• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿ ಹಿತಕ್ಕೆ ಆದ್ಯತೆ ನೀಡಿದ ಮೇಟಿ: ಕೆ.ವಿ. ಪ್ರಸಾದ

Aug 01 2024, 12:18 AM IST
ಕಾಲೇಜಿನ ಬೋಧಕರ, ಬೋಧಕೇತರರ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ಉತ್ತಮ ಆಡಳಿತ ನಿರ್ವಹಿಸಿದ್ದು ಪ್ರೊ. ತಿಮ್ಮಾರಡ್ಡಿ ಮೇಟಿಯವರ ಕಾರ್ಯದಕ್ಷತೆಗೆ ಹಿಡಿದ ಕನ್ನಡಿ.

ವಿದ್ಯಾರ್ಥಿ ಜೊತೆ ಅಸಹಜ ರೀತಿಯಲ್ಲಿ ಪೋಟೋ-ವಿಡಿಯೋ ಮಾಡಿ ಶಿಕ್ಷಕಿ ಚೆಲ್ಲಾಟಕ್ಕೆ ಹೈಕೋರ್ಟ್‌ ಕಿಡಿ

Jul 30 2024, 12:42 AM IST
ವಿದ್ಯಾರ್ಥಿ ಜೊತೆ ಅಸಹಜ ರೀತಿಯಲ್ಲಿ ಪೋಟೋ-ವಿಡಿಯೋ ತೆಗೆಸಿಕೊಂಡ ಮುಖ್ಯ ಶಿಕ್ಷಕಿ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್‌, ಶಿಕ್ಷಕಿಗೆ ಇಂತಹ ಕೆಲಸ ಅನಪೇಕ್ಷಿತ. ಅವರನ್ನು ಶಿಕ್ಷಕಿ ಹಾಗೂ ವಿದ್ಯಾರ್ಥಿ ಎನ್ನಬಹುದೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.

ವಿದ್ಯಾರ್ಥಿ ದಿಸೆಯಲ್ಲಿಯೇ ರಾಷ್ಟ್ರಪ್ರೇಮ ಬೆಳೆಸಿಕೊಳ್ಳಿ

Jul 27 2024, 12:45 AM IST
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್

ನಶಾ ಮುಕ್ತ ಭಾರತಕ್ಕೆ ವಿದ್ಯಾರ್ಥಿ ಕ್ಲಬ್ ರಚನೆ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

Jul 24 2024, 12:25 AM IST
ಶಾಲಾ ಕಾಲೇಜುಗಳ ಬಳಿ ಮಾದಕ ವಸ್ತು ಮಾರಾಟ ಮಾಡುವ ಡ್ರಗ್ ಪೆಡ್ಲರ್‌ಗಳ ಹೆಡೆಮುರಿ ಕಟ್ಟಿ, ಮಾದಕ ವಸ್ತುಗಳ ಸರಬರಾಜಿಗೆ ಕಡಿವಾಣ ಹಾಕುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ವಿದ್ಯಾರ್ಥಿ ವೇತನ ನೀಡುವಲ್ಲಿನ ತಾರತಮ್ಯ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ

Jul 24 2024, 12:18 AM IST
ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ (ಶೇ.೬೦ರಿಂದ ೭೫ರಷ್ಟು ಫಲಿತಾಂಶ ಪಡೆದ) ರದ್ದು ಮಾಡಿದ ಪ್ರೋತ್ಸಾಹ ಧನ ಮುಂದುವರೆಸಲು, ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನೀಡುವಲ್ಲಿನ ತಾರತಮ್ಯ ನಿಲ್ಲಿಸಲು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ಜೀವನದಲ್ಲಿ ಸಾಧನೆಗೆ ಗುರಿ ಇರಬೇಕು

Jul 22 2024, 01:23 AM IST
ಸರ್ಕಾರಿ ಶಾಲೆಗಳಿಗೆ ನೀಡುವ ಸಮವಸ್ತ್ರ, ಶೂ, ಸಾಕ್ಸ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲೆಯ ಮಕ್ಕಳಿಗೆ ಸರ್ಕಾರ ನೀಡದೇ ಇರುವುದು ಶೋಚನೀಯ ಸಂಗತಿ. ಸರ್ಕಾರಿ ಶಾಲೆಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲೆಯ ಮಕ್ಕಳಿಗೆ ನೀಡಬೇಕು

ಡೆಂಘೀ ಕಾಯಿಲೆಗೆ ವೈದ್ಯ ವಿದ್ಯಾರ್ಥಿ ಸಾವು

Jul 20 2024, 12:49 AM IST
ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ಕುಶಾಲ್ ಡೆಂಘೀ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ. ಅವರ ತಾಯಿ ರೇಖಾ ಅವರು ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲೇ ಡೆಂಘೀ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಕುಶಾಲ್ ತಂದೆ ಮಂಜುನಾಥ್ ಅವರ ಸ್ಥಿತಿ ಜತೆಗೆ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳು ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ರಾಜಕಾರಣದಲ್ಲಿ ನಾ ಇನ್ನು ವಿದ್ಯಾರ್ಥಿ: ಬೋಸ್

Jul 19 2024, 12:46 AM IST
ಕೊಳ್ಳೇಗಾಲದಲ್ಲಿ ಸಂಸದ ಸುನೀಲ್ ಬೋಸ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿ ಗೌರವಿಸಿದರು. ಈ ವೇಳೆ ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ, ಕಾಡಾ ಅಧ್ಯಕ್ಷ ಮರಿಸ್ವಾಮಿ ಇದ್ದರು.

ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ : ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Jul 18 2024, 01:39 AM IST
ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಮೃತಪಟ್ಟು, ಮತ್ತೊಬ್ಬವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಏರ್‌ಪೋರ್ಟ್‌ ರಸ್ತೆಯ ಎಂವಿಐಟಿ ಜಂಕ್ಷನ್‌ ಬಳಿ ನಡೆದಿದೆ.

ಗೋಣಿಕೊಪ್ಪ ಸಂತ ಥಾಮಸ್‌ ಶಾಲೆ ವಿದ್ಯಾರ್ಥಿ ಸಂಘ ಉದ್ಘಾಟನೆ

Jul 15 2024, 01:50 AM IST
ಗೋಣಿಕೊಪ್ಪ ಸಂತ ಥಾಮಸ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯಿತು. ಸಾಹಿತಿ, ಸಮಾಜ ಸೇವಕ ರಜಿತ ಕಾರ್ಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 34
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved