• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ ವಾತಾವರಣ ವಿದ್ಯಾರ್ಥಿ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ-ಶಾಸಕ ಶಿವಣ್ಣನವರ

Feb 10 2025, 01:48 AM IST
ಶಾಲಾ ವಾತಾವರಣವು ವಿದ್ಯಾರ್ಥಿಯ ಜೀವನ ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಾಥಮಿಕ ಹಂತದಲ್ಲಿ ಕಲಿತದ್ದೇ ಬದುಕಿನ ಅಂತಿಮ ದಿನಗಳವರೆಗೂ ಉಳಿಯಲಿದೆ. ಹೀಗಾಗಿ ಶಾಲೆಗಳಲ್ಲಿನ ಭೌತಿಕ ಪರಿಸರವು ದೈಹಿಕವಾಗಿ, ಸಾಮಾಜಿಕವಾಗಿ ಪೋಷಿಸುವ ಮತ್ತು ಭಾವನಾತ್ಮಕವಾಗಿ ಬೆಂಬಲ ನೀಡುವ ವಾತಾವರಣ ಸೃಷ್ಟಿಸುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ನಾಪೋಕ್ಲು: ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ

Feb 10 2025, 01:46 AM IST
ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ನೀಡಿ ಗೌರವಿಸಲಾಯಿತು. ನಾಪೋಕ್ಲು ಪೊಲೀಸ್‌ ಠಾಣಾಧಿಕಾರಿ ಮಂಜುನಾಥ್‌ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ವಿದ್ಯಾರ್ಥಿ ಜೀವನ ಬದುಕಿನ ಮಹತ್ವದ ಘಟ್ಟ: ಅರುಣಕುಮಾರ

Feb 08 2025, 12:33 AM IST
ವ್ಯಕ್ತಿಗೆ ಸಂಸ್ಕಾರ ತುಂಬಾ ಮುಖ್ಯ. ಶಿಕ್ಷಣದಿಂದ, ಓದಿನಿಂದ ಒಳ್ಳೆಯವರ ಒಡನಾಟದಿಂದ ಸಿಗುತ್ತದೆ.

ಬೆಳಗಾವಿ : ಪಿಜಿ ವಿದ್ಯಾರ್ಥಿ ಎಂದು ಹೇಳಿ ಬಿಮ್ಸ್ ಆಸ್ಪತ್ರೆಯಲ್ಲಿ ಯುವಕನೊಬ್ಬ ಹುಚ್ಚಾಟ

Feb 03 2025, 12:33 AM IST
ಪಿಜಿ ವಿದ್ಯಾರ್ಥಿ ಎಂದು ಹೇಳಿ ಬಿಮ್ಸ್ ಆಸ್ಪತ್ರೆಯಲ್ಲಿ ಯುವಕನೊಬ್ಬ ಹುಚ್ಚಾಟ ನಡೆಸಿದ್ದು, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಆದೇಶ, ವಿಜಯೋತ್ಸವ

Feb 02 2025, 11:46 PM IST
ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಹಿನ್ನೆಲೆ ನಗರದಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆಯಿಂದ ವಿಜಯೋತ್ಸವ ಆಚರಿಸಲಾಯಿತು.

ಭೂಗೋಳಶಾಸ್ತ್ರ ವಿದ್ಯಾರ್ಥಿ ಜೀವನಕ್ಕೆ ಅತ್ಯಗತ್ಯ: ರವೀಂದ್ರನಾಥ ಬಿ.ದಂಡಿನ

Feb 01 2025, 12:00 AM IST
ಗದಗ ಜಿಲ್ಲೆಯಲ್ಲಿ ಇಂತಹ ಕಾರ್ಯಾಗಾರ ಎಲ್ಲ ವಿಷಯದಲ್ಲಿ ಕೈಗೊಂಡಾಗ ಮಾತ್ರ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆಯಲು ಸಾಧ್ಯ ಎಂದು ರವೀಂದ್ರನಾಥ ಬಿ.ದಂಡಿನ ಹೇಳಿದರು.

ರಾಜ್ಯದ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆಗಳಿಂದ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ: ಸಚಿವರಿಗೆ ಮನವಿ

Jan 30 2025, 01:47 AM IST
ರಾಜ್ಯದ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆಗಳಿಂದ 4 ವರ್ಷಗಳಿಂದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್‌ ನಿಯೋಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.

ಅಲರ್ಜಿ ಔಷಧಿ ಕುಡಿದು ವಿದ್ಯಾರ್ಥಿ ಅಸ್ವಸ್ಥ

Jan 29 2025, 01:33 AM IST
ಚಿಕ್ಕನಾಯಕನಹಳ್ಳಿ: ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲರ್ಜಿ ಔಷಧಿ ಕುಡಿದ ವಿದ್ಯಾರ್ಥಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ

ಶ್ರೀಮಂಗಲ ಜೂನಿಯರ್‌ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಪದಾಧಿಕಾರಿಗಳ ಆಯ್ಕೆ

Jan 27 2025, 12:49 AM IST
ಶ್ರೀಮಂಗಲ ಜೂನಿಯರ್‌ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.

ವಿದ್ಯಾರ್ಥಿ ದೆಸೆಯಲ್ಲೇ ಕನ್ನಡ ಕೃತಿ ಓದುವ ಹವ್ಯಾಸ ಬೆಳೆಸಿಕೊಳ್ಳಿ

Jan 26 2025, 01:34 AM IST
ವಿದ್ಯಾರ್ಥಿದೆಸೆಯಲ್ಲಿಯೇ ಕನ್ನಡ ಕೃತಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 36
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved