• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡಗೋಡದಲ್ಲಿ ೧೨೫೩ ವಿದ್ಯಾರ್ಥಿಗಳು ಹಾಜರು

Mar 22 2025, 02:04 AM IST
ಎಸ್ಎಸ್ಎಲ್ಸಿ ಪರೀಕ್ಷೆಯ ಮೊದಲ ದಿನ ಕನ್ನಡ ಭಾಷೆಗೆ ೧೮ ಜನ ಗೈರು ಹಾಜರಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಪ್ರಥಮ ಪರೀಕ್ಷೆ: 294 ವಿದ್ಯಾರ್ಥಿಗಳು ಗೈರು

Mar 22 2025, 02:04 AM IST
ಕರಾವಳಿಯಲ್ಲಿ ಶುಕ್ರವಾರ ಬಿಸಿಲಿನ ತೀವ್ರತೆಯ ನಡುವೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೊದಲ ದಿನ ಒಟ್ಟು 294 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಡಿಸಿ ದಿವ್ಯಪ್ರಭು

Mar 22 2025, 02:01 AM IST
ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿವೆ. ಧಾರವಾಡ ಜಿಲ್ಲೆಯಲ್ಲಿ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 106 ಪರೀಕ್ಷಾ ಕೇಂದ್ರಗಳನ್ನು ತೆರಯಲಾಗಿದೆ‌.

ಆಲೂರು ತಾಲೂಕಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ 988 ವಿದ್ಯಾರ್ಥಿಗಳು

Mar 21 2025, 12:35 AM IST
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾ.21 ರಿಂದ ಏಪ್ರಿಲ್‌ 4 ವರೆಗೆ ನಡೆಯಲಿದ್ದು, ತಾಲೂಕಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಆಲೂರು, ಬೆಥೆಸ್ಥಾ ಪ್ರೌಢಶಾಲೆ ಬೈರಾಪುರ, ಸರ್ಕಾರಿ ಪ್ರೌಢಶಾಲೆ ಕಾಮತಿ ಕೂಡಿಗೆ, ಕರ್ನಾಟಕ ಪಬ್ಲಿಕ್ ಶಾಲೆ ರಾಯರಕೊಪ್ಪಲು ಹಾಗೂ ಎಸ್.ಕೆ.ಎನ್.ಆರ್.ಎಚ್ ಪ್ರೌಢಶಾಲೆ ಕೆ. ಹೊಸಕೋಟೆಯ ಈ ಐದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 18,017 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಭಾಗಿ

Mar 21 2025, 12:34 AM IST
18,017 students appeared for the SSLC exam in the district

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿಜಯನಗರ ಜಿಲ್ಲೆ ವಿದ್ಯಾರ್ಥಿಗಳು ಸಜ್ಜು

Mar 21 2025, 12:34 AM IST
ವಿಜಯನಗರ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯಲ್ಲಿ 21,429 ಹೊಸ ಮತ್ತು 1271 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 22,700 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಹಾಲ್ ಟಿಕೆಟ್ ನಿರಾಕರಣೆ: ವಿದ್ಯಾರ್ಥಿಗಳು, ಪಾಲಕರ ಪ್ರತಿಭಟನೆ

Mar 21 2025, 12:34 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಲ್ ಟಿಕೆಟ್ ಕೊಡಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿಗಳು, ಪಾಲಕರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಬಿಟಿಡಿಎ ಆವರಣದಲ್ಲಿರುವ ಆರ್.ಎಂ.ಎಸ್.ಎ ಪ್ರೌಢಶಾಲೆಯಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಆದರ್ಶಗಳೊಂದಿಗೆ ಉತ್ತಮರಾಗಬೇಕು: ಎಂ.ಕೃಷ್ಣೇಗೌಡ

Mar 21 2025, 12:31 AM IST
ಶಿಕ್ಷಣದಲ್ಲಿ ಜ್ಞಾಪಕಶಕ್ತಿ ಮಾತ್ರವಲ್ಲದೆ ಗ್ರಹಿಸುವ ಶಕ್ತಿಯನ್ನೂ ಕೂಡ ವಿದ್ಯಾರ್ಥಿಗಳು ಇಟ್ಟುಕೊಳ್ಳಬೇಕು ಎಂದು ವಾಗ್ಮಿ ಎಂ.ಕೃಷ್ಣೇಗೌಡ ಹೇಳಿದರು.

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳು ಸನ್ನದ್ಧ

Mar 21 2025, 12:31 AM IST
ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ 27 ಸರ್ಕಾರಿ ಪ್ರೌಢಶಾಲೆ, 12 ಅನುದಾನಿತ ಪ್ರೌಢಶಾಲೆಗಳು, 15 ಅನುದಾನ ರಹಿತ ಪ್ರೌಢಶಾಲೆ, ತಲಾ ಒಂದು ಮೊರಾರ್ಜಿ ದೇಸಾಯಿ ಹಾಗೂ ಮೌಲಾನ ಅಜಾದ್ ಪ್ರೌಢಶಾಲೆಗಳು ಸೇರಿ ಒಟ್ಟು 56 ಪ್ರೌಢಶಾಲೆಗಳಲ್ಲಿ 2791 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: 5,388 ವಿದ್ಯಾರ್ಥಿಗಳು ಹಾಜರು

Mar 21 2025, 12:30 AM IST
SSLC exam begins today: 5,388 students appear
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 76
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved