ವಿದ್ಯಾರ್ಥಿ ಜೀವನವನ್ನು ಶಿಕ್ಷಣಕ್ಕೆ ಮೀಸಲಿಡಲು ಕಿಶೋರಿಯರಿಗೆ ನ್ಯಾಯಾಧೀಶರ ಕಿವಿಮಾತು
Apr 24 2025, 12:00 AM ISTಚಿಕ್ಕಮಗಳೂರು, ಕಿಶೋರಿಯರು ತಮ್ಮ ಹದಿಹರೆಯದ ವಯಸ್ಸಿನಲ್ಲಿ ಬೇರೆ ಕಡೆ ತಮ್ಮ ಗಮನಹರಿಸದೇ ತಮ್ಮ ವಿದ್ಯಾರ್ಥಿ ಜೀವನವನ್ನು ಶಿಕ್ಷಣಕ್ಕೆ ಮೀಸಲಿಡುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕಿವಿಮಾತು ಹೇಳಿದರು.