• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನಾಂಬೆ ದರ್ಶನ ಪಡೆದ ನಟ ವಿಜಯ್‌ ರಾಘವೇಂದ್ರ

Oct 21 2025, 01:00 AM IST
ಖ್ಯಾತ ನಟ ವಿಜಯರಾಘವೇಂದ್ರ ಹಾಗೂ ನಿರ್ಮಾಪಕ ಸಾ.ರಾ. ಗೋವಿಂದ್ ಅವರು ಸೋಮವಾರ ಹಾಸನಾಂಬೆ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು. ದೂರದೂರಿನಿಂದ ಸಾವಿರಾರು ಭಕ್ತರು ಇಲ್ಲಿ ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ದೇವಾಲಯದ ವ್ಯವಸ್ಥೆ ಅಚ್ಚುಕಟ್ಟಾಗಿ, ಶಿಸ್ತಿನ ರೀತಿಯಲ್ಲಿ ನಡೆದಿದೆ. ಎಲ್ಲರಿಗೂ ದರ್ಶನದ ಅವಕಾಶ ದೊರೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರೂ ದೇವಿಯ ಆಶೀರ್ವಾದದಿಂದ ಆರೋಗ್ಯ, ಸುಖ, ಶಾಂತಿ ಹಾಗೂ ಸಮೃದ್ಧಿ ಹೊಂದಲಿ ಎಂಬುದು ನನ್ನ ಪ್ರಾರ್ಥನೆ ಎಂದರು.

ವಿಜಯ್‌ - ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ: ಫೆಬ್ರವರಿಗೆ ಮದ್ವೆ?

Oct 04 2025, 05:13 AM IST

ತೆಲುಗಿನ ಖ್ಯಾತ ನಟ ವಿಜಯ್‌ ದೇವರಕೊಂಡ ಮತ್ತು ರಾಷ್ಟ್ರೀಯ ಕ್ರಶ್‌ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರ ಸಂಬಂಧದ ಬಗ್ಗೆ ಹಲವು ತಿಂಗಳಿಂದ ಹರಿದಾಡುತ್ತಿರುವ ಗುಸುಗುಸು ಈಗ ನಿಜವಾಗಿದ್ದು, ಅವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿ

ನನಗೇನಾದ್ರೂ ಮಾಡಿ, ಪಕ್ಷದವರನ್ನು ಮುಟ್ಬೇಡಿ: ಸಿಎಂಗೆ ವಿಜಯ್‌ ಎಚ್ಚರಿಕೆ

Oct 01 2025, 01:00 AM IST
ತಮ್ಮ ರ್‍ಯಾಲಿ ವೇಳೆ ಭಾರೀ ಕಾಲ್ತುಳಿತ ಸಂಭವಿಸಿ 41 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೊದಲ ಬಾರಿ ಮಾತನಾಡಿರುವ ದಳಪತಿ ವಿಜಯ್‌, ‘ನನಗೆ ಏನು ಬೇಕಾದರೂ ಮಾಡಿಕೊಳ್ಳಿ. ಆದರೆ ಪಕ್ಷದವರ ತಂಟೆಗೆ ಬರಬೇಡಿ’ ಎಂದು ನೇರವಾಗಿ ಸಿಎಂ ಎಂ.ಕೆ. ಸ್ಟಾಲಿನ್‌ ಅವರಿಗೇ ಎಚ್ಚರಿಕೆ ನೀಡಿದ್ದಾರೆ.

ಹೆಚ್ಚು ಜನ ಸೇರಿಸಲೆಂದೇ ಕರೂರ್‌ಗೆ ವಿಜಯ್‌ ತಡವಾಗಿ ಆಗಮನ : ಕೇಸು

Sep 30 2025, 12:00 AM IST
ಟಿವಿಕೆ ಪಕ್ಷದ ಪ್ರಚಾರ ಸಭೆಗೆ ನಟ ವಿಜಯ್‌ ಅವರು ಉದ್ದೇಶಪೂರ್ವಕವಾಗಿ ವಿಳಂಬವಾಗಿ ಆಗಮಿಸಿದ್ದು, ಸ್ಥಳಕ್ಕೆ ಬಂದ ನಂತರವೂ ವಾಹನದೊಳಗೇ ಕೆಲ ಹೊತ್ತು ಉಳಿದಿದ್ದು ಕಾಲ್ತುಳಿತಕ್ಕೆ ಕಾರಣ ಎಂದು ಕರೂರು ಪೊಲೀಸರ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಾಲ್ತುಳಿತದ ಗೋಳಿನ ಕತೆಗಳು : ವಿಜಯ್‌ ಇಬ್ಬರು ಆಪ್ತರ ವಿರುದ್ಧ ಕೇಸು

Sep 29 2025, 01:03 AM IST

ತಮಿಳಿಗ ವೆಟ್ರಿ ಕಳಗಂ ಚುನಾವಣಾ ರ್‍ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ಸಂಬಂಧ ಪಕ್ಷದ ಅಧ್ಯಕ್ಷ ವಿಜಯ್‌ ಪಕ್ಷದ ಇಬ್ಬರು ಹಿರಿಯ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನೊಂದೆಡೆ ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಸಾವನ್ನಪ್ಪುವುದರೊಂದಿಗೆ ಮೃತರ ಸಂಖ್ಯೆ 40ಕ್ಕೆ ಏರಿದೆ.

ವಿಜಯ್‌ ರ್‍ಯಾಲಿ ವೇಳೆ ಕಾಲ್ತುಳಿತಕ್ಕೆ 36 ಬಲಿ

Sep 28 2025, 02:02 AM IST
ಶನಿವಾರ ತಮಿಳುನಾಡಿನ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ಖ್ಯಾತ ತಮಿಳು ನಟ ವಿಜಯ್ ಅವರ ಪ್ರಚಾರ ಸಭೆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 36 ಜನರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಕನ್ನಡಕ್ಕೆ ಬಂದ ನಟಿ ವರ್ಷ ಬೊಳ್ಳಮ್ಮ : ವಿಜಯ್‌ ರಾಘವೇಂದ್ರ ನಟನೆಯ ಮಹಾನ್‌ ಚಿತ್ರದಲ್ಲಿ ನಟನೆ

Sep 22 2025, 12:11 PM IST

ವಿಜಯ್‌ ರಾಘವೇಂದ್ರ ನಟನೆಯ ‘ಮಹಾನ್‌’ ಚಿತ್ರದ ಮೂಲಕ ನಟಿ ವರ್ಷ ಬೊಳ್ಳಮ್ಮ ಕನ್ನಡಕ್ಕೆ ಬರುತ್ತಿದ್ದಾರೆ.

ವಿಜಯ್‌ ಚುನಾವಣಾ ರಣಕಹಳೆ - ಇಲ್ಲಿ ಶುರುವಾದ ರಾಜಕೀಯ ಕಾರ್ಯಕ್ಕೆ ಮಹಾ ತಿರುವು

Sep 14 2025, 01:04 AM IST

 ಭಾರೀ ಜನಪ್ರಿಯತೆ ಗಳಿಸಿರುವ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್‌ ಅಧಿಕೃತವಾಗಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ತಾವು ಸ್ಪರ್ಧಿಸಲು ಉದ್ದೇಶಿಸಿರುವ 2026ರ ಮೊದಲ ವಿಧಾನಸಭೆ ಚುನಾವಣೆಯಲ್ಲೇ, ರಾಜ್ಯದಲ್ಲಿ 70 ದಶಕಗಳಿಂದ ಬೇರೂರಿರುವ ಡಿಎಂಕೆ ಪಕ್ಷಕ್ಕೆ ನೇರಾನೇರ ಸವಾಲೆಸೆದಿದ್ದಾರೆ.

ಗುಟ್ಟಾಗಿ ನಟಿ ರಶ್ಮಿಕಾ, ವಿಜಯ್‌ ನಿಶ್ಚಿತಾರ್ಥ?

Sep 07 2025, 01:01 AM IST
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ವಿವಾಹವಾಗುತ್ತಿದ್ದಾರೆ ಎಂಬ ವದಂತಿಗಳಿಗೆ ಮತ್ತೆ ರೆಕ್ಕೆಪುಕ್ಕ ಬಂದಿದೆ.

ನೀರವ್‌, ವಿಜಯ್‌ ಮಲ್ಯ ಗಡೀಪಾರು ಸನ್ನಿಹಿತ?

Sep 07 2025, 01:01 AM IST
ಭಾರತದ ವಿವಿಧ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರು.ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವ ವಂಚಕ ಉದ್ಯಮಿಗಳಾದ ವಿಜಯ್‌ ಮಲ್ಯ, ನೀರವ್‌ ಮೋದಿ ಸೇರಿದಂತೆ ಬ್ರಿಟನ್‌ನಲ್ಲಿರುವ ಕೆಲವು ದೇಶಭ್ರಷ್ಟರು ಶೀಘ್ರವೇ ಭಾರತಕ್ಕೆ ಗಡೀಪಾರಾಗುವ ಸಾಧ್ಯತೆ ಕಂಡುಬಂದಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved