• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಎಲ್‌ ಇಲ್ಲದೆ ವಾಹನ ಚಲಾಯಿಸಿ ಅಪಘಾತ: ಕೇಸ್‌ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

Dec 22 2024, 01:31 AM IST
ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಭಟ್ವಿಕಳದಲ್ಲಿ ವಿದ್ಯಾರ್ಥಿ ಸಾವಿಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ: ಪೋಷಕರ ಆರೋಪ

Dec 20 2024, 12:47 AM IST
ಕಳೆದ ವಾರವಷ್ಟೇ ಮುರ್ಡೇಶ್ವರದ ಸಮುದ್ರದ ಅಲೆಗೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಭಟ್ಕಳದಲ್ಲಿ ಮತ್ತೊಂದು ಬಾಲಕನ ಸಾವು ಸಂಭವಿಸಿದ್ದು, ಮಕ್ಕಳು ಪ್ರವಾಸಕ್ಕೆ ಬರುವುದೇ ಬೇಡ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಮನಗರದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಿಡುಗಡೆ: ಪೊಲೀಸರ ನಿರ್ಲಕ್ಷ್ಯ ಆರೋಪ

Dec 15 2024, 02:00 AM IST
ರಾಮನಗರದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಪೊಲೀಸರ ನಡೆಯಿಂದ ಬೇಸರಗೊಂಡ ನ್ಯಾಯಾಧೀಶರು ಪ್ರಕರಣದ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ದಾರುಲ್ ಇರ್ಶಾದ್ ಮಾಣಿ: ವಿದ್ಯಾರ್ಥಿ ಸ್ಪರ್ಧಾ ಹಬ್ಬ ಫಿದಾಕ್-6.0 ಸಮಾಪ್ತಿ, ಪ್ರಶಸ್ತಿ ಪ್ರದಾನ

Dec 12 2024, 12:33 AM IST
ಡಿ.7 ರಂದು ಸಂಜೆ ಆರಂಭಗೊಂಡು ಡಿ.9 ರ ಸಾಯಂಕಾಲ ತನಕ ಮೂರು ದಿನಗಳಲ್ಲಿ, ಎರಡು ವೇದಿಕೆಗಳಲ್ಲಿ ನಾಲ್ಕು ತಂಡಗಳ ನಡುವೆ 107 ವಿವಿಧ ಸ್ಪರ್ಧೆಗಳು ನಡೆಯಿತು.

ಸಭ್ಯತೆ ಮೀರದ ಮಾತುಗಾರಿಕೆ ಎಸ್ಎಂಕೆ ಶಕ್ತಿಯಾಗಿತ್ತು : ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿಪಿ. ತಿಪ್ಪೇಸ್ವಾಮಿ

Dec 12 2024, 12:33 AM IST

 ಸಭ್ಯತೆ ಮೀರದ ಮಾತುಗಾರಿಕೆ, ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ, ಅಧ್ಯಯನ ಶೀಲತೆ ಎಸ್ಎಂಕೆ ಶಕ್ತಿಯಾಗಿತ್ತು. ಅವರ ವ್ಯಕ್ತಿತ್ವ ರಾಜಕಾರಣಿಗಳಿಗಲ್ಲದೇ ವಿದ್ಯಾರ್ಥಿಗಳಿಗೂ ಅನುಕರಣೀಯ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿಪಿ. ತಿಪ್ಪೇಸ್ವಾಮಿ ಹೇಳಿದರು.

ವಿದ್ಯಾರ್ಥಿ ನಿಲಯಗಳ ಆರಂಭಕ್ಕೆ ಗಮನ-ಶಾಸಕ ಮಾನೆ

Dec 07 2024, 12:30 AM IST
ತಾಲೂಕಿನ ಮಲ್ಲಿಗಾರ ಗ್ರಾಮದ ವಾಲ್ಮೀಕಿ ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.

ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವು

Dec 06 2024, 09:00 AM IST
ರಾಯಬಾಗ ತಾಲೂಕಿನ ಹಿಡಕಲ್ಲ ಗ್ರಾಮದ ಮನ್ನಿಕೇರಿ ತೋಟದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಕಿರಣ ಸಿದ್ದಪ್ಪ ಕುರ್ಲಚ್ಚಿ(16) ಬುಧವಾರ ಹೃದಯಾಘಾತದಿಂದ ಮೃತಪದ್ದಾನೆ.

ವಿದ್ಯಾರ್ಥಿ ಜೀವನದಲ್ಲಿ ಗುರಿ ಸ್ಪಷ್ಟವಾಗಿರಲಿ: ಮಾರನಾಳ

Dec 05 2024, 12:31 AM IST
Let the goal in student life be clear: Maranala

ಕಾರ್ಕಳ ಭುವನೇಂದ್ರ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ದಿನಾಚರಣೆ

Dec 02 2024, 01:19 AM IST
ವಿಶ್ವವಿದ್ಯಾನಿಲಯದಿಂದ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಎಸ್.ಆರ್. ಆಚಾರ್ ಸ್ಮರಣಾರ್ಥ ದತ್ತಿನಿಧಿಯನ್ನು ವಿತರಿಸಲಾಯಿತು.

ತಿಪಟೂರು ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಕಲ್ಪತರು ವಿದ್ಯಾರ್ಥಿ ರತ್ನ ರಸಪ್ರಶ್ನೆ ಕಾರ್ಯಕ್ರಮ

Nov 29 2024, 01:01 AM IST
ಸೊಗಡು ಜನಪದ ಹೆಜ್ಜೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕಲ್ಪತರು ವಿದ್ಯಾರ್ಥಿ ರತ್ನ ರಸಪ್ರಶ್ನೆ ಕಾರ್ಯಕ್ರಮವನ್ನು ತಿಪಟೂರು ನಗರದ ಎಸ್.ವಿ.ಪಿ ಶ್ರೀ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಆಯೋಜನೆ ಮಾಡಲಾಗಿತ್ತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved