• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮಿಳು ನಟ ವಿಜಯ್‌ ಸ್ಥಾಪಿಸಿರುವ ವೆಟ್ರಿ ಕಳಗಂ ಪಕ್ಷದ ಘೋಷಣೆಗಳಿಗೆ ಡಿಎಂಕೆ, ಎಐಎಡಿಎಂಕೆ ಟಾಂಗ್‌

Oct 29 2024, 01:12 AM IST

ತಮಿಳು ನಟ ವಿಜಯ್‌ ಸ್ಥಾಪಿಸಿರುವ ವೆಟ್ರಿ ಕಳಗಂ(ಟಿವಿಕೆ)ಪಕ್ಷ ಸಿದ್ಧಾಂತವನ್ನು ಡಿಎಂಕೆ ಮತ್ತು ಎಐಎಡಿಎಂಕೆ ಭಾರೀ ಟೀಕಿಸಿವೆ. ‘ಇದು ತಮ್ಮ ಪಕ್ಷದ ಸಿದ್ಧಾಂತದ ನಕಲು’ ಎಂದು ಡಿಎಂಕೆ ಹೇಳಿದರೆ, ‘ಟಿವಿಕೆ ಹಳೆ ಬಾಟಲ್‌ನಲ್ಲಿ ಹೊಸ ವೈನ್‌ನಂತಿದೆ’ ಎಂದು ಎಐಎಡಿಎಂಕೆ ವ್ಯಂಗ್ಯವಾಡಿದೆ.

ದ್ರಾವಿಡ ಹೆಸರಿನಲ್ಲಿ ಡಿಎಂಕೆ ರಾಜ್ಯದ ಲೂಟಿ ಮಾಡುತ್ತಿದೆ - ತಮಿಳ್ನಾಡಿನ ದೊಡ್ಡ ಶತ್ರು : ನಟ ವಿಜಯ್‌

Oct 28 2024, 01:16 AM IST

 ‘ದ್ರಾವಿಡ ಹೆಸರಿನಲ್ಲಿ ಡಿಎಂಕೆ ರಾಜ್ಯದ ಲೂಟಿ ಮಾಡುತ್ತಿದೆ. ಈ ರಾಜ್ಯದ ದೊಡ್ಡ ಶತ್ರುವೇ ಡಿಎಂಕೆ’ ಎಂದು ವಾಗ್ದಾಳಿ ನಡೆಸಿದ್ದಾರೆ.ಅಲ್ಲದೆ, ‘ನೇರ ಆಡಳಿತಕ್ಕೆ ಅಡ್ಡಿ ಆಗಿರುವ ರಾಜ್ಯಪಾಲ ಎಂಬ ಹುದ್ದೆಯನ್ನೇ ತೆಗೆದುಹಾಕಬೇಕು’ ಎಂದು  ಖ್ಯಾತ ತಮಿಳು ನಟ ವಿಜಯ್‌ ಆಗ್ರಹಿಸಿದ್ದಾರೆ.

50 ಕೋಟಿಗೆ ಜೀವ ಬೆದರಿಕೆ: ಎಚ್‌ಡಿಕೆ ವಿರುದ್ಧ ಕೇಸ್‌ ದಾಖಲು! - ವಿಜಯ್‌ ತಾತಾ ದೂರು

Oct 04 2024, 08:07 AM IST

  ಚನ್ನಪಟ್ಟಣ ಉಪ ಚುನಾವಣೆಗೆ 50 ಕೋಟಿ ರು. ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಜಯ್‌ ಜೊತೆ ಮತ್ತೆ ಮ್ಯಾಜಿಕ್‌ ಸೃಷ್ಟಿಸಲಿದ್ದಾರಾ ಕರ್ನಾಟಕ ಕರಾವಳಿ ಮೂಲದ ಪೂಜಾ ಹೆಗ್ಡೆ?

Oct 03 2024, 01:17 AM IST
ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಾಣದ ‘ದಳಪತಿ 69’ ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಬೀಸ್ಟ್ ನಂತರ ಮತ್ತೊಮ್ಮೆ ಈ ಜೋಡಿ ದೊಡ್ಡ ಪರದೆಯ ಮೇಲೆ ಮ್ಯಾಜಿಕ್ ಸೃಷ್ಟಿಸುವ ಭರವಸೆಯಲ್ಲಿದೆ.

ವಿಜಯ್‌ ಹೊಸ ಪಕ್ಷ ‘ಟಿವಿಕೆ’ಗೆ ಚುನಾವಣಾ ಆಯೋಗ ಮಾನ್ಯತೆ

Sep 09 2024, 01:37 AM IST
ಚುನಾವಣಾ ಆಯೋಗವು ನಮ್ಮ ‘ತಮಿಳಿಗ ವೆಟ್ರಿ ಕಳಗಂ (ಟಿವಿಕೆ)’ ಪಕ್ಷವನ್ನು ರಾಜಕೀಯ ಪಕ್ಷವವನ್ನಾಗಿ ನೋಂದಾಯಿಸಿಕೊಂಡಿದೆ ಎಂದು ಭಾನುವಾರ ಪಕ್ಷದ ಸ್ಥಾಪಕ, ಮುಖ್ಯಸ್ಥ ಹಾಗೂ ಖ್ಯಾತ ನಟ ವಿಜಯ್‌ ತಿಳಿಸಿದ್ದಾರೆ.

ತೆರಿಗೆ ಪಾವತಿಯಲ್ಲಿ ಶಾರುಖ್‌ ನಂ.1, ವಿಜಯ್‌, ಸಲ್ಮಾನ್‌.. ಟಾಪ್‌ 5ರಲ್ಲಿ ಯಾರ್ಯಾರು?

Sep 05 2024, 12:41 AM IST
ಕಳೆದ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಶಾರುಖ್ ಖಾನ್ ಮೊದಲ ಸ್ಥಾನ ಪಡೆದಿದ್ದಾರೆ. ವಿಜಯ್, ಸಲ್ಮಾನ್ ಖಾನ್, ಅಮಿತಾಭ್ ಬಚ್ಚನ್ ಮತ್ತು ವಿರಾಟ್ ಕೊಹ್ಲಿ ಕೂಡ ಟಾಪ್ 5 ಪಟ್ಟಿಯಲ್ಲಿದ್ದಾರೆ.

ಮೈಸೂರಿನ ವಿಜಯ್‌ ಶಂಕರ್‌ ಮೇಘಾಲಯಕ್ಕೆ ನೂತನ ರಾಜ್ಯಪಾಲರಾಗಿ ಆಯ್ಕೆ : ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ

Jul 28 2024, 02:02 AM IST
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮಧ್ಯಮ ವರ್ಗದ ಜನರನ್ನು ಸಂತೋಷ ಪಡಿಸುವ ಬಜೆಟ್‌ : , ತೆರಿಗೆ ಸಲಹೆಗಾರ ವಿಜಯ್‌ ರಾಜೇಶ್‌

Jul 24 2024, 12:19 AM IST

 ವಿತ್ತ ಸಚಿವರು ತಮ್ಮ ಮಾತಿನಂತೆ 2024-25 ನೇ ಸಾಲಿಗೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ್ದಾರೆ. ಹಿಂದಿನ ಬಜೆಟ್‌ಗಳಂತೆ ಹೆಚ್ಚಿನ ಓಲೈಕೆಗಳಿಲ್ಲದ ದೂರದೃಷ್ಟಿಯುಳ್ಳ, ಸರ್ಕಾರದ ಯೋಜನೆಯಂತೆ ಈ ಬಾರಿಯು ಬಜೆಟ್‌ ಮಂಡನೆಯಾಗಿದೆ.

ತ್ರಿಶಾ-ವಿಜಯ್‌ ಮಧ್ಯೆ ಕುಛ್‌ಕುಛ್‌?

Jun 26 2024, 01:33 AM IST
ತ್ರಿಶಾ ಪೋಸ್ಟ್‌ ಬಳಿಕ ಅಭಿಮಾನಿಗಳ ಅನುಮಾನ ಪ್ರಾರಂಭವಾಗಿದ್ದು, ಇಬ್ಬರೂ ಸಹ ಸಂಬಂಧದಲ್ಲಿರುವುದಾಗಿ ನೆಟ್ಟಿಗರು ಪೋಸ್ಟ್ ಮಾಡುತ್ತಿದ್ದಾರೆ.

ಪರಿಸರ ರಕ್ಷಣೆಯ ದೀಕ್ಷೆ ನಮ್ಮದಾಗಿರಲಿ:ವಿಜಯ್‌ ಕುಮಾರ್

Jun 26 2024, 12:37 AM IST
ನಮ್ಮ ಹಿರಿಯರು ಭೂಮಿ ತಾಯಿಯನ್ನು ಪ್ರಾರ್ಥಿಸುವ ಪದ್ಧತಿಯನ್ನು ನೀಡಿದ್ದಾರೆ. ಇಂಥಹ ಭೂಮಿ ತಾಯಿ ಕ್ಷಮಾಗುಣವನ್ನು ನಮಗೆ ಉಪದೇಶಿಸುತ್ತಾಳೆ.
  • < previous
  • 1
  • 2
  • 3
  • 4
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved