• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯೇಂದ್ರ ಬದಲಿಸಿ, ಹೊಸ ಅಧ್ಯಕ್ಷರ ನೇಮಿಸಿ - ಹೊಸ ರಾಜ್ಯಾಧ್ಯಕ್ಷರ ನೇಮಕಕ್ಕೆ ಸಹಕಾರ ನೀಡಿ : ರಮೇಶ್

Jan 16 2025, 07:28 AM IST

‘ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ನಾವು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ’ ಎಂದು ಒಂದೆಡೆ ಹೇಳಿದ್ದಾರೆ.

ಯಡಿಯೂರಪ್ಪ ಬಗ್ಗೆ ಮಾತಾಡೋ ಹಕ್ಕು ರಮೇಶ್‌ಗಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jan 16 2025, 05:12 AM IST

ವಿಜಯೇಂದ್ರ ಬದಲಾವಣೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಹಕರಿಸಬೇಕು' ಎಂದಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮೇಲೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, 'ಯಡಿಯೂರಪ್ಪ ವಿರುದ್ಧ ಮಾತನಾಡುವ ಹಕ್ಕು ರಮೇಶ ಜಾರಕಿಹೊಳಿಗಿಲ್ಲ' ಎಂದು ಅವರು ಕಿಡಿಕಾರಿದ್ದಾರೆ.

ಕಂಟ್ರಾಕ್ಟರ್, ಅಧಿಕಾರಿಗಳ ಆತ್ಮಹತ್ಯೆಗೆ ಸರ್ಕಾರ ಕಾರಣ: ಬಿ.ವೈ. ವಿಜಯೇಂದ್ರ

Jan 16 2025, 12:46 AM IST
ಮುಖ್ಯಮಂತ್ರಿ ಪದವಿಗಾಗಿ ಕಾಂಗ್ರೆಸ್‌ನಲ್ಲಿ ಕಿತ್ತಾಟ ಶುರುವಾಗಿದೆ. ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಬಹಳ ದಿನ ಉಳಿಯಲು ಸಾಧ್ಯವಿಲ್ಲ. ಈಗಾಗಲೇ ಅವರನ್ನು ಇಳಿಸಲು ಕಾಂಗ್ರೆಸ್‌ನಿಂದಲೇ ಸಂಚು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನವಗ್ರಹ ತೀರ್ಥ ಕ್ಷೇತ್ರದಲ್ಲಿ ಮಹಾಮಂಟಪ ಉದ್ಘಾಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Jan 16 2025, 12:46 AM IST
ಆಚಾರ್ಯ ಗುಣಧರನಂದಿ ಮಹಾರಾಜರ ಸಂಕಲ್ಪಸಿದ್ದಿಯಂತೆ ಸುಮೇರು ಪರ್ವತ, ಪಂಚ ಕಲ್ಯಾಣ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮ ನಡೆಯುತ್ತಿದ್ದು, ಯಶಸ್ವಿಯಾಗಲಿ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೆಳಗಿಳಿಸಲು ಹೋರಾಡಿದ್ದು ನಿಜ : ಶಾಸಕ ರಮೇಶ ಜಾರಕಿಹೊಳಿ

Jan 16 2025, 12:45 AM IST
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ನಾವು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಗಂಗಾಮತ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ ಕಲ್ಪಿಸಲು ಪ್ರಾಮಾಣಿಕ ಹೋರಾಟ-ವಿಜಯೇಂದ್ರ

Jan 15 2025, 12:49 AM IST
ಮುಂದಿನ ದಿನದಲ್ಲಿ ಗಂಗಾಮತ ಸಮಾಜದ ಮಕ್ಕಳ ಹಿತದೃಷ್ಟಿಯಿಂದ ಎಸ್ ಟಿ ಸ್ಥಾನಮಾನ ಕಲ್ಪಿಸುವಂತೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸಂಘಟನೆ ಸಭೇಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ನಾಯಕತ್ವ ಪ್ರಶ್ನಿಸಿದ್ದ ಭಿನ್ನಮತೀಯರಿಗೆ ಸಂದೇಶ

Jan 11 2025, 08:11 AM IST

ಪಕ್ಷದ ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳ ಸಭೆ ನಡೆ ಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪರೋಕ್ಷವಾಗಿ ಪಕ್ಷದ ಭಿನ್ನಮತೀಯರಿಗೆ ಮತ್ತು ವರಿಷ್ಠರಿಗೆ ಸಂದೇಶ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಜಿ ಸಚಿವರು, ಶಾಸಕರ ವಿಶ್ವಾಸಕ್ಕೆ ತಂತ್ರ - ವಿಜಯೇಂದ್ರ ಅವರಿಂದ ಭೋಜನಕೂಟ ಸಭೆ

Jan 09 2025, 08:27 AM IST

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.

3 ತಿಂಗಳಲ್ಲಿ ಸಿದ್ದರಾಮಯ್ಯ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ

Jan 05 2025, 01:33 AM IST

‘ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಕಾಂಗ್ರೆಸ್‌ನ ಒಂದು ಗುಂಪು ಯತ್ನ ನಡೆಸಿದ್ದು, ಅವರು ಇನ್ನು 2-3 ತಿಂಗಳ ಬಳಿಕ ಅಂದರೆ ಬಜೆಟ್‌ ಅಧಿವೇಶನದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಕಾಂಗ್ರೆಸ್‌ ವಲಯದಲ್ಲಿ ಚರ್ಚೆ 

ಸಾವಿನ ಭಾಗ್ಯವನ್ನೇ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ

Jan 05 2025, 01:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ ಮತ್ತು ಸಾವಿನ ಭಾಗ್ಯವನ್ನೇ ನೀಡುತ್ತಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 41
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved