• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸಿ: ವಿದ್ಯಾರ್ಥಿ ಫೆಡರೇಷನ್

May 05 2024, 02:08 AM IST
ಕೂಡಲೇ ಅವುಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಐಪಿಸಿ, ಐಟಿ ಕಾಯಿದೆಗಳ ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಎಚ್ಚರಿಕೆಯನ್ನು ಮಾಧ್ಯಮಗಳ ಮೂಲಕ ನೀಡಬೇಕು, ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸ್ವಾಸ್ಥ್ಯ ಹಾಳುಮಾಡುವ ವಿಡಿಯೋಗಳನ್ನು ಸೈಬರ್ ವಿಭಾಗ ಕೂಡಲೇ ಹಂಚಿಕೆಯಾಗದಂತೆ ತಡೆಗಟ್ಟಬೇಕು

ವೈದ್ಯ ವಿದ್ಯಾರ್ಥಿ ಅಕಾಲಿಕ ಸಾವಿಗೆ ಮರುಗಿದ ಕಿಮ್ಸ್‌

May 05 2024, 02:06 AM IST
ನಾಲ್ಕು ದಿನಗಳಿಂದ ಅನಾರೋಗ್ಯ ಎಂದು ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗೆ ಕ್ಷಣ ಕ್ಷಣಕ್ಕೂ ದೇಹದಲ್ಲಿ ವಿಚಿತ್ರ ಬದಲಾವಣೆಗಳು ಕಾಣಿಸಿಕೊಂಡು ಚಿಕಿತ್ಸೆಗ ಸ್ಪಂದಿಸಲಿಲ್ಲ. ಹೀಗಾಗಿ ಎಸ್‌ಡಿಎಂ ಆಸ್ಪತ್ರೆಯಲ್ಲಿರುವ ಅತ್ಯಾಧುನಿಕ ಕ್ರಿಟಿಕಲ್ ಮೆಡಿಸಿನ್ ಕೇರ್ ವಿಶೇಷ ವಿಭಾಗಕ್ಕೆ ಸೇರಿಸಲಾಗಿತ್ತು.

ಸಿಕ್ಕ ಹಣ ವಾಪಸ್‌ ನೀಡಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ

May 04 2024, 01:37 AM IST
ರಸ್ತೆಯಲ್ಲಿ ಸಿಕ್ಕ ಹಣವನ್ನು ಮಾಲೀಕರಿಗೆ ಹಿಂದಿರುಗಿಸುವ ಮೂಲಕ ವಿದ್ಯಾರ್ಥಿಯೊಬ್ಬ ಪ್ರಾಮಾಣಿಕತೆ ಮೆರದಿದ್ದಾನೆ.

ನಾಳೆ ದೇಶಪ್ರೇಮಿ ವಿದ್ಯಾರ್ಥಿ ಯುವಜನರ ಸಮಾವೇಶ

Apr 27 2024, 01:01 AM IST
ಸಿಂಧನೂರು ನಗರದ ವಿವಿಧೆಡೆ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆಯಿಂದ ಪ್ರಚಾರಾಂದೋಲನ ನಡೆಸಲಾಯಿತು. ಬಿಜೆಪಿ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಹಾಗೂ ಸಂವಿಧಾನ ವಿರೋಧಿ ನೀತಿ ಖಂಡಿಸಿ ದೇಶಪ್ರೇಮಿ ವಿದ್ಯಾರ್ಥಿ ಯುವಜನರ ಸಮಾವೇಶ ಹಮ್ಮಿಕೊಳ್ಳಲಾಯಿತು.

ನೇಹಾ ಹಿರೇಮಠ ಕೊಲೆಗೆ ಸಿಡಿದೆದ್ದ ಆಳಂದ ವಿದ್ಯಾರ್ಥಿ ಸಮೂಹ

Apr 23 2024, 12:51 AM IST
ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ.

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಬ್ಲೂವೇಲ್‌ ಕಾರಣ?

Apr 21 2024, 02:15 AM IST
ಕಳೆದ ಮಾರ್ಚ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿಯ ಸಾವಿನ ಕುರಿತು ತನಿಖೆ ಆರಂಭವಾಗಿದೆ.

ತರೀಕೆರೆ: ಸ್ವಾಮಿ ವಿವೇಕಾನಂದ ಕಾಲೇಜು ವಿದ್ಯಾರ್ಥಿ ಶಶಾಂಕ್ ತಾಲೂಕಿಗೆ ಟಾಪರ್

Apr 14 2024, 01:57 AM IST
ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಟಿ. ವಿ ಶಶಾಂಕ್ ೨೦೨೩-೨೪ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು ೬೦೦ ಅಂಕಗಳಿಗೆ ೫೮೦ ಅಂಕದೊಂದಿಗೆ ಶೇ.೯೭ ಫಲಿತಾಂಶ ಪಡೆದು ತರೀಕೆರೆ ಅಜ್ಜಂಪುರ ತಾಲೂಕಿಗೆ ಮತ್ತು ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ವಿದ್ಯಾರ್ಥಿ ಸಮಾಜಕ್ಕೆ ಸಂತೋಷ ಕೊಡಲಿ

Apr 14 2024, 01:49 AM IST
ಬುದ್ಧಿ ಎಂಬ ಬೀಜ ಬಿತ್ತಿ ಇದೀಗ ಅದರ ಫಲ ನೋಡುತ್ತಿದ್ದೇವೆ. ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮ ಮಾಡಿ ತಮ್ಮ ಶಾಲೆಗೆ ಋಣ ತೀರಿಸುತ್ತಿರುವ ಕಾರ್ಯ ಖುಷಿ ತಂದಿದೆ. ಪ್ರತಿಯೊಬ್ಬರು ಆಸೆ, ಅಹಂಕಾರ ತೊರೆಯಬೇಕು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಣೆ

Apr 14 2024, 01:48 AM IST
ಆಳ್ವಾಸ್‌ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರು. ಅಧಿಕ ಮೌಲ್ಯದ ವಿದ್ಯಾರ್ಥಿ ವೇತನ ಘೋಷಿಸಿದೆ. ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಮಾಹಿತಿ ನೀಡಿದರು.

ಶರಣಬಸವ ವಿವಿಯ 11 ವಿದ್ಯಾರ್ಥಿಗಳಿಗೆ ರು.5.50 ಲಕ್ಷ ವಿದ್ಯಾರ್ಥಿ ವೇತನ

Apr 12 2024, 01:15 AM IST

ಶರಣಬಸವ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ 11 ವಿದ್ಯಾರ್ಥಿಗಳಿಗೆ   ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರ್ಸ್ (ಐಇಇಇ) ಇಂಡಿಯಾ ವತಿಯಿಂದ ಒಟ್ಟು ₹5.50 ಲಕ್ಷ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಿದೆ.

  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 39
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved