• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿ ಸಾವಿಗೆ ಕಾರಣರಾದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Mar 22 2024, 01:00 AM IST
ಸವಣೂರು ತಾಲೂಕಿನ ಕುರಬರಮಲ್ಲೂರು ಗ್ರಾಮದ ವಿದ್ಯಾರ್ಥಿ ಪ್ರಶಾಂತ ಕಳಸೂರನ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಆಗ್ರಹಿಸಿ ಗುರುವಾರ ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.

ವಿದ್ಯಾರ್ಥಿ ಪರಿಷತ್‌ ಕಾರ್ಯ ಶ್ಲಾಘನೀಯ: ಸದಾಶಿವ ಬಡಿಗೇರ್‌

Mar 19 2024, 12:47 AM IST
ಎಬಿವಿಪಿಯಿಂದ ಸಿಇಟಿ, ನೀಟ್‌ಗೆ 26ರಿಂದ ಉಚಿತ ತರಬೇತಿ ಆರಂಭ, ಯಾವುದೇ ರೀತಿಯ ಶುಲ್ಕವಿಲ್ಲ, ಎಲ್ಲ ವಿಷಯಗಳ ನೋಟ್ಸ್‌ ಮುದ್ರಣಕ್ಕಾಗಿ 1 ಸಾವಿರ ರು.ಗಳನ್ನು ವಿದ್ಯಾರ್ಥಿಗಳು ನೀಡಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸದಾಶಿವ ಬಡಿಗೇರ ತಿಳಿಸಿದರು.

ಮಾ.31​​​​, ಏ. 14: ಆಳ್ವಾಸ್‌ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ

Mar 16 2024, 01:52 AM IST
ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ

ರಾಜಕೀಯ ಕಾರಣಕ್ಕಾಗಿ ವೀರಶೈವ ವಿದ್ಯಾರ್ಥಿ ನಿಲಯ ಕಾಮಗಾರಿಗೆ ತಡೆ: ವಡ್ಡರಹಳ್ಳಿ ಧನಂಜಯ

Mar 12 2024, 02:00 AM IST
ಕಳೆದ 40 ವರ್ಷಗಳಿಂದ ವೀರಶೈವ ಮಹಾಸಭಾ ಬೆರಳೆಣಿಕೆ ಜನರ ಕೈಯಲ್ಲಿದ್ದು ಮಹಾಸಭಾದ ಕಚೇರಿಗೆ ಬೀಗ ಹಾಕಲಾಗಿತ್ತು. ನಾನು ಅಧ್ಯಕ್ಷನಾದ ನಂತರ ಕಚೇರಿ ಬೀಗ ತೆಗೆಸಿ ವೀರಶೈವ ಮಹಾಸಭಾದ ಕಾರ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸಿದ್ದೇನೆ. ಪಟ್ಟಣದ ವೀರಶೈವ ನಿವೇಶನ ವಿಚಾರವಾಗಿ ನ್ಯಾಯಾಲಯದಲ್ಲಿ 9 ಪ್ರಕರಣಗಳಿದ್ದು ನನ್ನ ಸ್ವಂತ ಹಣದಿಂದ ಈಗಾಗಲೇ 6 ಪ್ರಕರಣಗಳು ಇತ್ಯರ್ಥವಾಗಿದೆ. ಮೂರು ಪ್ರಕರಣಗಳೂ ಮುಕ್ತಾಯದ ಹಂತಕ್ಕೆ ಬಂದಿವೆ.

ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದಲೇ ಟ್ಯಾಂಕ್ ಸ್ವಚ್ಛತೆ

Mar 11 2024, 01:16 AM IST
ಪಟ್ಟಣದ ಡಿ ದೇವರಾಜು ಅರಸ್‌ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದಲೇ ಟ್ಯಾಂಕ್ ಸ್ವಚ್ಛಗೊಳಿಸುತ್ತಿರುವ ಘಟನೆ ಭಾನುವಾರ ಬೆಳಗ್ಗೆ ಜರುಗಿದೆ.

ತಂದೆಗೆ ಕ್ಷಮೆ ಕೋರಿ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

Mar 09 2024, 01:31 AM IST
ಜೆಇಇ ಪರೀಕ್ಷೆ ಎದುರಿಸಲು ಧೈರ್ಯವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ತನ್ನನ್ನು ಕ್ಷಮಿಸುವಂತೆ ತಂದೆಗೆ ಮರಣಪತ್ರ ಬರೆದು ಕೋಟಾದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಮೂರುಸಾವಿರಮಠದ ಶ್ರೀ

Mar 06 2024, 02:20 AM IST
ಸಮಾಜದ ರೂವಾರಿಗಳು ಇಂದಿನ ಶಿಕ್ಷಕರು ಅವರ ಮೇಲೆ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಣ್ಣು ನೆಟ್ಟಿರುತ್ತದೆ.

ಬೈಕ್, ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

Mar 06 2024, 02:17 AM IST
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (೨೦) ಮೃತ ವಿದ್ಯಾರ್ಥಿ

ಆಳ್ವಾಸ್‌ ಕನ್ನಡ ಮಾಧ್ಯಮ ಶಾಲೆ ದಾಖಲಾತಿಗಾಗಿ ಹರಿದು ಬಂದ ವಿದ್ಯಾರ್ಥಿ ಸಾಗರ!

Mar 04 2024, 01:17 AM IST

ಕನ್ನಡ ಮಾಧ್ಯಮ ಶಾಲೆಗಳನ್ನು ಕೇಳುವವರಿಲ್ಲ. ಅದಕ್ಕೆಂದೂ ಭವಿಷ್ಯವೇ ಇಲ್ಲ ಎನ್ನುವ ವಾತಾವರಣದ ನಡುವೆ ನಾಡಿನ ಮೂಲೆ ಮೂಲೆಯಿಂದ ಮೂಡುಬಿದಿರೆಯ ವಿದ್ಯಾಗಿರಿಗೆ 15986ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅವರ ಪೋಷಕರು ಕನ್ನಡ ಮಾಧ್ಯಮ ಶಾಲೆಯಲ್ಲಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು.

ಕೇರಳ ವಿದ್ಯಾರ್ಥಿ ಆತ್ಮಹತ್ಯೆ: ವಿವಿ ವಿಸಿ ಸಸ್ಪೆಂಡ್‌ ಮಾಡಿ ರಾಜ್ಯಪಾಲ ಆರಿಫ್‌ ಆದೇಶ

Mar 03 2024, 01:34 AM IST
ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂಬುದಾಗಿ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಸಮರ್ಥಿಸಿಕೊಂಡಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved