• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿ ಎಮ್ ನಲ್ಲಿ ವಿದ್ಯಾರ್ಥಿ ಪರಿಷತ್ತು, ನೂತನ ನಾಯಕರ ಪದಗ್ರಹಣ

Jun 27 2024, 01:07 AM IST
ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಹಾಗೂ ವಿವಿಧ ಸಂಘಗಳ, ತರಗತಿ ನಾಯಕರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಉತ್ತಮ ನಾಯಕನಿಗೆ ಗೌರವಗಳು ಸಿಗುತ್ತದೆ ಎಂದು ಶಾಲಾ ಪ್ರಾಂಶುಪಾಲ ಜಾರ್ಜ್‌ ಕುರಿಯನ್‌ ಹೇಳಿದರು.

ಕಾಲೇಜು ಹಂತ ವಿದ್ಯಾರ್ಥಿ ಜೀವನದಲ್ಲಿ ಸುವರ್ಣ ಯುಗ: ವಿಧಾನ ಪರಿಷತ್ ಸದಸ್ಯ ಎಸ್.ರವಿ

Jun 25 2024, 12:39 AM IST
ಕಾರ್ಯಕ್ರಮದಲ್ಲಿ ಜನಪದ ಗೀತೆ, ಭಾವಗೀತೆ, ಚಲನಚಿತ್ರ ಗೀತೆ, ಚರ್ಚಾ ಸ್ಪರ್ಧೆ , ಆಶುಭಾಷಣ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಅಂಬೇಡ್ಕರ್ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ಸ್ಥಗಿತ

Jun 22 2024, 12:48 AM IST
ಮಾಸ್ತಿಯಲ್ಲಿ ೨೦೦೭-೦೮ನೇ ಸಾಲಿನಲ್ಲಿ ಪ್ರಾರಂಭಗೊಂಡ ಅಂಬೇಡ್ಕರ್ ಕಾಲೇಜು ವಿದ್ಯಾರ್ಥಿ ನಿಲಯದ ಕಾಮಗಾರಿಯನ್ನು ಅಪೂರ್ಣ ಹಂತದಲ್ಲೇ ಸ್ಥಗಿತಗೊಳಿಸಿ, ಹಣ ಲೂಟಿ ಮಾಡಿರುವ ಲ್ಯಾಂಡ್ ಆರ್ಮಿಯವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಗೂ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರ ಗುತ್ತಿಗೆ ಪರವಾನಗಿ ರದ್ದುಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿ ಸಮೂಹ ಬಲಿಷ್ಠವಾದರೆ ದೇಶ ಬಲಿಷ್ಠ: ಯು.ಟಿ.ಖಾದರ್

Jun 17 2024, 01:44 AM IST
ಇದೇ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಹೈಕೋರ್ಟ್ ವಕೀಲ ಮುಝಫರ್ ಅಹ್ಮದ್, ಯುವ ಉದ್ಯಮಿ ಅಬ್ದುಲ್ ಲತೀಫ್ ಗುರುಪುರ, ಇಖ್ವಾ ಆಂಬುಲೆನ್ಸ್ ಚಾಲಕ ಸಂಶೀರ್ ಶೇರಾ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಪಾರ್ಟಿ ಹಾಡು ಬಿಡುಗಡೆ

Jun 16 2024, 01:50 AM IST
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಪಾರ್ಟಿ ಹಾಡು ಬಿಡುಗಡೆ ಆಗಿದೆ.

ಮೊಬೈಲ್ ಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Jun 13 2024, 12:47 AM IST
ಪಾಲಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಜಲಾಶಯದಲ್ಲಿ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ರತ್ನಮಾನಸ ವಿದ್ಯಾರ್ಥಿ ನಿಲಯದ ಪ್ರವೇಶದ್ವಾರ ಉದ್ಘಾಟನೆ

Jun 13 2024, 12:45 AM IST
ಧರ್ಮಸ್ಥಳಕ್ಕೆ ಬಂದ ಗಣ್ಯರನ್ನು ಉಜಿರೆಯಲ್ಲಿರುವ ಸಿದ್ಧವನ ಗುರುಕುಲ ಮತ್ತು ರತ್ನಮಾನಸಕ್ಕೆ ವೀಕ್ಷಣೆಗೆ ಕಳುಹಿಸಿ ಎಲ್ಲರೂ ಬಾಲಕರ ಚಟುವಟಿಕೆಗಳನ್ನು ಕಂಡು ಶ್ಲಾಘಿಸಿದ್ದಾರೆ ಎಂದರು.

ವಿದ್ಯಾರ್ಥಿ ವೇತನ ನೀಡದ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ

Jun 11 2024, 01:37 AM IST
ಬಿಎಡ್ ಮಾನ್ಯೇಜ್‌ಮೆಂಟ್ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ವಿದ್ಯಾರ್ಥಿ ವೇತನವನ್ನು ನೀಡದ ರಾಜ್ಯ ಸರ್ಕಾರದ ನಡೆ ಖಂಡನೆ. ರಾಯಚೂರಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಗರ ಸಮಿತಿ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು.

ಸಿಕ್ಕ ಉಂಗುರ ಮರಳಿಸಿ ಪ್ರಾಮಾಣಿಕತೆ ಮರೆದ ವಿದ್ಯಾರ್ಥಿ ಉದಯ

Jun 10 2024, 02:01 AM IST
ಗೋಸಬಾಳ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಉದಯ ಮಹಾದೇವ ನಂದಿ ತನಗೆ ಸಿಕ್ಕ 5 ಗ್ರಾಂ ಚಿನ್ನದ ಉಂಗುರವನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾನೆ.

ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ: ಹಾಸ್ಟೆಲ್ ವಿದ್ಯಾರ್ಥಿ ಸಾವು

Jun 10 2024, 12:30 AM IST

ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಪಕ್ಕದಲ್ಲಿರುವ ಡಾ.ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 34
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved