• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6ರಂದು ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ

Feb 04 2024, 01:30 AM IST
ಸ್ಪೀಕರ್‌ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಉದ್ಯಮಿ ಶ್ರೀಪತಿ ಭಟ್ ಉಪಸ್ಥಿತರಿರುವರು. ಸಂಜೆ 5.30ಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಪ್ರತಿಯೊಬ್ಬ ವಿದ್ಯಾರ್ಥಿ ತನ್ನದೇ ಆದ ಗುರಿ ಇಟ್ಟುಕೊಳ್ಳಬೇಕು

Feb 03 2024, 01:50 AM IST
ಶಿಕ್ಷಣ ಇಲ್ಲದಿದ್ದರೆ ಏನು ಸಾಧಿಸುವುದಕ್ಕೆ ಆಗುವುದಿಲ್ಲ, ಕಾಲೇಜಿಗೆ ಬಂದು ವಿದ್ಯಾರ್ಥಿಗಳು ಟೈಂ ಪಾಸ್ ಮಾಡಿಕೊಂಡು ಹೋಗಬಾರದು, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕು, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣವೇ ಜೀವನ ಓದುವ ಕಡೆ ಗಮನ ಹರಿಸಿ

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಸಾವು: ತಿಂಗಳಲ್ಲಿ 4ನೇ ಘಟನೆ

Feb 03 2024, 01:47 AM IST
ಅಮೆರಿಕದಲ್ಲಿ ವ್ಯಾಸಂಗ ಮಾಡಲು ತೆರಳಿದ್ದ ವಾಣಿಜ್ಯ ವಿದ್ಯಾರ್ಥಿ ಶ್ರೇಯಸ್‌ ರೆಡ್ಡಿ ನಿಗೂಢವಾಗಿ ಬಲಿಯಾಗಿದ್ದಾರೆ.

ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಿ: ಸುಶೀಲಾ

Feb 03 2024, 01:46 AM IST
ಕನ್ನಡ ಸಾಹಿತ್ಯದಲ್ಲಿರುವ ಜೀವನ ಮೌಲ್ಯಗಳನ್ನು ಅಧ್ಯಯನ ಮಾಡುವುದರ ಜೊತೆಗೆ ಬದುಕಿನಲ್ಲಿ ಅಳವಡಿಸಿಕೊಂಡು ಸಾಧನಾ ಪರರಾದಾಗ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದು ಹಿರಿಯ ಸಾಹಿತಿ ಸುಶೀಲಾ ಸದಾಶಿವಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ: ಇತ್ತೀಚಿನ 3ನೇ ಕೇಸು

Feb 03 2024, 01:46 AM IST
ರಾಜಸ್ಥಾನದ ಕೋಟಾದಲ್ಲಿರುವ ವಿಜ್ಞಾನ ನಗರದಲ್ಲಿ ಬಿ ಟೆಕ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮೊಹಮ್ಮದ್‌ ಸೀಲಿಂಗ್‌ ಫ್ಯಾನ್‌ಗೆ ಬೆಡ್‌ಶೀಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾಲೇಜಿನಲ್ಲಿ 6ನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಸಾವು!

Feb 01 2024, 02:06 AM IST

ಬೆಂಗಳೂರು ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ 6ನೇ ಮಹಡಿಯಿಂದ ಜಿಗಿದು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿ ಸಮೂಹ ಪಾತ್ರ ಮುಖ್ಯ: ಶಾಸಕ ಡಾ.ಶಾಮನೂರು

Jan 26 2024, 01:46 AM IST
ತರಕಾರಿ ಮತ್ತು ಸಸಿಗಳನ್ನು ಹೇಗೆ ಬೆಳೆಯಬೇಕೆನ್ನುವ ತಿಳಿವಳಿಕೆ ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯವಾಗಿದೆ. ಜೊತೆಗೆ ಉತ್ತಮ ಪರಿಸರ ಹೊಂದುವುದು ಎಲ್ಲರ ಆದ್ಯ ಕರ್ತವ್ಯ. ಈ ಹಿನ್ನೆಲೆಯಲ್ಲಿ ತರಕಾರಿ ತೋಟ ನಿರ್ಮಾಣ ಕುರಿತು ಇಲಾಖೆಯಿಂದ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹ.

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸೆಸೆಲ್ಸಿ: ಆರ್ಯವೈಶ್ಯ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ

Jan 20 2024, 02:01 AM IST
ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಸಾಮಾಜಿಕವಾಗಿ ಸದೃಢರಾಗಲು ಸಾದ್ಯ. ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕ ಪಡೆಯಬೇಕು ಎಂಬ ಹಂಬಲ ಇರಬೇಕು. ನಿತ್ಯ ಎಲ್ಲ ವಿಷಯಗಳನ್ನು ಬಿಡದೇ ಅಭ್ಯಾಸ ಮಾಡಬೇಕು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ: ಕೆ.ಪಿ.ಬಾಬು

Jan 20 2024, 02:00 AM IST
ವಿದ್ಯಾರ್ಥಿಗಳೇ ಗುಂಪು ಮಾಡಿಕೊಂಡು ಓದಿನಲ್ಲಿ ತೊಡಗುವುದರಿಂದ ವಿಷಯಗಳು ಪರಸ್ಪರ ವಿನಿಮಯಗೊಳ್ಳುತ್ತವೆ. ಸಮಸ್ಯೆಗಳು, ಗೊಂದಲಗಳಿದ್ದರೆ ಶಿಕ್ಷಕರನ್ನು ಕೇಳಿ ಬಗೆಹರಿಸಿಕೊಳ್ಳಬೇಕು. ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಭಯ, ಆತಂಕಕ್ಕೆ ಒಳಗಾಗದೆ ಕಲಿಕೆಯತ್ತ ಆಸಕ್ತಿಯಿಂದ ತೊಡಗಿಸಿಕೊಂಡಾಗ ನಿರೀಕ್ಷಿತ ಸಾಧನೆ ಮಾಡಬಹುದು.

ವಿದ್ಯಾರ್ಥಿ ಸಮೂಹಕ್ಕಿದೆ ದೇಶದ ದಿಕ್ಕು ಬದಲಿಸುವ ಶಕ್ತಿ: ಗಣೇಶ ಗುಗಲೋತ್ತರ

Jan 18 2024, 02:03 AM IST
ಗಜೇಂದ್ರಗಡ ತಾಲೂಕಿನ ರಾಮಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಕನ್ನಡಪ್ರಭ ಯುವ ಆವೃತ್ತಿ ಬಿಡುಗಡೆ ಮಾಡಲಾಯಿತು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಯಶಸ್ಸಿಗೆ ಈ ಆವೃತ್ತಿ ಸಹಕಾರಿ ಎಂದು ಗಣ್ಯರು ಅಭಿಪ್ರಾಯಪಟ್ಟರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved