ಅರ್ಹ ವಿದ್ಯಾರ್ಥಿ ವೇತನ ನೀಡುವುದಕ್ಕೆ ಶಾಸಕರ ವೇತನ ನೀಡಲಿ : ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Mar 02 2025, 01:16 AM ISTಅರ್ಹ ವಿದ್ಯಾರ್ಥಿ ವೇತನ ನೀಡುವುದಕ್ಕೆ ಸಂಬಧಿಸಿದಂತೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ವಿದ್ಯಾರ್ಥಿ ವೇತನ ನೀಡಲು ಹಣವಿಲ್ಲದಿದ್ದರೆ ಶಾಸಕರು, ಸಚಿವರು ತಮ್ಮ ವೇತನದಲ್ಲಿ ನೀಡಲಿ ಎಂದು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಗ್ರಹಿಸಿದರು.