• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ದಿಢೀರ್ ಭೇಟಿ

Apr 07 2025, 12:34 AM IST
ಹಾಸ್ಟೆಲ್‌ನಿಂದ ವಿವಿಧ ಕಾಲೇಜುಗಳಿಗೆ ತೆರಳಲು ಸಾರಿಗೆ ಬಸ್ ಸೌಕರ್ಯವಿಲ್ಲದೆ ಬಹಳ ತೊಂದರೆಯಾಗುತ್ತಿದೆ ಎಂದು ಬಾಲಕಿಯರು ಡೀಸಿ ಬಳಿ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಡೀಸಿ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಸಾರಿಗೆ ಬಸ್‌ಗಳು ನಾಳೆಯಿಂದಲೇ ಹಾಸ್ಟೆಲ್ ಮುಂಭಾಗ ನಿಲುಗಡೆ ಕೊಡಲು ಅಗತ್ಯ ಕ್ರಮವಹಿಸಬೇಕು.

ವಿದ್ಯಾರ್ಥಿ ಬದುಕಿನ ಜೀವನಕ್ಕೆ ಬಿಇಡಿ ಪರಿವರ್ತನೆ ಹಂತ

Apr 06 2025, 01:50 AM IST
ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಾ.ಬಿ.ಸಿ.ಅನಂತ ರಾಮು ಉದ್ಘಾಟಿಸಿದರು.

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸ್ವರೂಪ ಅಧ್ಯಯನ ಕೇಂದ್ರದ ವಿದ್ಯಾರ್ಥಿ

Apr 05 2025, 12:51 AM IST
ಮಂಗಳೂರು ಸ್ವರೂಪ ಅಧ್ಯಯನ ಕೇಂದ್ರದ 8ನೇ ತರಗತಿ ವಿದ್ಯಾರ್ಥಿ ಜನನ್‌ ಮಿತ್ತಡ್ಕ ಅವರು 84,246 ಸಂಖ್ಯೆಗಳಲ್ಲಿ ಭಗವದ್ಗೀತೆಯ 700 ಶ್ಲೋಕಗಳನ್ನು 1,400 ಸಾಲುಗಳಲ್ಲಿ ಬರೆದು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ದಾಖಲೆ ನಿರ್ಮಾಣ ಮಾಡಿದ್ದಾರೆ.

ಎನ್‌ಎಸ್‌ಯುಐನಿಂದ ‘ವಿದ್ಯಾರ್ಥಿ ನ್ಯಾಯ ಯಾತ್ರೆ’

Apr 04 2025, 12:48 AM IST
ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ಎನ್‌ಎಸ್‌ಯುಐ ತಂಡವು ‘ವಿದ್ಯಾರ್ಥಿ ನ್ಯಾಯ ಯಾತ್ರೆ’ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ.

‘ಜಸ್ಟ್ ಪಾಸ್’ ಮಾಡಲು ಪ್ರಾರ್ಥಿಸಿ ದೈವಕ್ಕೆ ವಿದ್ಯಾರ್ಥಿ ಪತ್ರ!

Mar 27 2025, 01:01 AM IST
ಕುಂದಾಪುರ ತಾಲೂಕಿನ ಪ್ರಸಿದ್ಧ ದೈವಸ್ಥಾನಗಳಲ್ಲಿ ಒಂದಾದ ಹೊಳ್ಮಗೆ ಬೊಬ್ಬರ್ಯ ದೈವಸ್ಥಾನದ ಕಾಣಿಕೆ ಹುಂಡಿಯೊಳಗೆ ವಿದ್ಯಾರ್ಥಿಯು ತನ್ನನ್ನು ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಮಾಡುವಂತೆ ಮಾಡಿರುವ ಮನವಿ ಪಟ್ಟಿ ಸಿಕ್ಕಿದ್ದು, ಮನವಿ ಪತ್ರದ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ತಂದೆ ಸಾವಿನ ನೋವಿನಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ !

Mar 27 2025, 01:01 AM IST
Student wrote SSLC exam in pain of father's death!

ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

Mar 22 2025, 02:07 AM IST
ವಿಶ್ವ ಬಂಟ ಪ್ರತಿಷ್ಠಾನದಿಂದ 2024-25ನೇ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ವಿತರಣಾ ಸಮಾರಂಭ ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. 165 ವಿದ್ಯಾರ್ಥಿಗಳಿಗೆ 36.70 ಲಕ್ಷ ರು. ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಲಾಯಿತು.

ಕಬ್ಬಾಳು ಬೆಟ್ಟದ ಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Mar 22 2025, 02:00 AM IST
ವಿದ್ಯಾರ್ಥಿಗಳು ಬೆಟ್ಟದ ಮೇಲಿರುವ ಕೊಳದಲ್ಲಿ ಸ್ನಾನ ಮಾಡಲು ಹೋದಾಗ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗುತ್ತಿದ್ದಾಗ ರಕ್ಷಣೆ ಮಾಡಲು ಹೋದ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿದ್ಯಾರ್ಥಿ ಪ್ರತಿಭೆಗೆ ಪ್ರೋತ್ಸಾಹಿಸಿ

Mar 20 2025, 01:15 AM IST
ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನಾವೆಲ್ಲರೂ ಸಹಾಯ ಮಾಡಬೇಕು. ಮಕ್ಕಳ ಓದು-ಬರಹಕ್ಕೆ ಪೂರಕವಾಗಿ ಬರವಣಿಗೆ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ

ವಿಷಾಹಾರ ಸೇವನೆ: ಮತ್ತೋರ್ವ ವಿದ್ಯಾರ್ಥಿ ಸಾವು

Mar 19 2025, 12:34 AM IST
ವಿಷಾಹಾರ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಮೇಘಾಲಯದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯರಾತ್ರಿ ಮೃತಪಟ್ಟಿದ್ದಾನೆ. ಇದರಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 36
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved