• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿ ಜೀವನವನ್ನು ಶಿಕ್ಷಣಕ್ಕೆ ಮೀಸಲಿಡಲು ಕಿಶೋರಿಯರಿಗೆ ನ್ಯಾಯಾಧೀಶರ ಕಿವಿಮಾತು

Apr 24 2025, 12:00 AM IST
ಚಿಕ್ಕಮಗಳೂರು, ಕಿಶೋರಿಯರು ತಮ್ಮ ಹದಿಹರೆಯದ ವಯಸ್ಸಿನಲ್ಲಿ ಬೇರೆ ಕಡೆ ತಮ್ಮ ಗಮನಹರಿಸದೇ ತಮ್ಮ ವಿದ್ಯಾರ್ಥಿ ಜೀವನವನ್ನು ಶಿಕ್ಷಣಕ್ಕೆ ಮೀಸಲಿಡುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕಿವಿಮಾತು ಹೇಳಿದರು.

2ಕೋಟಿ ವೆಚ್ಚದ ಲಂಬಾಣಿ ವಿದ್ಯಾರ್ಥಿ ವಸತಿ ನಿಲಯ ನಿರ್ಮಾಣ: ಆರ್.ಕೆ. ಪಾಟೀಲ ಭರವಸೆ

Apr 22 2025, 01:47 AM IST
Construction of 2 Crore Lambani Student Hostel: R.K. Patil promised

ಧಾರವಾಡದಲ್ಲೂ ವಿದ್ಯಾರ್ಥಿ ಜನಿವಾರಕ್ಕೆ ಸಿಬ್ಬಂದಿ ಕತ್ತರಿ : ಸಿಬ್ಬಂದಿ ಎಡವಟ್ಟಿಗೆ ಹಿಂದೂ ಸಂಘಟನೆ ಕಿಡಿ

Apr 21 2025, 01:33 AM IST
ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಏ.16 ಮತ್ತು 17ರಂದು ನಡೆದ ಸಿಇಟಿ ಪರೀಕ್ಷೆ ವೇಳೆ ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದ ರೀತಿಯಲ್ಲಿಯೇ ಧಾರವಾಡದಲ್ಲೂ ವಿದ್ಯಾರ್ಥಿಯೊಬ್ಬನ ಜನಿವಾರ ಕತ್ತರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಿಕ್ಷಣ ಪಡೆದ ವಿದ್ಯಾರ್ಥಿ ದೇಶದ ಆಸ್ತಿ: ಕೃಷ್ಣಾವಧೂತ ಶ್ರೀ

Apr 12 2025, 12:47 AM IST
ಶಿಕ್ಷಣ ಪಡೆದುಕೊಂಡ ಪ್ರತಿಯೊಬ್ಬ ವಿದ್ಯಾರ್ಥಿ ದೇಶದ ದೊಡ್ಡ ಆಸ್ತಿಯಾಗಲು ಸಾಧ್ಯ ಎಂದು ರುದ್ರಾವಧೂತ ಮಠದ ಕೃಷ್ಣಾನಂದ ಅವಧೂತರು ಹೇಳಿದರು.

ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ದಿಢೀರ್ ಭೇಟಿ

Apr 07 2025, 12:34 AM IST
ಹಾಸ್ಟೆಲ್‌ನಿಂದ ವಿವಿಧ ಕಾಲೇಜುಗಳಿಗೆ ತೆರಳಲು ಸಾರಿಗೆ ಬಸ್ ಸೌಕರ್ಯವಿಲ್ಲದೆ ಬಹಳ ತೊಂದರೆಯಾಗುತ್ತಿದೆ ಎಂದು ಬಾಲಕಿಯರು ಡೀಸಿ ಬಳಿ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಡೀಸಿ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಸಾರಿಗೆ ಬಸ್‌ಗಳು ನಾಳೆಯಿಂದಲೇ ಹಾಸ್ಟೆಲ್ ಮುಂಭಾಗ ನಿಲುಗಡೆ ಕೊಡಲು ಅಗತ್ಯ ಕ್ರಮವಹಿಸಬೇಕು.

ವಿದ್ಯಾರ್ಥಿ ಬದುಕಿನ ಜೀವನಕ್ಕೆ ಬಿಇಡಿ ಪರಿವರ್ತನೆ ಹಂತ

Apr 06 2025, 01:50 AM IST
ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಾ.ಬಿ.ಸಿ.ಅನಂತ ರಾಮು ಉದ್ಘಾಟಿಸಿದರು.

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸ್ವರೂಪ ಅಧ್ಯಯನ ಕೇಂದ್ರದ ವಿದ್ಯಾರ್ಥಿ

Apr 05 2025, 12:51 AM IST
ಮಂಗಳೂರು ಸ್ವರೂಪ ಅಧ್ಯಯನ ಕೇಂದ್ರದ 8ನೇ ತರಗತಿ ವಿದ್ಯಾರ್ಥಿ ಜನನ್‌ ಮಿತ್ತಡ್ಕ ಅವರು 84,246 ಸಂಖ್ಯೆಗಳಲ್ಲಿ ಭಗವದ್ಗೀತೆಯ 700 ಶ್ಲೋಕಗಳನ್ನು 1,400 ಸಾಲುಗಳಲ್ಲಿ ಬರೆದು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ದಾಖಲೆ ನಿರ್ಮಾಣ ಮಾಡಿದ್ದಾರೆ.

ಎನ್‌ಎಸ್‌ಯುಐನಿಂದ ‘ವಿದ್ಯಾರ್ಥಿ ನ್ಯಾಯ ಯಾತ್ರೆ’

Apr 04 2025, 12:48 AM IST
ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ಎನ್‌ಎಸ್‌ಯುಐ ತಂಡವು ‘ವಿದ್ಯಾರ್ಥಿ ನ್ಯಾಯ ಯಾತ್ರೆ’ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ.

‘ಜಸ್ಟ್ ಪಾಸ್’ ಮಾಡಲು ಪ್ರಾರ್ಥಿಸಿ ದೈವಕ್ಕೆ ವಿದ್ಯಾರ್ಥಿ ಪತ್ರ!

Mar 27 2025, 01:01 AM IST
ಕುಂದಾಪುರ ತಾಲೂಕಿನ ಪ್ರಸಿದ್ಧ ದೈವಸ್ಥಾನಗಳಲ್ಲಿ ಒಂದಾದ ಹೊಳ್ಮಗೆ ಬೊಬ್ಬರ್ಯ ದೈವಸ್ಥಾನದ ಕಾಣಿಕೆ ಹುಂಡಿಯೊಳಗೆ ವಿದ್ಯಾರ್ಥಿಯು ತನ್ನನ್ನು ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಮಾಡುವಂತೆ ಮಾಡಿರುವ ಮನವಿ ಪಟ್ಟಿ ಸಿಕ್ಕಿದ್ದು, ಮನವಿ ಪತ್ರದ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ತಂದೆ ಸಾವಿನ ನೋವಿನಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ !

Mar 27 2025, 01:01 AM IST
Student wrote SSLC exam in pain of father's death!
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 39
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved