• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಾಧಿಸಬೇಕಾದ ಗುರಿಯ ಬಗ್ಗೆ ಮಾತ್ರ ಕನಸು ಕಾಣಬೇಕು: ಎ.ಆರ್. ಮುತ್ತಣ್ಣ

Feb 11 2025, 12:47 AM IST
ವಿದ್ಯಾರ್ಥಿಗಳು ಸಾಧಿಸಬೇಕಾದ ಗುರಿಯ ಬಗ್ಗೆ ಮಾತ್ರ ಕನಸು ಕಾಣಬೇಕು. ಪ್ರತಿನಿತ್ಯ ಈ ಬಗ್ಗೆ ಮನನ ಮಾಡಿಕೊಳ್ಳಬೇಕು ಎಂದು ಗಣ್ಯರು ತಿಳಿಸಿದರು.

ಜೆಎಸ್‌ಎಸ್‌ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಗುಂಪುವಿಮೆ

Feb 10 2025, 01:47 AM IST
ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀಗಳ ಕಾಳಜಿ ಹಾಗೂ ದೂರದೃಷ್ಠಿಯ ಫಲವಾಗಿ ಜೆಎಸ್‌ಎಸ್ ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಐದು ಲಕ್ಷ ರುಪಾಯಿಗಳ ಗುಂಪು ಅಪಘಾತ ವಿಮಾ ಸೌಲಭ್ಯವನ್ನು ಆಡಳಿತ ಮಂಡಳಿಯು ಕಲ್ಪಿಸಿದೆ. ಇಂತಹ ಅನುಕೂಲತೆಗಳನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಸುತ್ತೂರು ಮಠದ ಸ್ವಾಮೀಜೀಯವರಿಗೆ ನಾವೆಲ್ಲರೂ ಸದಾ ಋಣಿಗಳಾಗಿರಬೇಕು ಪ್ರಾಂಶುಪಾಲ ಡಾ.ಚೌಡಯ್ಯ ಕಟ್ನವಾಡಿ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಓದಿನತ್ತ ಗಮನಹರಿಸಿ

Feb 10 2025, 01:47 AM IST
ವಿಜಯಪುರ: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಓದಿದಾಗ ಮಾತ್ರ ಜೀವನದಲ್ಲಿ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಪಿ.ವೆಂಕಟೇಶ್ ಹೇಳಿದರು.

ಕರಾವಳಿಯ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಸೇವೆಯ ಬಗ್ಗೆ ಆಸಕ್ತಿ ವಹಿಸಿ: ಯಶ್ಪಾಲ್ ಸುವರ್ಣ

Feb 09 2025, 01:31 AM IST
ದ.ಕ. ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೊತ್ತದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ನಡೆಯಿತು.

ವಿದ್ಯಾರ್ಥಿಗಳು ಮೊಬೈಲ್ ಗಳಿಂದ ದೂರವಿರಬೇಕು: ಆರ್.ಪ್ರಶಾಂತ್

Feb 09 2025, 01:18 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದರೇ ಮಾತ್ರ ಶಾಲೆ ಹಾಗೂ ಪೋಷಕರಿಗೆ ಒಳ್ಳೇಯ ಹೆಸರು ಬರಲು ಸಾಧ್ಯ, ವಿದ್ಯಾರ್ಥಿಗಳು ನಿರಂತರ ಓದಿನೊಂದಿಗೆ ಸಾಧನೆ ಮಾಡಬೇಕು, ಗುರು ಹಿರಿಯರಿಗೆ ಗೌರವ ಕೊಟ್ಟು ಮಾನವೀಯ ಮೌಲ್ಯವನ್ನು ಬೆಳೆಸಿಕೊಳ್ಳಬೇಕು.

ಪ್ರತಿಯೊಬ್ಬ ವಿದ್ಯಾರ್ಥಿಗಳು ಶ್ರಮಪಟ್ಟ ಓದಿ ಭವಿಷ್ಯ ರೂಪಿಸಿಕೊಳ್ಳಿ: ದರ್ಶನ್ ಪುಟ್ಟಣ್ಣಯ್ಯ

Feb 09 2025, 01:16 AM IST
ಕ್ಷೇತ್ರದ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡಬೇಕು ಎಂಬ ಉದ್ದೇಶದಿಂದ ಸಾಲಸೋಲ ಮಾಡಿ ಓದಿಸುತ್ತಿರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು, ಅದನ್ನು ಬಿಟ್ಟು ಹಲವು ದುಶ್ಚಟಗಳಿಗೆ ಒಳಗಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ.

ವಿದ್ಯಾರ್ಥಿಗಳು ಸಂಚಾರ ನಿಯಮ ಅರಿಯಲಿ

Feb 09 2025, 01:16 AM IST
ಸಾರಿಗೆ ಕಚೇರಿ, ವಾಸವಿ ಎಜುಕೇಷನ್ ಟ್ರಸ್ಟ್ ನ ಸಹಯೋಗದಲ್ಲಿ ಇಲ್ಲಿನ ವಾಸವಿ ವಿದ್ಯಾಲಯದಲ್ಲಿ 36ನೇ ರಸ್ತೆ ಸುರಕ್ಷತಾ ಜಾಗೃತಿಯ ಮಾಸಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ: ರಾಮಚಂದ್ರಯ್ಯ

Feb 09 2025, 01:15 AM IST
ಕನಕಪುರ: ಪೋಷಕರು ಸರ್ವಸ್ವವನ್ನೂ ತ್ಯಾಗ ಮಾಡಿ ಮಕ್ಕಳಿಗೆ ಉತ್ತಮ ಜೀವನ ಕಟ್ಟಿಕೊಡಬೇಕೆಂದು ಕನಸು ಕಾಣುತ್ತಾರೆ. ವಿದ್ಯಾರ್ಥಿಗಳು ದುಶ್ಚಗಳಿಂದ ದೂರವಿದ್ದು, ಪೋಷಕರ ಕನಸು ನನಸು ಮಾಡುವ ಜೊತೆಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ ತಿಳಿಸಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಸೂಕ್ತ ಮಾರ್ಗ ಆಯ್ಕೆ ಮಾಡಲಿ: ಸಿಸ್ಟರ್‌ ಉಷಾ ಸಲಹೆ

Feb 08 2025, 12:32 AM IST
ನರಸಿಂಹರಾಜಪುರ, ವಿದ್ಯಾರ್ಥಿಗಳು ಜೀವನದಲ್ಲಿ ಸರಿಯಾದ ಮಾರ್ಗ ಆಯ್ಕೆ ಮಾಡಿಕೊಂಡರೆ ಗುರಿ ತಲಪಲು ಸಾಧ್ಯವಾಗುತ್ತದೆ ಎಂದು ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಉಷಾ ಹೇಳಿದರು.

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು

Feb 08 2025, 12:31 AM IST
ಡಿಜಿಟಲ್ ಫಾಸ್ಟಿಂಗ್ ಅಂದರೆ ಮೊಬೈಲ್ ನ ಹಾಗೂ ಸಾಮಾಜಿಕ ಮಾಧ್ಯಮದ ಬಳಕೆಯನ್ನು ಕಡಿಮೆ ಮಾಡಬೇಕು. ಅದೇ ಬದುಕಲ್ಲ, ಅದಕ್ಕಿಂತಲೂ ಹೆಚ್ಚಾಗಿ ಇರುವ ಒಂದು ಜೀವನವನ್ನು ಪ್ರೀತಿಸಬೇಕು. ಆ ಜೀವನದ ಗುರಿಯನ್ನು ತಲುಪಲು ಇರುವ ಮಾರ್ಗಗಳ ಬಗ್ಗೆ ತಿಳಿದುಕೊಂಡು ಮುನ್ನುಗ್ಗಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 62
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved