• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗೆ 1 ಕೋಟಿ ದೇಣಿಗೆ ನೀಡಿದ ಹಳೆ ವಿದ್ಯಾರ್ಥಿ!

Sep 20 2024, 01:43 AM IST
ಉದ್ಯಮಿ ಕೇಶವ ಅಮೀನ್ ಮಾತನಾಡಿ, ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ನನಗೆ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದು ನಾನು ಕಲಿತ ಶಾಲೆ ಮತ್ತು ನನ್ನೂರಿಗೆ ಕೊಡಬಹುದಾದ ಕೊಡುಗೆ. ಶಾಲೆಯ ಎಲ್ಲ ಹಳೆ ವಿದ್ಯಾರ್ಥಿಗಳು ನಮ್ಮ ಜೊತೆ ಕೈಜೋಡಿಸಿ ಎಂದರು.

ಎಂಬಿಬಿಎಸ್‌ ಫೇಲ್‌: ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Sep 18 2024, 01:51 AM IST
ಎಂಬಿಬಿಎಸ್‌ ಅನುತ್ತೀರ್ಣನಾಗಿದ್ದ ವಿದ್ಯಾರ್ಥಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರು ವಿದ್ಯಾರ್ಥಿ ನಿಪಾ ಸೋಂಕಿಂದ ಕೇರಳದಲ್ಲಿ ಸಾವು - ಜಾಂಡೀಸ್‌ ಎಂದು ತವರಿಗೆ ಹೋದವ ಬಲಿ

Sep 16 2024, 05:26 AM IST

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕೇರಳದಲ್ಲಿ ಮಾರಕ ನಿಪಾ ವೈರಾಣು ಸೋಂಕಿಗೆ ಬಲಿಯಾಗಿದ್ದಾನೆ

ಶಿರ್ವ: ಎಂಎಸ್ಆರ್‌ಎಸ್ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Sep 14 2024, 01:58 AM IST
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್ ಉದ್ಘಾಟಿಸಿದರು.

ಬೆಂಗಳೂರು : ತಾಯಿ ಬೈಕ್‌ ಕೊಡಿಸಲಿಲ್ಲ ಎಂದು ಬೇಸರಗೊಂಡು ಬಿಎಸ್ಸಿ ವಿದ್ಯಾರ್ಥಿ ನೇಣಿಗೆ ಶರಣು

Sep 13 2024, 01:32 AM IST
ತಾಯಿ ಬೈಕ್‌ ಕೊಡಿಸಲಿಲ್ಲ ಎಂದು ಬೇಸರಗೊಂಡು ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗೋಕರ್ಣ ಕಡಲಿನಲ್ಲಿ ವಿದ್ಯಾರ್ಥಿ ನಾಪತ್ತೆ, ಐವರ ರಕ್ಷಣೆ

Sep 12 2024, 01:57 AM IST
ಕೋಲಾರ ತಾಲೂಕಿನ ಶ್ರೀನಿವಾಸಪುರದ ವಿನಯ ಎಸ್.ವಿ.(೨೨) ನಾಪತ್ತೆಯಾದ ವಿದ್ಯಾರ್ಥಿ. ಶೋಧ ಕಾರ್ಯ ಮುಂದುವರಿದಿದೆ.

ಸೆ.೧೩ರಂದು ಕೃಷಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ಪುರಸ್ಕಾರ ಸಮಾರಂಭ

Sep 12 2024, 01:45 AM IST
ವಿದ್ಯಾರ್ಥಿ ನಗದು ಪುರಸ್ಕಾರಕ್ಕೆ ಮೈಸೂರಿನ ಸರ್ಕಾರಿ ವೈದ್ಯಕೀಯ ಸಂಸ್ಥೆ ವಿದ್ಯಾರ್ಥಿ ಭಗವಂತ್ರಾಯ ಕಲ್ಲೂರ, ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಶಂಕರ ಬಳಗಾನೂರು, ಹಾಸನದ ಪಶುವೈದ್ಯಕೀಯ ವಿದ್ಯಾರ್ಥಿನಿ ಎಂ.ವಿ.ಜನನಿ, ಬೆಂಗಳೂರಿನ ದಂತ ವೈದ್ಯಕೀಯ ವಿದ್ಯಾರ್ಥಿ ಡಿ.ಎಸ್.ರಾಹುಲ್, ಮಂಡ್ಯ ವಿ.ಸಿ.ಫಾರಂ ಕೃಷಿ ವಿಜ್ಞಾನ ವಿದ್ಯಾರ್ಥಿನಿ ತಾಜುದ್ದೀನ್, ಮೈಸೂರಿನ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸುಶ್ಮಿತಾ ಅವರಿಗೆ ನೀಡಲಾಗುವುದು.

ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಅಗತ್ಯ

Sep 11 2024, 01:17 AM IST
ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಅಗತ್ಯ ಎಂದು ಡಿಡಿಪಿಯು ಮಂಜುನಾಥ ಪ್ರಸನ್ನ ಹೇಳಿದರು.

ವಿದ್ಯಾರ್ಥಿ ಜೀವನದ ತಳಹದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು: ಡಾ.ಮಾಧವ ಪೈ

Sep 09 2024, 01:38 AM IST
ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲಗಳ ನೇತೃತ್ವದಲ್ಲಿ ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ, ಗುರುವಂದನೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಅತಿ ಮುಖ್ಯವಾದುದು

Sep 04 2024, 01:51 AM IST
ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿ ಜೀವನದಲ್ಲಿ ಅತಿಮುಖ್ಯ ಪಾತ್ರ ವಹಿಸುತ್ತವೆ. ಗೆಲುವಿಗೆ ಹಿಗ್ಗದೆ ಸಮಾನವಾಗಿ ಸ್ವೀಕರಿಸುವಂತಾಗಬೇಕು ಎಂದು ಚಾಮರಾಜನಗರ ರೈಫಲ್ ಶೂಟರ್ ರಮೇಶ್ ಬಾಬು ಹೇಳಿದರು. ಕೊಳ್ಳೇಗಾಲದಲ್ಲಿ ಕ್ರೀಡಾಕೂಟದಲ್ಲಿ ಮಾತನಾಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 36
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved