• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಶ್ರದ್ಧಾಸಕ್ತಿಯಿಂದ ವ್ಯಾಸಂಗ ಮಾಡಿ

Jul 29 2025, 01:01 AM IST
ರಾಮನಗರ: ಕಿರಿಯರಲ್ಲಿರುವ ಕೀಳರಿಮೆಯನ್ನು ಹೋಗಿಸಿ ಆತ್ಮ ವಿಶ್ವಾಸ ತುಂಬಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳು ಉಡುಗೊರೆ ನೀಡುವ ಮೂಲಕ ಸ್ನೇಹಹಸ್ತ ಚಾಚುವ ಎಕ್ಸ್‌ಪರ್ಟ್ ಪರ್ವ ಕಾರ್ಯಕ್ರಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಬೆಳವಣಿಗೆ ಎಂದು ಹಿರಿಯ ವಿದ್ಯಾರ್ಥಿಗಳಿಗೆ ಎಕ್ಸ್‌ಪರ್ಟ್ ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ಡಾ.ರವಿಕುಮಾರ್ ಹೇಳಿದರು.

ವಿದ್ಯಾರ್ಥಿಗಳು ಅಂಬೇಡ್ಕರ್‌ ಆಶಯ ಈಡೇರಿಸಿ

Jul 28 2025, 12:31 AM IST
ಸಂವಿಧಾನ ಶಿಲ್ಪ ಡಾ. ಬಿ.ಅರ್. ಅಂಬೇಡ್ಕರ್ ಅವರು ನನ್ನ ಜನ ಶಿಕ್ಷಣ ಕಲಿತು ಆಳುವ ವರ್ಗಗಳಸಾಲಿನಲ್ಲಿರಬೇಕು ಎಂಬ ಆಶಯವನ್ನು ಹೊಂದಿದ್ದರು. ಅವರ ಕನಸು ನನಸು ಮಾಡುವ ಎಲ್ಲಾ ಶಕ್ತಿ ಸಾಮರ್ಥ್ಯ ನಿಮ್ಮಲ್ಲಿದೆ ಎಂದು ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದರು.

ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚು ತೊಡಗಿ

Jul 28 2025, 12:30 AM IST
ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚು ತೊಡಗಿ

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆ ಮಾಡಬೇಕು-ಚನ್ನವೀರೇಶ್ವರ ಶ್ರೀ

Jul 26 2025, 01:30 AM IST
ಪ್ರತಿಯೊಬ್ಬ ವಿದ್ಯಾರ್ಥಿಗಳು ಪ್ರೌಢಶಾಲೆ ಹಾಗೂ ಕಾಲೇಜಿನ ಜೀವನದಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಲು ಪ್ರತಿಯೊಬ್ಬರು ಪ್ರಯತ್ನ ಮಾಡಬೇಕೆಂದು ಕೊಣ್ಣೂರ ವಿರಕ್ತಮಠದ ಡಾ.ಚನ್ನವಿರೇಶ್ವರ ಶ್ರೀಗಳು ಹೇಳಿದರು.

ಭಾರತೀ ಎಕ್ಸಲೆನ್ಸ್ ವಿದ್ಯಾರ್ಥಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿ 32 ವಿದ್ಯಾರ್ಥಿಗಳು ಅಸ್ವಸ್ಥ

Jul 26 2025, 12:30 AM IST
ತಕ್ಷಣ ಅವರನ್ನು ಚಿಕಿತ್ಸೆ ಗೆ ಒಳಪಡಿಸಿದಾಗ ಊಟ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎಂದು ಗೊತ್ತಾಗಿದೆ. ಅಸ್ವಸ್ಥಗೊಂಡ 32 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, 11 ವಿದ್ಯಾರ್ಥಿಗಳು ಡಿಸ್ಚಾರ್ಜ್ ಆಗಿದ್ದಾರೆ.

ಕಮಲನಗರದಲ್ಲಿ ಸಾರಿಗೆ ಬಸ್ ಕೊರತೆ; ಬಸವಳಿದ ವಿದ್ಯಾರ್ಥಿಗಳು

Jul 26 2025, 12:00 AM IST
ಸಾರಿಗೆ ಸಂಸ್ಥೆ ಬಸ್‌ಗಳ ಕೊರತೆ, ಶಕ್ತಿ ಯೋಜನೆ ವಿದ್ಯಾರ್ಥಿಗಳ ಪಾಲಿಗೆ ಶಾಪವಾಗಿ ಕಾಡುತ್ತಿದ್ದು, ಕಮಲನಗರ- ಸಂಗಮ ನಡುವಿನ ಸಂಚಾರ ಮಾಡಲು ಶಾಲಾ ಮಕ್ಕಳು ಅನಿವಾರ್ಯವಾಗಿ ಜೀವ ಕೈಯಲ್ಲಿ ಹಿಡಿದು ಪ್ರಯಾಣ ಮಾಡುವ ಸ್ಥಿತಿ ಉಲ್ಬಣಗೊಂಡಿದೆ.

ಶಾಲೆ ಬಿಟ್ಟು ಗೊಬ್ಬರ ಖರೀದಿಗೆ ಬಂದ ವಿದ್ಯಾರ್ಥಿಗಳು

Jul 23 2025, 04:28 AM IST
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದ್ದು ರೈತರು ಅಂಗಡಿಯಿಂದ ಅಂಗಡಿಗೆ ತಿರುಗುತ್ತಿದ್ದಾರೆ. ಈ ನಡುವೆ ಮಂಗಳವಾರ ಬೆಳಗ್ಗೆ ತಾಲೂಕು ಒಕ್ಕಲುತನ ಮಾರಾಟ ಮಂಡಳಿಗೆ ಗೊಬ್ಬರ ಖರೀದಿಸಲು ಆಗಮಿಸಿದ್ದ ರೈತರಿಗೆ ಗೊಬ್ಬರವಿಲ್ಲವೆಂದು ಬಾಗಿಲು ಹಾಕಿದ್ದರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತಂತ್ರ ಸ್ಥಿತಿಯಲ್ಲಿ ಆದರ್ಶ ಶಾಲೆಯ 42 ವಿದ್ಯಾರ್ಥಿಗಳು

Jul 22 2025, 12:00 AM IST
ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು (ಎನ್‌ಎಸ್‌ಕ್ಯೂಎಫ್) ಅಡಿ ಕಳೆದ ಶೈಕ್ಷಣಿಕ ವರ್ಷದಿಂದ ಆರಂಭಗೊಂಡಿರುವ ಐಟಿ (ಇನ್‌ಫಾರ್ಮೆಷನ್ ಟೆಕ್ನಾಲಜಿ) ಕೋರ್ಸ್ ಆಯ್ಕೆ ಮಾಡಿಕೊಂಡಿರುವ ಪಟ್ಟಣದ ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ೪೨ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ! ಯಾಕೆಂದರೆ ಕಂಪ್ಯೂಟರ್‌ ವಿಷಯ ಕಲಿಸುವ ಶಿಕ್ಷಕರನ್ನೇ ನೇಮಕ ಮಾಡಿಲ್ಲ.

ವಿದ್ಯಾರ್ಥಿಗಳು ರಾಷ್ಟ್ರದ ಸಂಪತ್ತಾಗಬೇಕು: ಉಮಾ ಪ್ರಶಾಂತ್

Jul 21 2025, 01:30 AM IST
ಮಕ್ಕಳು ಕಲಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಪ್ರಗತಿ ಕಾಣಬೇಕು. ರಾಷ್ಟ್ರದ ಸಂಪತ್ತಾಗಿ ರೂಪುಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದ್ದಾರೆ.

ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲಿ: ಕರಬಸಪ್ಪ ಜಾಡರ

Jul 21 2025, 12:00 AM IST
ಉದ್ಯಮ ಸ್ಥಾಪನೆಗೆ ಅನೇಕ ಯೋಜನೆಗಳಿದ್ದು, ಅದಕ್ಕಾಗಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved