• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿತಿಮತಿ ಸರ್ಕಾರಿ ಕಾಲೇಜ್‌ ವಿದ್ಯಾರ್ಥಿ ಸಂಘ ಉದ್ಘಾಟನೆ

Jul 14 2024, 01:44 AM IST
ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ. ರಾಜೇಂದ್ರ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ನೂತನ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಶುಭ ಕೋರಿದರು.

ಸರಸ್ವತಿಪುರಂ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Jul 14 2024, 01:37 AM IST
ಸ್ತುತ ಶೈಕ್ಷಣಿಕ ವರ್ಷದ ಎಲ್ಲ ಕಾರ್ಯಕ್ರಮಗಳು ಸುಸೂತ್ರವಾಗಿ ನೆರವೇರಲಿ

ಸುತ್ತೂರು ಜೆಎಸ್ಎಸ್ ಶಾಲಾ ವಿದ್ಯಾರ್ಥಿ ಸಂಘ ಉದ್ಘಾಟನೆ

Jul 14 2024, 01:34 AM IST
ಶ್ರೀ ಕ್ಷೇತ್ರದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ.

ನೈತಿಕ ಶಿಕ್ಷಣ ದೊರೆತಾಗ ವಿದ್ಯಾರ್ಥಿ ಭವಿಷ್ಯ ಉಜ್ವಲ: ಎನ್.ಎಸ್. ಸುಧಾಕರ್

Jul 12 2024, 01:39 AM IST
ತರೀಕೆರೆ, ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣ ದೊರೆತಾಗ ವಿದ್ಯಾರ್ಥಿ ಭವಿಷ್ಯ ಉಜ್ವಲವಾಗುತ್ತದೆ ತರೀಕೆರೆ ಟಿಎಪಿಸಿಎಂಎಸ್ ಅಧ್ಯಕ್ಷ ಎನ್.ಎಸ್. ಸುಧಾಕರ್ ಹೇಳಿದ್ದಾರೆ.

ಆನ್‌ಲೈನ್‌ ಗೇಮ್‌ ಗೀಳು: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Jul 12 2024, 01:34 AM IST
ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್) 6ನೇ ಸೆಮಿಸ್ಟ‌ರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿಜಯಪುರದ ರಾಕೇಶ ಶ್ರೀಶೈಲ್ ಜಂಬಲದಿನ್ನಿ ಬುಧವಾರ ಸಂಜೆ ಹಾಸ್ಟೆಲ್‌ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾನೆ.

ಗೋಣಿಕೊಪ್ಪ ಸಂತ ಥಾಮಸ್ ಶಾಲೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Jul 11 2024, 01:31 AM IST
ಗೋಣಿಕೊಪ್ಪ ಸಂತ ಥಾಮಸ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯಿತು.

ದೇಶ ಕಟ್ಟುವ ಕಾಯಕದಲ್ಲಿ ವಿದ್ಯಾರ್ಥಿ ಸಂಘ

Jul 09 2024, 11:48 AM IST

ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ 76ನೇ ಸಂಸ್ಥಾಪನಾ ದಿನವಾದ ಈ ದಿನವನ್ನು ದೇಶದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನಾಗಿ ಆಚರಿಸಲಾಗುತ್ತದೆ.

ದೀಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Jul 09 2024, 12:52 AM IST
ವಿದ್ಯಾರ್ಥಿಗಳಿಗೆ ಸಂಘದ ಚಟುವಟಿಕೆಗಳ ಬಗ್ಗೆ, ನಿತ್ಯ ಜೀವನದಲ್ಲಿ ವಿಜ್ಞಾನ ಕಲಿಕೆ, ಪಾಠಗಳನ್ನು ಕಲಿಯುವ ಬಗ್ಗೆ ವಿಜ್ಞಾನ ಅರಿವ

ಶಿರ್ವ ಸಂತ ಮೇರಿ ಕಾಲೇಜು ಹಳೆ ವಿದ್ಯಾರ್ಥಿ ಸಂಘ: 2.50 ಲಕ್ಷ ವಿದ್ಯಾರ್ಥಿವೇತನ ವಿತರಣೆ

Jul 08 2024, 12:35 AM IST
ಶಿರ್ವ ಸಂತ ಮೇರಿ ಪ.ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2 ಲಕ್ಷ 50000 ರು. ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಪ್ರತಿಭಾವಂತ ವಿದ್ಯಾರ್ಥಿ ನೆರವಿಗೆ ಸಮಾಜ ಸದಾ ಮುಂದು: ದಿನೇಶಕುಮಾರ್

Jul 08 2024, 12:33 AM IST
ಸದಾ ಸುದ್ದಿ ಹಿಂದೆ ಓಡುವ ಪತ್ರಕರ್ತರು ಆರ್ಥಿಕವಾಗಿ ಸ್ಥಿತಿವಂತರಲ್ಲ. ಪತ್ರಕರ್ತರ ಮಕ್ಕಳು ಉತ್ತಮ ಶಿಕ್ಷಣ ಪಡೆಯುವಂತೆ ಆಗಬೇಕು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 31
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved