ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿದ್ಯಾರ್ಥಿ ಜೀವನದಲ್ಲಿಯೇ ನಿಮ್ಮ ಗುರಿಯನ್ನು ನಿರ್ಧರಿಸಿಕೊಳ್ಳಿ
Nov 05 2025, 01:30 AM IST
ಕನಕಪುರ: ನಾನು ಈ ಸಂಸ್ಥೆಯ ಹಳೆಯ ವಿದ್ಯಾರ್ಥಿ. ಗ್ರಾಮೀಣ ವಿಭಾಗದಿಂದ ಬಂದು ಸಾಕಷ್ಟು ಶ್ರಮವಹಿಸಿ ಕಷ್ಟಪಟ್ಟು ಓದಿ ಇಷ್ಟದಿಂದ ಪೊಲೀಸ್ ಇಲಾಖೆ ಸೇರಿದ್ದೇನೆಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಎಂದು ಬೆಂಗಳೂರಿನ ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ವಿ.ಕೆ.ವಾಸುದೇವ್ ಹೇಳಿದರು.
ಸಾಹಿತ್ಯ ಚಟುವಟಿಕೆಗಳು ವಿದ್ಯಾರ್ಥಿ ಕೇಂದ್ರಿತವಾಗಲಿ-ಹಿರೇಮಠ
Nov 05 2025, 12:45 AM IST
ವಿದ್ಯಾರ್ಥಿಗಳೇ ನಮ್ಮ ಭವಿಷ್ಯದ ಬೆಳಕು. ಅವರ ಎದೆಯಲ್ಲಿ ಪ್ರೀತಿ, ವಿಶ್ವಾಸ, ಕರುಣೆ, ಸಹನೆ, ಸಹಿಷ್ಣುತೆ ಇತ್ಯಾದಿ ಮೌಲ್ಯಗಳನ್ನು ಬಿತ್ತಿ ಅಧ್ಯಯನದಲ್ಲಿ ತೊಡಗುವಂತೆ ಮಾಡಬೇಕಿದೆ.
ಕುದ್ರೋಳಿ 60 ಲಕ್ಷ ರು. ವಿದ್ಯಾರ್ಥಿ ವೇತನ ವಿತರಣೆ
Nov 04 2025, 04:00 AM IST
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಕೊರಗಪ್ಪ ಮೆಮೋರಿಯಲ್ ಸಭಾಂಗಣದಲ್ಲಿ ಭಾನುವಾರ ಸುಮಾರು 60 ವಿದ್ಯಾರ್ಥಿಗಳಿಗೆ 60 ಲಕ್ಷ ರು. ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾರ್ಥಿ ವೇತನ: ಬಿಲ್ಲವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Nov 01 2025, 03:15 AM IST
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಂಗಳೂರಿನ ಉಜ್ಜೋಡಿ ಮಹಾಕಾಳಿ ದೇವಸ್ಥಾನದ ಎದುರಿನ ದಾಮೋದರ ಸುವರ್ಣ ಎಜ್ಯುಕೇಶನ್ ಟ್ರಸ್ಟ್ ಕಚೇರಿ (ಪೆಟ್ರೋಲ್ ಬಂಕ್ ಹತ್ತಿರ) ಸಂಪರ್ಕಿಸಬಹುದು. ನ.15 ಗಡುವು.
ಪ್ರಾಣ ಪಣಕ್ಕಿಟ್ಟು 12 ಜನರನ್ನು ರಕ್ಷಿಸಿದ ದೊಡ್ಡಬಳ್ಳಾಪುರದ ವಿದ್ಯಾರ್ಥಿ
Oct 31 2025, 01:30 AM IST
ದೊಡ್ಡಬಳ್ಳಾಪುರ: ಬೆಂಕಿ ಹೊತ್ತಿಕೊಂಡಿದ್ದ ಬಸ್ನಲ್ಲಿ ಬೆಂಕಿಯ ಕೆನ್ನಾಲಗೆಗೆ ಸಿಕ್ಕು ನರಳಾಡುತ್ತಿದ್ದವರಿಗೆ ಆಪದ್ಬಾಂಧನವಾಗಿ ಬಂದ ಆ ವ್ಯಕ್ತಿ ತನ್ನ ಸ್ನೇಹಿತನ ಜೊತೆಗೂಡಿ ಬರೋಬ್ಬರಿ 12 ಜನರ ಪ್ರಾಣ ಉಳಿಸಿದ ಎಂದರೆ ನಂಬಲೇ ಬೇಕು. ಕಳೆದ ಶುಕ್ರವಾರ ಮಧ್ಯರಾತ್ರಿ ಆಂಧ್ರಪ್ರದೇಶದ ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿ ಅನಾಹುತಕ್ಕೀಡಾದ ಘಟನೆಯಲ್ಲಿ ಈತ ಮೆರೆದ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಆಂಧ್ರಪ್ರದೇಶ ಸರ್ಕಾರ ಅಭಿನಂದಿಸಿದೆ.
ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಯಾಸೀರಅಹ್ಮದಖಾನ್ ಪಠಾಣ
Oct 30 2025, 02:30 AM IST
ಸವಣೂರು ಪಟ್ಟಣದ ಶ್ರೀಮತಿ ಲಲಿತಾದೇವಿ ಗುರುಸಿದ್ಧಪ್ಪ ಸಿಂಧೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಇತ್ತೀಚೆಗೆ 2025-26ನೇ ಸಾಲಿನ ಪಠ್ಯೇತರ ಚಟುವಟಿಕೆ ಮತ್ತು ವಿವಿಧ ಘಟಕಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಕ್ರೀಡಾಕೂಟ: ಪ್ರಥಮ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
Oct 30 2025, 01:15 AM IST
ಜಿ.ವಿ.ಭುವನ್ ಈ ಬಾರಿಯ ದಸರಾ ಕ್ರೀಡಾಕೂಟದಲ್ಲಿ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸಿ ಉಡುಪಿಯಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಸಹ ಪಾಲ್ಗೊಂಡಿದ್ದರು. 17 ವರ್ಷ ಒಳಗಿನ ಬಾಲಕರ ವಿಭಾಗದಲ್ಲಿ ಉತ್ತಮ ಅಥ್ಲೆಟಿಕ್ ಪ್ರಶಸ್ತಿಯನ್ನು ಪಡೆದಿದ್ದಾರೆ.
ನ.16ರಂದು ಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿ ಸಂಘ ಮಹಾಸಭೆ
Oct 25 2025, 01:00 AM IST
ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ ನ.16ರಂದು ನಡೆಯಲಿದೆ. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿದ್ಧಗೊಳಿಸಿ: ಡಾ.ಜೆ.ಎನ್.ರಾಮಕೃಷ್ಣೇಗೌಡ
Oct 25 2025, 01:00 AM IST
ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಶೈಕ್ಷಣಿಕ ಪರಿಸರವನ್ನು ನಿರ್ಮಿಸಬೇಕು. ವೈಜ್ಞಾನಿಕ ಚಿಂತನೆಗಳ ತಳಹದಿ ಮೇಲೆ ಸುಸಂಸ್ಕೃತ ಮನಸ್ಸುಗಳ ಸೃಷ್ಟಿಯಾಗಬೇಕು. ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆಯನ್ನು ಬೆಳೆಸಿಕೊಳ್ಳಬೇಕು.
ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ, ಪ್ರಿನ್ಸಿಪಾಲ್ಗೆ ನೋಟಿಸ್
Oct 24 2025, 02:00 AM IST
ಶಾಲೆಗೆ ಚಕ್ಕರ್ ಹಾಕಿದ್ದಾನೆ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ದಂಡಿಸಿದ್ದ ನಗರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.
< previous
1
2
3
4
5
6
7
8
9
...
39
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ