• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂದೆ ಸಾವಿನ ನೋವಿನಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ !

Mar 27 2025, 01:01 AM IST
Student wrote SSLC exam in pain of father's death!

ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

Mar 22 2025, 02:07 AM IST
ವಿಶ್ವ ಬಂಟ ಪ್ರತಿಷ್ಠಾನದಿಂದ 2024-25ನೇ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ವಿತರಣಾ ಸಮಾರಂಭ ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. 165 ವಿದ್ಯಾರ್ಥಿಗಳಿಗೆ 36.70 ಲಕ್ಷ ರು. ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಲಾಯಿತು.

ಕಬ್ಬಾಳು ಬೆಟ್ಟದ ಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Mar 22 2025, 02:00 AM IST
ವಿದ್ಯಾರ್ಥಿಗಳು ಬೆಟ್ಟದ ಮೇಲಿರುವ ಕೊಳದಲ್ಲಿ ಸ್ನಾನ ಮಾಡಲು ಹೋದಾಗ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗುತ್ತಿದ್ದಾಗ ರಕ್ಷಣೆ ಮಾಡಲು ಹೋದ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿದ್ಯಾರ್ಥಿ ಪ್ರತಿಭೆಗೆ ಪ್ರೋತ್ಸಾಹಿಸಿ

Mar 20 2025, 01:15 AM IST
ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನಾವೆಲ್ಲರೂ ಸಹಾಯ ಮಾಡಬೇಕು. ಮಕ್ಕಳ ಓದು-ಬರಹಕ್ಕೆ ಪೂರಕವಾಗಿ ಬರವಣಿಗೆ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ

ವಿಷಾಹಾರ ಸೇವನೆ: ಮತ್ತೋರ್ವ ವಿದ್ಯಾರ್ಥಿ ಸಾವು

Mar 19 2025, 12:34 AM IST
ವಿಷಾಹಾರ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಮೇಘಾಲಯದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯರಾತ್ರಿ ಮೃತಪಟ್ಟಿದ್ದಾನೆ. ಇದರಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.

ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿ ಹಕ್ಕು: ವಸಂತ್ ಕುಮಾರ್

Mar 19 2025, 12:33 AM IST
ತರೀಕೆರೆ, ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು ಎಂದು ಪುರಸಭೆ ಅಧ್ಯಕ್ಷ ವಸಂತ್ ಕುಮಾರ್ ಹೇಳಿದರು.

ಮೂಲ್ಕಿ ಜಿ.ಎಸ್.ಬಿ ಬಡ ವಿದ್ಯಾರ್ಥಿ ಫಂಡ್ ವಿದ್ಯಾರ್ಥಿ ವೇತನ ವಿತರಣೆ

Mar 18 2025, 12:38 AM IST
ಮೂಲ್ಕಿ ಸಭಾಗೃಹ ಸಮಿತಿ ಆಶ್ರಯದಲ್ಲಿ ಸಭಾಗೃಹದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕೆನರಾ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕ್ ಸ್ಥಾಪಕ ಅಮ್ಮೆಂಬಾಳ್ ಸುಬ್ಬಾರಾವ್ ಪೈ ಸಂಸ್ಮರಣಾ ಕಾರ್ಯಕ್ರಮ ನಡೆಯಿತು.

ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

Mar 17 2025, 12:34 AM IST
ಸ್ನೇಹಿತರೊಂದಿಗೆ ಕಟ್ಟೆಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ತಾಲೂಕಿನ ಎಂ. ದಾಸಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ತಾಲೂಕಿನ ಮರುವನಹಳ್ಳಿ ಗ್ರಾಮದ ಸೋಮಶೇಖರ್ ಹಾಗೂ ಮಣಿ ದಂಪತಿ ಪುತ್ರ ಕಿರಣ್ (೧೪) ಮೃತ ದುರ್ದೈವಿ. ದಾಸಾಪುರದ ನಿರ್ಮಲ ವಿದ್ಯಾ ಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಸ್ನೇಹಿತರಾದ ಹೇಮಂತ್ ಹಾಗೂ ಹರ್ಷಿತ್ ಜೊತೆಗೆ ಈಜಲು ಊರ ಹೊರವಲಯದಲ್ಲಿರುವ ಕಟ್ಟೆಗೆ ತೆರಳಿದ್ದ. ಮೂವರಿಗೂ ಪರಿಪೂರ್ಣ ಈಜು ಬರುತ್ತಿರಲಿಲ್ಲ.

ಕಾರ್ಯಕ್ರಮವೊಂದರ ಊಟ ಸೇವಿಸಿ ಓರ್ವ ವಿದ್ಯಾರ್ಥಿ ಸಾವು: 29 ಮಂದಿ ಅಸ್ವಸ್ಥ

Mar 17 2025, 12:31 AM IST
ಕಾರ್ಯಕ್ರಮವೊಂದರಲ್ಲಿ ಊಟ ಸೇವಿಸಿ ಗೋಕುಲ ವಿದ್ಯಾ ಸಂಸ್ಥೆಯ ವಸತಿ ನಿಲಯದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಕಾಗೇಪುರದಲ್ಲಿ ನಡೆದಿದೆ. ಗೋಕುಲ ವಿದ್ಯಾ ಸಂಸ್ಥೆ ವಿದ್ಯಾರ್ಥಿ, ಮೇಘಾಲಯ ರಾಜ್ಯದ ಕಿರ್ಶನ್‌ ಲ್ಯಾಂಗ್‌ (13) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ವಿದ್ಯಾರ್ಥಿ ಸಾವು: ಘಟನೆ ಕುರಿತು ಮಾಹಿತಿ ಪಡೆದ ಮಕ್ಕಳ ಆಯೋಗ ತಂಡ

Mar 17 2025, 12:30 AM IST
ಮೃತಪಟ್ಟ ವಿದ್ಯಾರ್ಥಿ ಹೊರ ರಾಜ್ಯದವನಾಗಿದ್ದು, ಶಿಕ್ಷಣ ಸಂಸ್ಥೆ ನಿರ್ಲಕ್ಷ್ಯ, ಊಟ ನೀಡಿದ್ದ ಉದ್ಯಮಿ, ತಯಾರಿಸಿದ್ದ ವ್ಯಕ್ತಿ ಸೇರಿದಂತೆ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮವಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳ ಜಾಗೃತಿ ವಹಿಸಬೇಕು. ಘಟನೆ ಕುರಿತು ಸಮಗ್ರ ಪರಿಶೀಲಿಸಿ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ನೀಡಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved