ವಿದ್ಯಾರ್ಥಿಗಳು ಭಾಷೆ, ಸಾಹಿತ್ಯವನ್ನು ಆಸಕ್ತಿಯಿಂದ ಕಲಿಯಬೇಕು: ಖಾದರ್
Jan 06 2025, 01:03 AM ISTಆಶಯ ಭಾಷಣ ಮಾಡಿದ ಡಾ. ಧನಂಜಯ ಕುಂಬ್ಳೆ ಮಾತನಾಡಿ ಕನ್ನಡ ಭಾಷೆ ಸುಂದರವೂ ಸುಲಲಿತವೂ ಆದ ಭಾಷೆ, ಅದರ ಸಾಹಿತ್ಯವು ಜೀವನ ಮೌಲ್ಯಗಳನ್ನು, ಸೌಹಾರ್ದತೆಯನ್ನು ಸಾರಿದೆ. ವಿದ್ಯಾರ್ಥಿಗಳು ಈ ಆದರ್ಶವನ್ನು ತಿಳಿದುಕೊಳ್ಳಬೇಕು ಎಂದರು.