• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ: ಭಾರತಿ

Aug 12 2024, 12:45 AM IST
ಶೃಂಗೇರಿ, ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ. ಕಲಿಕೆಯ ದಿನಗಳಲ್ಲಿ ವಿದ್ಯಾರ್ಥಿಗಳು, ಅದರಲ್ಲೂ ಪದವಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಸಲಹೆ ನೀಡಿದರು.

ವಿದ್ಯಾರ್ಥಿ ಜೀವನ ಚಿನ್ನಕ್ಕಿಂತ ಅಮೂಲ್ಯ: ವಿಶ್ವಕರ್ಮ ಸಮಾಜದ ಕಾರ್ಯದರ್ಶಿ ಮುಳ್ಳೂರು ಸಿದ್ದಪ್ಪಾಜಿ

Aug 11 2024, 01:37 AM IST
ವಿದ್ಯಾರ್ಥಿ ಜೀವನ ಎಂಬುದು ಚಿನ್ನದಂತಹುದು ಅದನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಮೌಲ್ಯಯುತ ಜೀವನ ಸಾಧಿಸಬೇಕು ಎಂದು ವಿಶ್ವಕರ್ಮ ಸಮಾಜದ ಕಾರ್ಯದರ್ಶಿ ಮುಳ್ಳೂರು ಸಿದ್ದಪ್ಪಾಜಿ ಹೇಳಿದರು. ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶರಣಬಸವ ವಿವಿಯಲ್ಲಿ ವಿದ್ಯಾರ್ಥಿ ಯೋಜನೆಗಳ ಪದರ್ಶನ

Aug 09 2024, 12:36 AM IST
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು (ಕೆಎಸ್‍ಸಿಎಸ್‍ಟಿ) ಇಲ್ಲಿನ ಶರಣಬಸವ ವಿವಿ ಸಹಯೋಗದಲ್ಲಿ ಇದೇ ಆ.9ರಿಂದ 2 ದಿನಗಳ ಕಾಲ ರಾಜ್ಯ ಮಟ್ಟದ 47ನೇ ಸರಣಿಯ ಪೋಸ್ಟರ್ ಪ್ರಸ್ತುತಿ ಮತ್ತು ವಿದ್ಯಾರ್ಥಿ ಯೋಜನೆಗಳ ಪ್ರದರ್ಶನ ಆಯೋಜಿಸುತ್ತಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದಐಐಎಸ್ಸಿ ವಿದ್ಯಾರ್ಥಿ ಸಾವು

Aug 08 2024, 01:35 AM IST
ತೀವ್ರ ಜ್ವರದಿದ ಬಳಲುತ್ತಿದ್ದ ನಗರದ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಎಂಟೆಕ್‌ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.

ಪುನರೂರು ಸೇವಾನಿಧಿ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

Aug 07 2024, 01:05 AM IST
ಸಾಧಕರ ನೆಲೆಯಲ್ಲಿ ಪತ್ರಕರ್ತ ಪುನೀತ್ ಕೃಷ್ಣ ಅವರನ್ನು ಗೌರವಿಸಲಾಯಿತು.

ಬಾಂಗ್ಲಾ ವಿದ್ಯಾರ್ಥಿ ಹಿಂಸಾಚಾರ ಹಿಂದೆ ಮೀಸಲಾತಿ ವ್ಯವಸ್ಥೆಯ ವಿರುದ್ಧದ ಆಕ್ರೋಶದ ಕತೆ

Aug 06 2024, 12:34 AM IST
ಬಾಂಗ್ಲಾದೇಶದಲ್ಲಿ 300ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಹಾಗೂ ಪ್ರಧಾನಿ ಶೇಖ್‌ ಹಸೀನಾ ಪದತ್ಯಾಗ ಮತ್ತು ಪಲಾಯನಕ್ಕೆ ಕಾರಣವಾದ ವಿದ್ಯಾರ್ಥಿ ಹಿಂಸಾಚಾರ ಹಿಂದೆ ಮೀಸಲಾತಿ ವ್ಯವಸ್ಥೆಯ ವಿರುದ್ಧದ ಆಕ್ರೋಶದ ಕತೆಯಿದೆ.

ವಿದ್ಯಾರ್ಥಿ ವೇತನ ತಡೆಗೆ ಖಂಡನೆ: ಎಸ್‌ಎಫ್‌ಐನಿಂದ ಪ್ರತಿಭಟನೆ

Aug 05 2024, 12:37 AM IST
ವಿದ್ಯಾರ್ಥಿ ವೇತನ ಮತ್ತು ಫೆಲೋಶಿಪ್ ವಿತರಣೆಯಲ್ಲಿನ ನಿರ್ಲಕ್ಷ್ಯ ಖಂಡಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತಾಲೂಕು ಸಂಚಾಲಕ ಸಮಿತಿ ವತಿಯಿಂದ ಪ್ರತಿಭಟಿಸಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇಂಟರಾಕ್ಟ್ ಕ್ಲಬ್ ಉತ್ತಮ ವಿದ್ಯಾರ್ಥಿ ನಾಯಕರನ್ನು ಸಮಾಜಕ್ಕೆ ಕೊಟ್ಟಿದೆ: ಜಿ.ಕಿರಣ್‌ ಕುಮಾರ್‌

Aug 04 2024, 01:17 AM IST
ಶಿವಮೊಗ್ಗದ ವಿನೋಬನಗರ ಡಿವಿಎಸ್ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಇಂಟರಾಕ್ಟ್‌ ಕಾರ್ಯಕ್ರಮ ನಡೆಯಿತು.

ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

Aug 02 2024, 12:53 AM IST
medical student suicide

ವಯನಾಡು ಭೂಕುಸಿತ : ಕೊಡಗು ಸಿದ್ದಾಪುರದ ವಿದ್ಯಾರ್ಥಿ ಸಾವು

Aug 01 2024, 12:18 AM IST
ಕೇರಳದ ವಯನಾಡಿನ ಮೇಪಾಡಿ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಕೊಡಗಿನ ವಿರಾಜಪೇಟೆ ತಾಲೂಕಿನ ಶಾಲಾ ವಿದ್ಯಾರ್ಥಿ ಬಾಲಕ ದಾರುಣವಾಗಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ವೀರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಗೆ ಒಳಪಡುವ ಗುಹ್ಯ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರಾದ ರವಿ-ಕವಿತಾ ದಂಪತಿ ಪುತ್ರ ರೋಹಿತ್ (9) ಮೃತ ಬಾಲಕ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 34
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved