• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳ ಜೀವನದಲ್ಲಿ ವಿದ್ಯಾರ್ಥಿ ಸಂಘ ಸಾಂಘಿಕ ಶಕ್ತಿಯಿದ್ದಂತೆ: ಬಿ. ನಿರಂಜನಮೂರ್ತಿ

Jul 10 2025, 12:46 AM IST
ವಿದ್ಯಾರ್ಥಿ ಸಂಘವು ಶಾಲಾ ಜೀವನದಲ್ಲಿ ಅವಿಭಾಜ್ಯ ಅಂಗವಾಗಿ ಕಾರ್‍ಯನಿರ್ವಹಿಸುತ್ತದೆ ಎಂದರು.ವಿದ್ಯಾರ್ಥಿಗಳು ಮೊಬೈಲ್, ಟಿವಿ ನೋಡುವುದನ್ನು ಕಡಿಮೆ ಮಾಡಿ ಕೆಟ್ಟ ವಿಚಾರಗಳನ್ನು ಬಿಟ್ಟು, ಒಳ್ಳೆಯ ಆಲೋಚನೆಯ ಕಡೆಗೆ ಗಮನ ಹರಿಸಬೇಕು. ಯಾವುದೇ ದುಶ್ವಟಗಳಿಗೆ ಬಲಿಯಾಗದೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.

ಹೃದಯಾಘಾತ: ಆಟೋ ಚಾಲಕರು, ವಿದ್ಯಾರ್ಥಿ, ವೃದ್ಧ ಸೇರಿ ಐವರು ಸಾವು

Jul 09 2025, 09:50 AM IST

ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 2 ದಿನದಲ್ಲಿ ಹಾರ್ಟ್‌ ಅಟ್ಯಾಕ್‌ಗೆ ಐವರು ಮೃತಪಟ್ಟಿದ್ದಾರೆ.

ವಿದ್ಯಾರ್ಥಿ ನಿಲಯಗಳಲ್ಲಿ ಅಶಿಸ್ತಿಗೆ ಅವಕಾಶ ಸಲ್ಲದು: ಶಾಸಕ ಗಂಟಿಹೊಳೆ ಸೂಚನೆ

Jul 09 2025, 12:20 AM IST
ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಹಾಸ್ಟೆಲ್ ನಿರ್ವಹಣೆ ಮತ್ತು ಕುಂದು ಕೊರತೆಗಳ ಸಭೆ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯಿತು.

ಸಾಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ವೇತನ ವಿತರಣೆ

Jul 04 2025, 11:53 PM IST
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಸಾಣೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿ ಆತ್ಮಹತ್ಯೆ..!

Jul 02 2025, 11:52 PM IST
ಮಂಗಳವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ಶಾಸ್ತ್ರ ವಿಭಾಗದ ಎರಡು ವಿಷಯಗಳಲ್ಲಿ ಅನುತ್ತೀರ್ಣನಾಗಿರುವುದು ಗೊತ್ತಾಯಿತು. ಇದರಿಂದ ಮನನೊಂದು ಆತ್ಮಹತ್ಯೆ.

ವಿದ್ಯಾರ್ಥಿ ಜೀವನದಲ್ಲಿ ಪದವಿ ಶಿಕ್ಷಣ ಅತ್ಯಂತ ಮುಖ್ಯವಾದ ಘಟ್ಟ

Jul 02 2025, 12:21 AM IST
ಧೃಡತೆಯ ಓದು ಮತ್ತು ಕೌಶಲ್ಯಾಧಾರಿತ ಶಿಕ್ಷಣ ಪಡೆದಾಗ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ

ವಿದ್ಯಾರ್ಥಿ, ನೌಕರರಿಗೆ ಅನುಕೂಲಕ್ಕೆ ನೂತನ ಬಸ್‌ ಮಾರ್ಗಕ್ಕೆ ಚಾಲನೆ

Jul 01 2025, 12:47 AM IST
ಶಾಲಾ ಮಕ್ಕಳು ಸಾರ್ವಜನಿಕರು ಅಧಿಕಾರಿಗಳು ಸಕಾಲಕ್ಕೆ ಕೆಲಸಕ್ಕೆ ಹಾಜರಾಗಲು ಸಾರಿಗೆ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

ಶಿಕ್ಷಣ ಪಡೆಯುವ ವಿದ್ಯಾರ್ಥಿ ಜೀವನ ಸುವರ್ಣಯುಗ: ಚೇಗರಡ್ಡಿ

Jun 30 2025, 12:34 AM IST
ಮನುಷ್ಯನ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ವಿದ್ಯಾರ್ಥಿಗಳು ಗುರುಗಳು ತೋರಿಸುವ ಉತ್ತಮ ಮಾರ್ಗದಲ್ಲಿ ಸಾಗಬೇಕು ಹಾಗೂ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನರೇಗಲ್‌ನ ನಿವೃತ್ತ ಪ್ರಾಚಾರ್ಯ ಬಿ.ಎಸ್ ಚೇಗರಡ್ಡಿ ಹೇಳಿದರು.

ಶಾಲೆಗಳಲ್ಲಿ ವಿದ್ಯಾರ್ಥಿ ಸಂಸತ್‌ ನಾಯಕತ್ವದ ಬುನಾದಿ: ವರ್ಷ ತುದಿಯಡ್ಕ

Jun 28 2025, 12:20 AM IST
ಸಂತೆಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಆಂಗ್ಲ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ಯೂಟ್ಯೂಬರ್‌ ಮೂಲಕ ನೀಟ್‌ ನಕಲಿ ಅಂಕಪಟ್ಟಿ, ರ್‍ಯಾಂಕ್ ಪಡೆದ ವಿದ್ಯಾರ್ಥಿ!

Jun 21 2025, 12:49 AM IST
ವಿದ್ಯಾರ್ಥಿಯೊಬ್ಬ ಯುಟ್ಯೂಬ್ ಮೂಲಕ ನೀಟ್ ಪರೀಕ್ಷೆಯ ಫಲಿತಾಂಶದ ನಕಲಿ ಅಂಕಪಟ್ಟಿ ಪಡೆದು, ರ್‍ಯಾಂಕ್‌ ಗಳಿಸಿರುವುದಾಗಿ ಪ್ರಚಾರ ಪಡೆದುಕೊಂಡ ವಿಚಿತ್ರ ಘಟನೆ ನಡೆದಿದೆ. ಸ್ವತಃ ಈ ವಿದ್ಯಾರ್ಥಿಯ ತಂದೆಯೇ ಇದೀಗ ನಕಲಿ ಅಂಕಪಟ್ಟಿ ಕಳುಹಿಸಿದ ಯುಟ್ಯೂಬರ್ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved