• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಟಿಇಯಡಿ ಶಿಕ್ಷಣ ಪಡೆದ ವಿದ್ಯಾರ್ಥಿ ಅತಂತ್ರ

Jul 19 2025, 02:00 AM IST
ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದ ನಿವಾಸಿ ದರ್ಶನ ಹೊನ್ನಮ್ಮ ಬಾಗಲವರದ ಸಂಕಷ್ಟಕ್ಕೆ ಸಿಲುಕಿದ್ದಾನೆ. ಗ್ರಾಮದಲ್ಲಿರುವ ಸಾಧನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರ್‌ಟಿಇ ಅಡಿ 2017ರಲ್ಲಿ ಪ್ರವೇಶ ಪಡೆದು 8ನೇ ತರಗತಿ ವರೆಗೆ ಶಿಕ್ಷಣ ಪಡೆದಿದ್ದಾನೆ. 9ನೇ ತರಗತಿಗೆ ಪ್ರವೇಶ ಪಡೆಯಲು ಹಣದ ಅಡಚಣೆಯಾಗಿದ್ದು ಮೊರಾರ್ಜಿ ಶಾಲೆಗೆ ಪ್ರವೇಶಾತಿ ನೀಡಬೇಕೆಂದು ಬೇಡಿಕೊಳ್ಳುತ್ತಿದ್ದಾನೆ.

ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ತರ ಘಟ್ಟ

Jul 18 2025, 12:45 AM IST
ಮಾಗಡಿ: ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನವನ್ನು ಸುಗಮಗೊಳಿಸಿಕೊಳ್ಳಲು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದು ಅತಿ ಮುಖ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಹೇಳಿದರು.

ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ: ವಿದ್ಯಾರ್ಥಿ ಸಂಘ ಉದ್ಘಾಟನೆ

Jul 15 2025, 11:45 PM IST
ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಇತ್ತಿಚೆಗೆ ನಡೆಯಿತು. ಇದೇ ಸಂದರ್ಭ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ೧೬ ವರ್ಷಗಳ ಕರ್ತವ್ಯ ಸಲ್ಲಿಸಿ ವಯೋನಿವೃತ್ತರಾದ ಸಿ.ಟಿ.ಸೋಮಶೇಖರ್ ಅವರನ್ನು ಸನ್ಮಾನಿಸಲಾಯಿತು.

ಭಾವೈಕ್ಯತೆಯ ಬಿಂಬ ವಿದ್ಯಾರ್ಥಿ ನಿಲಯಗಳಾಗಲಿ: ಡಿ.ಮಂಜುನಾಥ ಕರೆ

Jul 13 2025, 01:18 AM IST
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳು ಆಶ್ರಯ ತಾಣಗಳಲ್ಲ. ಅವು ಬದುಕಿನ ಮಾರ್ಗದರ್ಶಕವು ಹೌದು. ಸರ್ಕಾರ ಎಲ್ಲಾ ಸೌಲಭ್ಯ ನೀಡಿದೆ. ಆ ಸೌಲಭ್ಯ ಬಳಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಿ.ಮಂಜುನಾಥ ಕರೆ ನೀಡಿದರು.

ಪ್ರತಿಭೆ ಹೊರ ತರಲು ವಿದ್ಯಾರ್ಥಿ ಸಂಘ ಸಹಕಾರಿ

Jul 13 2025, 01:18 AM IST
ವಿದ್ಯಾರ್ಥಿಗಳಲ್ಲಿ ಓದಿನ ಜೊತೆಗೆ ಸೃಜನಶೀಲತೆಯನ್ನು ಬಳಸಿಕೊಳ್ಳುವುದು

ಹೃದಯಾಘಾತಕ್ಕೆ ಗುಂಡ್ಲುಪೇಟೆ ವಿದ್ಯಾರ್ಥಿ ಬಲಿ

Jul 10 2025, 01:46 AM IST
ಮೃತ ವಿದ್ಯಾರ್ಥಿ ತಂದೆ ನಾಗರಾಜು ಕಳೆದ ವರ್ಷ ಸಾವನ್ನಪ್ಪಿದ್ದರು. ತಾಯಿ ರತ್ನಮ್ಮ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಇದ್ದೊಬ್ಬ ಮಗನನ್ನು ಕಳೆದುಕೊಂಡು ರತ್ನಮ್ಮರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಉಡುಪಿ: ಎಬಿವಿಪಿ ರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆ

Jul 10 2025, 01:46 AM IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಬುಧವಾರ 77ನೇ ಸಂಸ್ಥಾಪನಾ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನಾಗಿ ಆಚರಿಸಲಾಯಿತು.

ವಿದ್ಯಾರ್ಥಿಗಳ ಜೀವನದಲ್ಲಿ ವಿದ್ಯಾರ್ಥಿ ಸಂಘ ಸಾಂಘಿಕ ಶಕ್ತಿಯಿದ್ದಂತೆ: ಬಿ. ನಿರಂಜನಮೂರ್ತಿ

Jul 10 2025, 12:46 AM IST
ವಿದ್ಯಾರ್ಥಿ ಸಂಘವು ಶಾಲಾ ಜೀವನದಲ್ಲಿ ಅವಿಭಾಜ್ಯ ಅಂಗವಾಗಿ ಕಾರ್‍ಯನಿರ್ವಹಿಸುತ್ತದೆ ಎಂದರು.ವಿದ್ಯಾರ್ಥಿಗಳು ಮೊಬೈಲ್, ಟಿವಿ ನೋಡುವುದನ್ನು ಕಡಿಮೆ ಮಾಡಿ ಕೆಟ್ಟ ವಿಚಾರಗಳನ್ನು ಬಿಟ್ಟು, ಒಳ್ಳೆಯ ಆಲೋಚನೆಯ ಕಡೆಗೆ ಗಮನ ಹರಿಸಬೇಕು. ಯಾವುದೇ ದುಶ್ವಟಗಳಿಗೆ ಬಲಿಯಾಗದೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.

ಹೃದಯಾಘಾತ: ಆಟೋ ಚಾಲಕರು, ವಿದ್ಯಾರ್ಥಿ, ವೃದ್ಧ ಸೇರಿ ಐವರು ಸಾವು

Jul 09 2025, 09:50 AM IST

ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 2 ದಿನದಲ್ಲಿ ಹಾರ್ಟ್‌ ಅಟ್ಯಾಕ್‌ಗೆ ಐವರು ಮೃತಪಟ್ಟಿದ್ದಾರೆ.

ವಿದ್ಯಾರ್ಥಿ ನಿಲಯಗಳಲ್ಲಿ ಅಶಿಸ್ತಿಗೆ ಅವಕಾಶ ಸಲ್ಲದು: ಶಾಸಕ ಗಂಟಿಹೊಳೆ ಸೂಚನೆ

Jul 09 2025, 12:20 AM IST
ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಹಾಸ್ಟೆಲ್ ನಿರ್ವಹಣೆ ಮತ್ತು ಕುಂದು ಕೊರತೆಗಳ ಸಭೆ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved