• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಕಾನೂನು ವಿದ್ಯಾರ್ಥಿ, ನೀವು ಉಚ್ಛಾಟಿತ ಅಭ್ಯರ್ಥಿ: ರಘುಪತಿ ಭಟ್‌ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಟಾಂಗ್

May 29 2024, 12:46 AM IST
ಉಡುಪಿಯ ಹೆಣ್ಣುಮಕ್ಕಳ ಸರ್ಕಾರಿ ಪಪೂ ಕಾಲೇಜಿನಲ್ಲಿ ಅಲಿಯಾ ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಪರ ಹೋರಾಟ ನಡೆಸಿದಾಗ, ಶಾಸಕರಾಗಿದ್ದ ರಘುಪತಿ ಭಟ್ ಈ ವಿದ್ಯಾರ್ಥಿನಿಯರ ಅಮಾನತಿಗೆ ಕಾರಣರಾಗಿದ್ದರು.

ಹಾವೇರಿ ಜಿಲ್ಲೆಯಲ್ಲಿ ಡೆಂಘೀ ದಾಂಗುಡಿ, ಶಂಕಿತ ಜ್ವರಕ್ಕೆ ವಿದ್ಯಾರ್ಥಿ ಬಲಿ?

May 27 2024, 01:08 AM IST
ಹಾವೇರಿ ಜಿಲ್ಲೆಯಲ್ಲಿ ಡೆಂಘೀ ಜ್ವರ ತೀವ್ರಗತಿಯಲ್ಲಿ ಹರಡುತ್ತಿದ್ದು, ಶಂಕಿತ ಜ್ವರಕ್ಕೆ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಡೆಂಘೀ ಜ್ವರ ದೃಢಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳೇ ಇರುವುದು ಆತಂಕ ಹೆಚ್ಚಿಸಿದೆ.

ವಿದ್ಯಾರ್ಥಿ ನಿಲಯ, ಸಮುದಾಯ ಭವನ ನಾಳೆ ಲೋಕಾರ್ಪಣೆ: ರಮೇಶ್ ಬಾಬು

May 25 2024, 01:43 AM IST

ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಕ್ಷತ್ರಿಯ ಮರಾಠ ಪರಿಷತ್ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮವು ಮೇ 26ರಂದು  ನೆರವೇರಲಿದೆ ಎಂದು ಪರಿಷತ್‍ನ ಜಿಲ್ಲಾ ಉಪಾಧ್ಯಕ್ಷ ಎಚ್.ಬಿ. ರಮೇಶ್ ಬಾಬು ಜಾಧವ್ ತಿಳಿಸಿದರು.

ವಿದ್ಯಾರ್ಥಿ ಮೇಲೆ ದಾಳಿಗೆ ಕಾಡಾನೆ ಯತ್ನ

May 24 2024, 12:52 AM IST
ಕಾಲೇಜಿಗೆ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದೆ. ಚೆಂಬೆಬೆಳ್ಳೂರು ಗ್ರಾಮದ ಪುದುಕೋಟೆ ಭದ್ರಕಾಳಿ ದೇವಾಲಯದ ಸಮೀಪದಲ್ಲಿ ಗುರುವಾರ ಈ ಘಟನೆ ನಡೆದಿದೆ.

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

May 21 2024, 12:31 AM IST
ಸೋಮವಾರಪೇಟೆ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮಿಕಿ ಆಶ್ರಮ ಶಾಲೆಗಳಲ್ಲಿ ನುರಿತ ಬೋಧಕರಿಂದ ಬೋಧನಾ ಚಟುವಟಿಕೆ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಸಾಧನೆಯೇ ಧ್ಯೇಯವಾಗಲಿ: ಮರಕಲ್

May 19 2024, 01:54 AM IST
ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಓದಿನಲ್ಲಿ ತೊಡಗಿಕೊಂಡು ಅಭ್ಯಾಸ ಮಾಡಿದರೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ಡಿಡಿಯು ಪಿಯು ಕಾಲೇಜು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕುತ್ತಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಗವಿಕಲ ವಿದ್ಯಾರ್ಥಿ ಹರ್ಷ ಉತ್ತಮ ಸಾಧನೆ

May 17 2024, 12:34 AM IST
ಪ್ರಸಕ್ತ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹರ್ಷ 488 ಅಂಕ(ಶೇ. 79) ಪಡೆದು ನ್ಯೂನತೆ ಮೀರಿ ಸಾಧನೆಗೈದಿದ್ದಾನೆ.

ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

May 16 2024, 01:46 AM IST
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಂತು

May 16 2024, 12:51 AM IST
ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.

ವಿದ್ಯಾರ್ಥಿ ಸಾಧನೆಯಿಂದ ಶಾಲೆ ಗುರುತಿಸಲ್ಪಡಲಿ

May 14 2024, 01:01 AM IST
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಅವರನ್ನು ಸನ್ಮಾನಿಸಿದರು
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 36
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved