• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಭವಿಷ್ಯ ರೂಪಿಸಿಕೊಳ್ಳಲಿ: ಜೆ.ಆರ್‌. ಬಾಳೇರಿ

Mar 12 2025, 12:47 AM IST
ವಿದ್ಯಾರ್ಥಿ ಜೀವನ ಅಮೂಲ್ಯ. ಅದರಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ತಮ್ಮ ಜೀವನದ ದಿಕ್ಕನ್ನು ಬದಲಿಸುವ ಸಂದರ್ಭ. ಈ ಹಿನ್ನೆಲೆಯಲ್ಲಿ ಉತ್ತಮ ಅಂಕ ಪಡೆದು ಉತ್ತಮ ಭವಿಷ್ಯ ಕಂಡುಕೊಳ್ಳಲು ಮನಗುಂಡಿ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಜೆ.ಆರ್‌. ಬಾಳೇರಿ ಹೇಳಿದರು.

ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಾಸ ಮಾಡಬೇಕು-ಹೊಸಮನಿ

Mar 11 2025, 12:49 AM IST
ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಲ್ಲಿ ಹೆಚ್ಚಿನ ಅಂಕ ಗಳಿಸಲು ಸಾಧ್ಯ. ಶಿಕ್ಷಕರು ಮಕ್ಕಳಲ್ಲಿನ ಪರೀಕ್ಷೆಯ ಭಯ‌ ಹೋಗಲಾಡಿಸಬೇಕು ಎಂದು ಡಿಡಿಪಿಐ ಆರ್.ಎಸ್. ಬುರಡಿ ಹೇಳಿದರು. ಸಮೀಪದ ಪು.ಬಡ್ನಿ ಸಿ.ಚ.ಹರದಗಟ್ಟಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಹಾಗೂ ಸೇವಾ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯ ಎಂ.ಬಿ. ಹೊಸಮನಿ ಅವರ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಮೌಲ್ಯ ಅಳವಡಿಸಿಕೊಳ್ಳಬೇಕು: ಯಶ್ವಂತ್ ಕುಮಾರ್

Mar 10 2025, 12:19 AM IST
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕ ಎಂ. ಎಂ. ಯಶ್ವಂತ್‌ ಕುಮಾರ್‌ ಹೇಳಿದರು.

ಸರ್ಕಾರಿ ಪ್ರೌಢಶಾಲೆ ಉಳಿಸಲು ಪಣತೊಟ್ಟ ನಿವೃತ್ತ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು..!

Mar 10 2025, 12:16 AM IST
ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿವೃತ್ತ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಬಳಗ ಕಟ್ಟಿಕೊಂಡು ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಉಳಿಸಲು ಮುಂದಾಗಿದ್ದಾರೆ. ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿಕ್ಷಕರು ಹಾಗೂ ವ್ಯಾಸಂಗ ಪಡೆದ ಹಿರಿಯ ವಿದ್ಯಾರ್ಥಿಗಳ ಬಳಗ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಪಣತೊಟ್ಟಿದ್ದಾರೆ.

ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿರಿ: ಸೋಮಶೇಖರ್ ನಾಯಕ್

Mar 09 2025, 01:47 AM IST
ಯಳಂದೂರು ಪಟ್ಟಣದ ಎಸ್‌ಡಿವಿಎಸ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ವತ್ ಇನ್‌ಫ್ರಾ ಪ್ರೈ.ಲಿ.ನ ಸೋಮಶೇಖರ್ ನಾಯಕ್ ಮಾತನಾಡಿದರು.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಉಡುಪಿ ಡಿಸಿ

Mar 07 2025, 11:48 PM IST
ಶುಕ್ರವಾರ ಉಡುಪಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾತನಾಡಿದರು.

9 ವಿವಿ ಮುಚ್ಚಲ್ಲ, ವಿಲೀನ ಮಾಡ್ತೀವಿ - ವಿದ್ಯಾರ್ಥಿಗಳು ಅದೇ ಕಾಲೇಜಲ್ಲಿ ವ್ಯಾಸಂಗ : ಡಿಸಿಎಂ ಡಿಕೆಶಿ

Mar 07 2025, 10:25 AM IST

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಲಾದ ಒಂಬತ್ತು ವಿಶ್ವವಿದ್ಯಾಲಯಗಳ ಕುರಿತಂತೆ ಅಧ್ಯಯನ ಮಾಡಲಾಗಿದ್ದು, ಅವುಗಳನ್ನು ಮುಚ್ಚುವ ಬದಲು ಹಳೇ ವಿಶ್ವವಿದ್ಯಾಲಯಗಳೊಂದಿಗೆ ವಿಲೀನಗೊಳಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು

ವಿದ್ಯಾರ್ಥಿಗಳು ತಾಳ್ಮೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದು ಉತ್ತಮ ಅಂಕ ಪಡೆಯಿರಿ: ಲಕ್ಷ್ಮಣ ಶೆಟ್ಟಿ ಕರೆ

Mar 07 2025, 12:47 AM IST
ನರಸಿಂಹರಾಜಪುರ, ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳು ಗಾಬರಿ ಮಾಡಿಕೊಳ್ಳದೆ ತಾಳ್ಮೆಯಿಂದ ಪರೀಕ್ಷೆ ಬರೆದು ಉತ್ತಮ ಅಂಕ ಪಡೆದು ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ಕರೆ ನೀಡಿದರು.

ವಿದ್ಯಾರ್ಥಿಗಳು ವ್ಯಾಸಂಗ ಮಾಡುವಾಗಲೇ ವೃತ್ತಿ ಆಯ್ಕೆ ಮಾಡಿರಬೇಕು: ವಿ.ಬಿ.ಚಿರಂಜೀವಿ ಸಲಹೆ

Mar 06 2025, 12:30 AM IST
ನರಸಿಂಹರಾಜಪುರ, ವಿದ್ಯಾರ್ಥಿಗಳು ಪದವಿ ವ್ಯಾಸಂಗ ಮಾಡುವಾಗಲೇ ಯಾವ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು ಎಂದು ಭದ್ರಾವತಿ ಸರ್.ಎಂ.ವಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿ.ಬಿ.ಚಿರಂಜೀವಿ ಸಲಹೆ ನೀಡಿದರು.

ಉಡುಪಿ: 3 ಕಿ.ಮೀ. ಹೆದ್ದಾರಿಯಲ್ಲಿ 200 ಚೀಲ ತ್ಯಾಜ್ಯ ಸಂಗ್ರಹಿಸಿದ ವಿದ್ಯಾರ್ಥಿಗಳು!

Mar 05 2025, 12:36 AM IST
ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಕೊನೆಯ ದಿನ ಸೋಮವಾರ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ನಿಟ್ಟೂರಿನ ಆಭರಣ ಮೋಟಾರ್ಸ್ ಎದುರಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಈ ಮಹಾ ಅಭಿಯಾನಕ್ಕೆ ಉಡುಪಿಯ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿ ಶುಭ ಹಾರೈಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved