• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಾರದ ಪ್ರವೇಶ ಪತ್ರ, ಹರನಗಿರಿ ಸರ್ಕಾರಿ ಶಾಲೆ ವಿದ್ಯಾರ್ಥಿ ಕಂಗಾಲು

Mar 24 2024, 01:33 AM IST
ಮುಖ್ಯ ಶಿಕ್ಷಕರು ಮಾಡಿದ ಎಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಪ್ರವೇಶ ಪತ್ರ ಬಾರದೆ ಆತನ ಭವಿಷ್ಯಕ್ಕೆ ಕಂಟಕವಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಪೋಷಕರು ಹರಿಹಾಯ್ದ ಘಟನೆ ಶನಿವಾರ ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ವಿದ್ಯಾರ್ಥಿ ಮೆಟ್ರೋಗೆ ತಲೆ ಕೊಟ್ಟಿದ್ದಕ್ಕೆ ಸಿ ಗ್ರೇಡ್‌ ಅಂಕವೇ ಕಾರಣ

Mar 23 2024, 01:13 AM IST
ಮೆಟ್ರೋ ಹಳಿಗೆ ಜಿಗಿದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಮಾನಸಿಕ ಖಿನ್ನತೆಯೇ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮೆಟ್ರೋಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

Mar 22 2024, 02:15 AM IST
ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ವಿದ್ಯಾರ್ಥಿ ಹಳಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಚನಗಳು ವಿದ್ಯಾರ್ಥಿ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶಿ

Mar 22 2024, 01:09 AM IST
ವಿಶ್ವಗುರು ಬಸವೇಶ್ವರರು ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ನಿರ್ಮಿಸಲು ಶ್ರಮಿಸಿದ ಮಹಾತ್ಮರಾಗಿದ್ದು, ಇತ್ತೀಚೆಗೆ ಕರ್ನಾಟಕ ಸರ್ಕಾರ ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಶ್ಲಾಘನೀಯ

ವಿದ್ಯಾರ್ಥಿ ಸಾವಿಗೆ ಕಾರಣರಾದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Mar 22 2024, 01:00 AM IST
ಸವಣೂರು ತಾಲೂಕಿನ ಕುರಬರಮಲ್ಲೂರು ಗ್ರಾಮದ ವಿದ್ಯಾರ್ಥಿ ಪ್ರಶಾಂತ ಕಳಸೂರನ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಆಗ್ರಹಿಸಿ ಗುರುವಾರ ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.

ವಿದ್ಯಾರ್ಥಿ ಪರಿಷತ್‌ ಕಾರ್ಯ ಶ್ಲಾಘನೀಯ: ಸದಾಶಿವ ಬಡಿಗೇರ್‌

Mar 19 2024, 12:47 AM IST
ಎಬಿವಿಪಿಯಿಂದ ಸಿಇಟಿ, ನೀಟ್‌ಗೆ 26ರಿಂದ ಉಚಿತ ತರಬೇತಿ ಆರಂಭ, ಯಾವುದೇ ರೀತಿಯ ಶುಲ್ಕವಿಲ್ಲ, ಎಲ್ಲ ವಿಷಯಗಳ ನೋಟ್ಸ್‌ ಮುದ್ರಣಕ್ಕಾಗಿ 1 ಸಾವಿರ ರು.ಗಳನ್ನು ವಿದ್ಯಾರ್ಥಿಗಳು ನೀಡಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸದಾಶಿವ ಬಡಿಗೇರ ತಿಳಿಸಿದರು.

ಮಾ.31​​​​, ಏ. 14: ಆಳ್ವಾಸ್‌ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ

Mar 16 2024, 01:52 AM IST
ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ

ರಾಜಕೀಯ ಕಾರಣಕ್ಕಾಗಿ ವೀರಶೈವ ವಿದ್ಯಾರ್ಥಿ ನಿಲಯ ಕಾಮಗಾರಿಗೆ ತಡೆ: ವಡ್ಡರಹಳ್ಳಿ ಧನಂಜಯ

Mar 12 2024, 02:00 AM IST
ಕಳೆದ 40 ವರ್ಷಗಳಿಂದ ವೀರಶೈವ ಮಹಾಸಭಾ ಬೆರಳೆಣಿಕೆ ಜನರ ಕೈಯಲ್ಲಿದ್ದು ಮಹಾಸಭಾದ ಕಚೇರಿಗೆ ಬೀಗ ಹಾಕಲಾಗಿತ್ತು. ನಾನು ಅಧ್ಯಕ್ಷನಾದ ನಂತರ ಕಚೇರಿ ಬೀಗ ತೆಗೆಸಿ ವೀರಶೈವ ಮಹಾಸಭಾದ ಕಾರ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸಿದ್ದೇನೆ. ಪಟ್ಟಣದ ವೀರಶೈವ ನಿವೇಶನ ವಿಚಾರವಾಗಿ ನ್ಯಾಯಾಲಯದಲ್ಲಿ 9 ಪ್ರಕರಣಗಳಿದ್ದು ನನ್ನ ಸ್ವಂತ ಹಣದಿಂದ ಈಗಾಗಲೇ 6 ಪ್ರಕರಣಗಳು ಇತ್ಯರ್ಥವಾಗಿದೆ. ಮೂರು ಪ್ರಕರಣಗಳೂ ಮುಕ್ತಾಯದ ಹಂತಕ್ಕೆ ಬಂದಿವೆ.

ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದಲೇ ಟ್ಯಾಂಕ್ ಸ್ವಚ್ಛತೆ

Mar 11 2024, 01:16 AM IST
ಪಟ್ಟಣದ ಡಿ ದೇವರಾಜು ಅರಸ್‌ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದಲೇ ಟ್ಯಾಂಕ್ ಸ್ವಚ್ಛಗೊಳಿಸುತ್ತಿರುವ ಘಟನೆ ಭಾನುವಾರ ಬೆಳಗ್ಗೆ ಜರುಗಿದೆ.

ತಂದೆಗೆ ಕ್ಷಮೆ ಕೋರಿ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

Mar 09 2024, 01:31 AM IST
ಜೆಇಇ ಪರೀಕ್ಷೆ ಎದುರಿಸಲು ಧೈರ್ಯವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ತನ್ನನ್ನು ಕ್ಷಮಿಸುವಂತೆ ತಂದೆಗೆ ಮರಣಪತ್ರ ಬರೆದು ಕೋಟಾದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved