ಪೂರ್ವಾನುಮತಿ ಪಡೆಯದೆ ನ್ಯಾಯಾಲಯ ಕಲಾಪಗಳ ವಿಡಿಯೋ ಪ್ರಸಾರ ಮಾಡುತ್ತಿರುವ ಯೂಟ್ಯೂಬ್ ಚಾನಲ್ ಹಾಗೂ ಇತರೆ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲು ಹೈಕೋರ್ಟ್ ಮುಂದಾಗಿದೆ.
ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪ ಹಿನ್ನೆಲೆಯಲ್ಲಿ ತಮ್ಮ ಬಳಿ ಇದ್ದ ಕೆಲ ಅಶ್ಲೀಲ ವಿಡಿಯೋಗಳನ್ನು ರಾಜರಾಜೇಶ್ವರಿ ನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಶಗೊಳಿಸಿರಬಹುದು ಎಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಕನ್ನಡದ ಬೃಂದಾವನ ಧಾರಾವಾಹಿಯ ನಟ ವರುಣ್ ಆರಾಧ್ಯ ಮಾಜಿ ಪ್ರಿಯತಮೆಗೆ ನಿನ್ನ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಿಡುಗಡೆ ಮಾಡುವುದಾಗಿ ಹಾಗೂ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಿಕ್ಕೋಡಿಯ ಮೆಟ್ರಿಕ್ ಪೂರ್ವ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ಮಕ್ಕಳು ಹಾಸ್ಟೇಲ್ನಲ್ಲಿ ಗಾಂಜಾ, ಬೀಡಿ, ಸಿಗರೇಟ್ ಸೇದುತ್ತಿರುವ ಹಾಗೂ ಮದ್ಯದ ಅಮಲಿನಲ್ಲಿ ತೇಲಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.