ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪೊಲೀಸ್ ಇಲಾಖೆ ಸಕಾಲಿಕ ನೆರವು: ಜಾಲತಾಣ ಬ್ಲಾಕ್ಮೇಲ್ನಿಂದ ವಿದ್ಯಾರ್ಥಿ ಪಾರು
Nov 05 2024, 12:49 AM IST
ಫೇಸ್ಬುಕ್ ಪ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಪ್ರೇಮಪಾಶಕ್ಕೆ ಸಿಲುಕಿಸಿ ಬ್ಲ್ಯಾಕ್ಮೇಲ್ ಮಾಡಲು ಯತ್ನಿಸಿದ ಸಂದರ್ಭ ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ವಿರಾಜಪೇಟೆ ಕಾವೇರಿ ಕಾಲೇಜು ಹಳೆ ವಿದ್ಯಾರ್ಥಿ ಸಂಘ ವಾರ್ಷಿಕ ಸಭೆ
Oct 30 2024, 12:49 AM IST
ವಿದ್ಯಾಸಂಸ್ಥೆ ಅಭಿವೃದ್ದಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪಟ್ಟಡ ರೀನಾ ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ. ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಆದರ್ಶಮಯವಾಗಲಿ: ನ್ಯಾಯಾಧೀಶ ರವಿ ಎಂ. ನಾಯ್ಕ
Oct 30 2024, 12:45 AM IST
ಮೆಟ್ರಿಕ್ ನಂತರದ ಸಮಯದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವ ಸಮಯವಾಗಿದ್ದು, ಈ ಸಂದರ್ಭದಲ್ಲಿ ನೀವು ಯಾರ ಕೈಯಲ್ಲಿನ ಆಯುಧವಾಗದೇ ಸ್ವಂತ ಬುದ್ಧಿಯನ್ನು ಉಪಯೋಗಿಸಬೇಕು.
ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ವಿದ್ಯಾರ್ಥಿ ಸಾವು
Oct 29 2024, 01:09 AM IST
ಶಿರಸಿ ತಾಲೂಕಿನ ಆಡಳ್ಳಿಯ ಮನೋಜ ಗಜಾನನ ಹೆಗಡೆ (೧೯) ಮೃತಪಟ್ಟ ವಿದ್ಯಾರ್ಥಿ.
ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ಮುಳುಗಿ ಸಾವು
Oct 27 2024, 02:43 AM IST
ಸದ್ಯಕ್ಕೆ ಎನ್ಎಸ್ಎಸ್ ಅಧಿಕಾರಿ ಹಾಗೂ ಉಪನ್ಯಾಸಕರಿಂದ 1 ಲಕ್ಷ ರು., ಡಿಡಿಪಿಐ ಕಚೇರಿಯಿಂದ 50 ಸಾವಿರ ರು. ಹಾಗೂ ಎನ್ಎಸ್ಎಸ್ ಕೇಂದ್ರ ಕಚೇರಿಯಿಂದ 1 ಲಕ್ಷ ರು. ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ವಿದ್ಯಾರ್ಥಿ ಸಮೂಹ ದೇಶದ ಸಂಪನ್ಮೂವಾಗಲಿ: ಡಾ.ಹೆಗ್ಗಡೆ
Oct 27 2024, 02:22 AM IST
2023-24ನೇ ಶೈಕ್ಷಣಿಕ ವರ್ಷದಲ್ಲಿ ರ್ಯಾಂಕ್ಗಳಿಸಿದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿ ದೆಸೆಯಲ್ಲಿಯೇ ಸೇವಾ ಮನೋಭಾವ ಬೆಳೆಸಿಕೊಳ್ಳಿ
Oct 19 2024, 12:37 AM IST
ಹಿರಿಯೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ತುಂಬಾ ಮುಖ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಚಾಲಕ ಡಾ.ಎನ್.ಬಿ.ಗಟ್ಟಿ ಹೇಳಿದರು.
ಬೀದಿ ನಾಯಿಗಳ ದಾಳಿಗೆ 5ನೇ ತರಗತಿ ವಿದ್ಯಾರ್ಥಿ ಬಲಿ
Oct 17 2024, 12:50 AM IST
ಮೊಳಕಾಲ್ಮುರು: ಬೀದಿ ನಾಯಿಗಳ ಹಿಂಡೊಂದು ಬಾಲಕನೊಬ್ಬನನ್ನು ಬಲಿ ಪಡೆದ ಹೃದಯ ವಿದ್ರಾವಕ ಘಟನೆ ತಾಲೂಕಿನ ರಾಂಪುರ ಗ್ರಾಮದ ಕೊಂಡಾಪುರ ರಸ್ತೆಯಲ್ಲಿ ಬುಧವಾರ ನಡೆದಿದೆ.
ಕಲ್ಲಿಕೋಟೆ: ಮರ್ಕಝ್ ಕನ್ನಡಿಗ ವಿದ್ಯಾರ್ಥಿ ಸಂಘದಿಂದ ಪೈಗಂಬರ್ ಕಾವ್ಯ ಸೆಮಿನಾರ್
Oct 14 2024, 01:33 AM IST
ದಕ್ಷಿಣ ಭಾರತದ ಪೈಗಂಬರ್ ಕಾವ್ಯದ ಸಾರ; ಸಾಹಿತ್ಯಿಕ ವಿಶ್ಲೇಷಣೆ, ಪ್ರಭಾವ ಮತ್ತು ಬೋಧನೆಗಳು' ಎಂಬ ವಿಷಯದಲ್ಲಿ ಕರ್ನಾಟಕ ಮತ್ತು ಕೇರಳದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೆಮಿನಾರ್ ಮಂಡಿಸಿದರು.
ವಿದ್ಯಾರ್ಥಿ ದೆಸೆಯಲ್ಲಿ ಶ್ರಮವಹಿಸಿ ಅಧ್ಯಯನ ಮಾಡಿ
Oct 14 2024, 01:26 AM IST
ವಿದ್ಯಾರ್ಥಿ ದೆಸೆಯಲ್ಲಿ ಶ್ರಮವಹಿಸಿ ಅಧ್ಯಯನ ನಡೆಸಿ ಉನ್ನತ ಸ್ಥಾನಮಾನವನ್ನು ಪಡೆದುಕೊಳ್ಳಬೇಕು ಎಂದು ನಿವೃತ್ತ ನ್ಯಾಯಾಧೀಶ ಎಚ್.ಎಸ್. ರುದ್ರಪ್ಪ ಕಿವಿಮಾತು ಹೇಳಿದರು.
< previous
1
...
13
14
15
16
17
18
19
20
21
...
36
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?