• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ 55 ನಿಮಿಷಕ್ಕೆ ದೇಶದಲ್ಲಿ ಮಾನಸಿಕ ಕಾಯಿಲೆಗೆ ವಿದ್ಯಾರ್ಥಿ ಬಲಿ

Oct 12 2024, 12:00 AM IST
A student succumbs to mental illness in the country every 55 minutes

ಜಿಲಿಟಿನ್‌ ಕಡ್ಡಿ ಸ್ಫೋಟ: ವಿದ್ಯಾರ್ಥಿ ಬೆರಳುಗಳು ಕಟ್‌

Oct 10 2024, 02:26 AM IST
ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ತಂದಿದ್ದ ಜಲ್ಲಿಕಲ್ಲಿನಲ್ಲಿದ್ದ ಜಿಲಿಟಿನ್‌ ಕಡ್ಡಿ ಸ್ಫೋಟವಾಗಿ ಹತ್ತನೇ ತರಗತಿ ವಿದ್ಯಾರ್ಥಿಯ ಬೆರಳುಗಳು ತುಂಡಾದ ಘಟನೆ ತಾಲೂಕಿನ ಸಿಎಸ್‌ ಪುರ ಸಮೀಪದ ಇಡಗೂರಿನಲ್ಲಿ ನಡೆದಿದೆ.

ಹೃದಯಾಘಾತದಿಂದ ವಿದ್ಯಾರ್ಥಿ ಸಾವು

Oct 10 2024, 02:17 AM IST
ಕೊರಟಗೆರೆ ಪಟ್ಟಣದ ರವೀಂದ್ರ ಭಾರತಿ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ರೆಹಮಾನ್ (೧೫)ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯಾರ್ಥಿ ಚಿಕಿತ್ಸೆಗಾಗಿ ಕರ್ನಾಟಕ ಮಹಾವಿದ್ಯಾಲಯದ ನೆರವು

Oct 08 2024, 01:03 AM IST
ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಚಿಕಿತ್ಸೆಗಾಗಿ ಕರ್ನಾಟಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಗುರು ನಾನಕ ಆಸ್ಪತ್ರೆಯಲ್ಲಿರುವ ವಿದ್ಯಾರ್ಥಿಯ ತಾಯಿಗೆ ಹಣಕಾಸಿನ ನೆರವು ನೀಡಿದರು.

ವಿದ್ಯಾರ್ಥಿ ಜೀವನದಲ್ಲಿ ಮಾನವೀಯತೆ ಮುಖ್ಯ: ಪುಷ್ಪಗಿರಿಯ ಶ್ರೀ

Oct 07 2024, 01:36 AM IST
ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಪರಸ್ಪರ ಸ್ನೇಹ, ಸೌಹಾರ್ದತೆಯಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕು ಎಂದು ಪುಷ್ಪಗಿರಿ ಮಹಾಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು. ಬೇಲೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದಲ್ಲಿ ಮಾತನಾಡಿದರು.

20 ಕೋಟಿ ವೆಚ್ಚದಲ್ಲಿ 3 ವಿದ್ಯಾರ್ಥಿ ನಿಲಯ ನಿರ್ಮಾಣ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌

Oct 06 2024, 01:24 AM IST
ದಾವಣಗೆರೆ ಸಮೀಪದ ದೊಡ್ಡಬೂದಿಹಾಳು, ಚಿಕ್ಕಬೂದಿಹಾಳು ಗ್ರಾಮಗಳಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಆಳ್ವಾಸ್‌ನಿಂದ ಪದವಿ ಪೂರ್ವ ‘ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನ’: ಪ್ರವೇಶ ಪರೀಕ್ಷೆ

Oct 05 2024, 01:33 AM IST
ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನ ವಿಷಯಗಳ ಕುರಿತು 120 ನಿಮಿಷಗಳ ಪರೀಕ್ಷೆಯು ಅ 15, 2024ರಂದು ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ವಿದ್ಯಾರ್ಥಿ ಜೀವನದಲ್ಲಿ ವ್ಯವಸ್ಥಿತ ಅಧ್ಯಯನ ಮಾಡಿದರೆ ಭವಿಷ್ಯ ಉಜ್ವಲ-ಬಿ.ಸಿ. ಪಾಟೀಲ

Oct 04 2024, 01:10 AM IST
ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ವ್ಯವಸ್ಥಿತವಾಗಿ ಅಧ್ಯಯನ ಮಾಡುವುದರ ಮುಖಾಂತರ ಸಾಮಾಜಿಕ ಜೀವನದಲ್ಲಿ ತಮ್ಮ ಬದುಕು ಕಟ್ಟಿಕೊಳ್ಳಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ ತಾವುಗಳು ಕಲಿತ ಜ್ಞಾನ ಪಡೆದ ಅಂಕಗಳ ಮೇಲೆ ಮಾತ್ರ ಅವರಿಗೆ ಕೆಲಸ ಯಾರ ಸಹಾಯ ಸಹಕಾರವಿಲ್ಲದೆ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಕಾರು ತಪ್ಪಿಸಲು ಹೋಗಿ ವಿದ್ಯಾರ್ಥಿ ಮೇಲೆ ಹಾಯ್ದ ಟಿಪ್ಪರ್: ಸ್ಥಳದಲ್ಲೇ ಸಾವು

Oct 02 2024, 01:03 AM IST
ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ.

ವಿದ್ಯಾರ್ಥಿ ಜೀವನ ಮರೆಯಲಾಗದ ಪಯಣ: ನರಸಿಂಹಮೂರ್ತಿ

Sep 26 2024, 11:44 AM IST
ಶಿಕ್ಷಣದ ಜೊತೆಗೆ ಮಾನವೀಯ ಮತ್ತು ನೈತಿಕ ಮೌಲ್ಯಗಳನ್ನು ಅರಿತು ಮುನ್ನಡೆಯುವ ಕಾಲಘಟ್ಟವೇ ವಿದ್ಯಾರ್ಥಿ ಜೀವನ ಎಂದು ಅಂತಾರಾಷ್ಟ್ರೀಯ ಜಾನಪದ ಗಾಯಕ ಹಾಗೂ ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ. ನರಸಿಂಹಮೂರ್ತಿ ಹೇಳಿದರು. ಚಾಮರಾನಗರದಲ್ಲಿ ಪ್ರತಿಭಾನ್ವೇಷಣಾ ದಿನಾಚರಣೆ 2024-25 ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 36
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved