• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಗವಿಕಲ ವಿದ್ಯಾರ್ಥಿ ಹರ್ಷ ಉತ್ತಮ ಸಾಧನೆ

May 17 2024, 12:34 AM IST
ಪ್ರಸಕ್ತ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹರ್ಷ 488 ಅಂಕ(ಶೇ. 79) ಪಡೆದು ನ್ಯೂನತೆ ಮೀರಿ ಸಾಧನೆಗೈದಿದ್ದಾನೆ.

ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

May 16 2024, 01:46 AM IST
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಂತು

May 16 2024, 12:51 AM IST
ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.

ವಿದ್ಯಾರ್ಥಿ ಸಾಧನೆಯಿಂದ ಶಾಲೆ ಗುರುತಿಸಲ್ಪಡಲಿ

May 14 2024, 01:01 AM IST
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಅವರನ್ನು ಸನ್ಮಾನಿಸಿದರು

ಸುಳ್ಳು ದಾಖಲೆ ನೀಡಿ ಎಂಬಿಬಿಎಸ್ ಪೂರೈಸಿದ ವಿದ್ಯಾರ್ಥಿ ಪದವಿ ಮಾನ್ಯ

May 13 2024, 12:05 AM IST
ನಕಲಿ ದಾಖಲೆ ನೀಡಿ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆದು ಪದವಿ ಪೂರೈಸಿದ್ದ ವಿದ್ಯಾರ್ಥಿನಿಯೊಬ್ಬಳ ವೈದ್ಯಕೀಯ ಪದವಿಯನ್ನು ಅಮಾನ್ಯ ಮಾಡದಂತೆ ಬಾಂಬೆ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮಧ್ಯ ಶಾಲೆ ದಾಖಲೆ ಫಲಿತಾಂಶ: ಕೊರಗ ವಿದ್ಯಾರ್ಥಿ ಟಾಪರ್‌

May 12 2024, 01:17 AM IST
ಈ ಶಾಲೆಯಲ್ಲಿ ಕೊರಗ ಸಮುದಾಯದ ವಿದ್ಯಾರ್ಥಿಯೊಬ್ಬ ಶೇ.86.4 ಅಂಕಗಳ ಸಾಧನೆ ತೋರಿದ್ದು ಕೂಡ ಇದೇ ಪ್ರಥಮ.

ಫೇಲಾಗುವ ಭೀತಿಯಿಂದ ವಿದ್ಯಾರ್ಥಿ ಆತ್ಮಹತ್ಯೆ

May 10 2024, 01:37 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುತ್ತೇನೆಂಬ ಭಯದಲ್ಲಿ ಫಲಿತಾಂಶ ಬರುವ ದಿನವಾದ ಗುರುವಾರ ಬೆಳಗ್ಗೆಯೇ ಮನೆಯಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನಲ್ಲಿ ಗುರುವಾರ ನಡೆದಿದೆ.

5 ವರ್ಷ ಮನೆಗೆ ಮರಳಲ್ಲ : ನೀಟ್‌ ತರಬೇತಿ ಪಡೆಯುತ್ತುದ್ದ ವಿದ್ಯಾರ್ಥಿ ಪರಾರಿ

May 10 2024, 01:32 AM IST
ರಾಜಸ್ಥಾನದ ಕೋಟಾದಲ್ಲಿ ನೀಟ್‌ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬ, ಇನ್ನು ಮುಂದೆ ಓದಲು ಬಯಸುವುದಿಲ್ಲ. 5 ವರ್ಷ ಮನೆಯಿಂದ ದೂರ ಉಳಿಯುತ್ತೇನೆ’ ಎಂದು ಸಂದೇಶ ಕಳುಹಿಸಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಅಪಾರ್ಟ್ ಮೆಂಟ್‌ನಿಂದ ಹಾರಿ ಬಿದ್ದು ಬಿಇ ವಿದ್ಯಾರ್ಥಿ ಆತ್ಮಹತ್ಯೆ..!

May 08 2024, 01:05 AM IST
ಪೇಪರ್ ಮಿಲ್ ಕಾಲೋನಿ ನಿವಾಸಿ ಮಹದೇವರ ಪುತ್ರ ಸುರೇಶ (22) ಅಂತಿಮ ಬಿಇ ಒದುತ್ತಿದ್ದು ಜುವಾರಿ ಅಡ್ವೆಂಜ್ ಅಪಾರ್ಟ್ ಮೆಂಟ್‌ನಲ್ಲಿ ತಮ್ಮ ಸಂಬಂದಿಕರು ನಡೆಸುತ್ತಿದ್ದ ದಿನಸಿ ಸ್ಟೋರ್ಸ್ ನಲ್ಲಿ ಡೆಲಿವರಿ ಬಾಯ್ ಆಗಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದನು. ಚೆನ್ನಾಗಿ ಓದುತ್ತಿದ್ದ ಸುರೇಶ ಸಂತೋಷದಿಂದ ಕೂಡ ಇದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.

ಜಪಾನ್‌ನಲ್ಲಿ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ: ರಿಪಬ್ಲಿಕನ್‌ ಸೆಂಟ್ರಲ್‌ ಶಾಲೆ ವಿದ್ಯಾರ್ಥಿಗಳು

May 08 2024, 01:00 AM IST
ಜಪಾನ್‌ ದೇಶದಲ್ಲಿ ಮೇ 29ರಿಂದ ಜೂ.6ರವರೆಗೆ ನಡೆಯಲಿರುವ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೆ ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗ್ರಾಮದ ರಿಪಬ್ಲಿಕ್‌ ಸೆಂಟ್ರಲ್‌ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಆ ದೇಶದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಶಿಕ್ಷಣ, ತಂತ್ರಜ್ಞಾನ, ಅಲ್ಲಿನ ಪಠ್ಯಕ್ರಮ, ತರಗತಿಗಳು ಹೇಗೆ ನಡೆಯುತ್ತವೆ ಎಂಬುದರ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಳ್ಳುವರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 39
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved