• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳ ಜಗಳ; ವಿದ್ಯಾರ್ಥಿ ಕಣ್ಣಿಗೆ ತೀವ್ರ ಗಾಯ

Sep 10 2025, 01:05 AM IST
ವಿದ್ಯಾರ್ಥಿಗಳಿಬ್ಬರ ಮಧ್ಯೆ ನಡೆದ ಜಗಳದಲ್ಲಿ ಒಂದನೇ ತರಗತಿ ವಿದ್ಯಾರ್ಥಿಯ ಕಣ್ಣಿಗೆ ಕಟ್ಟಿಗೆ ಚುಚ್ಚಿ ಆತನ ಬಲಗಣ್ಣಿಗೆ ತೀವ್ರ ಗಾಯವಾದ ಘಟನೆ ಸಮೀಪದ ಢವಳೇಶ್ವರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ (ಮೋರಬ ತೋಟ)ದಲ್ಲಿ ನಡೆದಿದೆ.

ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿ ಉದ್ಘಾಟನೆ

Sep 10 2025, 01:04 AM IST
ಉಡುಪಿ ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಉದ್ಘಾಟನಾ ಸಮಾರಂಭವು ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು.

ಗೆಳತಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ನೇಣಿಗೆ ಶರಣು

Sep 08 2025, 01:00 AM IST
ಮೃತ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆ ಹುಡುಗಿ ಕಳೆದ ಕೆಲವು ದಿನಗಳಿಂದ ಶಬ್ಬೀರ್‌ನ ದೂರವಾಣಿ ಸಂಖ್ಯೆಯನ್ನು ನಿರ್ಬಂಧಿಸಿ (ಬ್ಲಾಕ್ ಮಾಡಿ) ಸರಿಯಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಶಬ್ಬೀರ್ ಮನನೊಂದಿದ್ದ ಎಂದು ತಿಳಿದುಬಂದಿದೆ. ಈ ಪ್ರಕರಣ ಸಂಬಂಧ ಪೆರೇಸಂದ್ರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮೂಲ್ಕಿಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Sep 03 2025, 01:02 AM IST
ಸೌದಿ ಅರೇಬಿಯಾ ಬಿಲ್ಲವ ಎಸೋಸಿಯೇಷನ್‌ ವತಿಯಿಂದ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜಯ ಸಿ ಸುವರ್ಣ ಸಭಾಭವನದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಇತ್ತೀಚೆಗೆ ನಡೆಯಿತು.

ನಾಯಕತ್ವ ಗುಣ ಬೆಳೆಸಲು ವಿದ್ಯಾರ್ಥಿ ಘಟಕ ಮೊದಲ ಹೆಜ್ಜೆ : ಅಂಶುಮಂತ್

Sep 01 2025, 01:03 AM IST
ಚಿಕ್ಕಮಗಳೂರು, ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಮೈಗೂಡಿಸಲು ಹಾಗೂ ಸಮಾಜದಲ್ಲಿ ಎದುರಾಗುವ ಸಮಸ್ಯೆ ಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಲು ವಿದ್ಯಾರ್ಥಿ ಸಂಘದ ಘಟಕ ಮೊದಲ ಹೆಜ್ಜೆ ಎಂದು ಭದ್ರ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಹೇಳಿದರು.

ಶ್ರೀ ಮಹಾವೀರ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Aug 31 2025, 02:00 AM IST
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು. ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶುಭಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ಪಟ್ಟರೆ ಉತ್ತಮ ಭವಿಷ್ಯ

Aug 27 2025, 01:00 AM IST
ರಾಮನಗರ: ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಶ್ರದ್ಧೆ ಹಾಗೂ ಗೌರವ ಭಾವನೆ ಮೈಗೂಡಿಸಿಕೊಂಡು ಪರಿಶ್ರಮ ಪಟ್ಟರೆ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯವಾಗಲಿದೆ ಎಂದು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಹೇಳಿದರು.

ಹೊಡೆದಿದ್ದಕ್ಕೆ ಗನ್‌ ತಂದು ಶಿಕ್ಷಕರ ಮೇಲೆ ವಿದ್ಯಾರ್ಥಿ ಗುಂಡಿನ ದಾಳಿ

Aug 22 2025, 02:01 AM IST
ಶಿಕ್ಷಕರೊಬ್ಬರು ಎಲ್ಲರೆದುರು ಕಪಾಳಮೋಕ್ಷ ಮಾಡಿದ್ದಕ್ಕೆ ಸಿಟ್ಟಿಗೆದ್ದು ವಿದ್ಯಾರ್ಥಿ ಲಂಚ್‌ಬಾಕ್ಸ್‌ನಲ್ಲಿ ಗನ್‌ ತಂದು ಅಧ್ಯಾಪಕರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ವಿಸಿ ನಾಲೆಯಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿ, ಅಗ್ನಿಶಾಮಕ ದಳ ಹುಡುಕಾಟ

Aug 22 2025, 12:00 AM IST
ಎಸ್ ಕೆ ಇಎಸ್ ಶಾಲೆಯ 4 ಮಂದಿ ವಿದ್ಯಾರ್ಥಿಗಳು ಬಿ.ಹೊಸೂರಿನ ಬಿಸಿಎಂ ಹಾಸ್ಟೆಲ್ ಗೆ ಹೋಗುವ ಮಾರ್ಗ ಮಧ್ಯದಲ್ಲಿ ಇದ್ದ ವಿ.ಸಿ.ನಾಲೆಯಲ್ಲಿ ಈಜಾಡಲು ತೆರಳಿದ್ದಾರೆ. ನಾಲೆಯಲ್ಲಿ ಈಜಾಡಿದ್ದ ದರ್ಶನ್ ಸುಸ್ತಾಗಿ ನಾಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ವಿಷಯ ತಿಳಿದು ಮಂಡ್ಯ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ ತಡರಾತ್ರಿವರೆಗೂ ಹುಡುಕಾಟ ನಡೆಸಿದರೂ ಬಾಲಕ ಪತ್ತೆ ಆಗಿಲ್ಲ.

ಶಾಲೆಯಲ್ಲಿ ಗ್ರಂಥಮಾಲೆ ಸ್ಥಾಪಿಸಿದ ಹಳೆಯ ವಿದ್ಯಾರ್ಥಿ ಕುಂಬಾರ ಮಾಸ್ತರ್

Aug 18 2025, 12:01 AM IST
ಶತಮಾನೋತ್ಸವ ಕಂಡಿರುವ ಬಾದಾಮಿ ತಾಲೂಕಿನ ತಳಕವಾಡದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯ ಹಳೆಯ ವಿದ್ಯಾರ್ಥಿ ಶರಣು ಚಕ್ರಸಾಲಿ ಅವರು ಕುಂಬಾರ ಮಾಸ್ತರ್ ಗ್ರಂಥಮಾಲೆ ಸ್ಥಾಪಿಸಿ, ವಿದ್ಯಾರ್ಥಿಗಳಿಗೆ 100 ಮಕ್ಕಳ ಪುಸ್ತಕಗಳನ್ನು ಉಚಿತವಾಗಿ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved