• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮ್ಮೇಳನದಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಭಾಗವಹಿಸಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

Dec 06 2024, 08:58 AM IST
ಮೂರು ದಿನಗಳು ನಡೆಯುವ ಸಮ್ಮೇಳನದಲ್ಲಿ ಸಂಪನ್ಮೂಲ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹೆಸರಾಂತ ವ್ಯಕ್ತಿಗಳಿಂದ ಮೂರು ವೇದಿಕೆಗಳಲ್ಲಿ ಗೋಷ್ಠಗಳು ನಡೆಯಲಿದೆ. ಗೋಷ್ಠಿಗಳು ವಿದ್ಯಾರ್ಥಿಗಳಿಗೆ ಜ್ಞಾನದ ಭಂಡಾರ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳವೇಕು. ಶುಕ್ರವಾರ ಮತ್ತು ಶನಿವಾರದ ಪಠ್ಯ ಚಟುವಟಿಕೆಗಳನ್ನು ಮುಂದಿನ ರಜೆ ದಿನಗಳೊಂದು ಸರಿದೂಗಿಸಿಕೊಳ್ಳಿ.

ವಿದ್ಯಾರ್ಥಿಗಳು ವ್ಯಾಸಂಗದ ಜತೆಗೆ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲಿ: ಡಾ.ಸಿ.ಎಸ್. ಶಿವಾನಂದ

Dec 03 2024, 12:34 AM IST
ಗದಗ ಜೆ.ಟಿ. ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಆಶ್ರಯದಲ್ಲಿ, ಇತ್ತೀಚಿನ ದಿನಮಾನಗಳಲ್ಲಿ ಭೌತಶಾಸ್ತ್ರದಲ್ಲಿ ಬೆಳವಣಿಗೆಗಳ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ನಡೆಯಿತು. ಇಬ್ಬರು ಉಪನ್ಯಾಸಕರು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು.

ಸ್ಫೂರ್ತಿ ನೀಡುವ ಕಲೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಶಿಲ್ಪಾನಾಗ್‌

Nov 30 2024, 12:48 AM IST
ಸುಸಂಸ್ಕೃತ ಬದುಕನ್ನು ಕಲಿಸುವುದರ ಜೊತೆಗೆ ಸ್ಫೂರ್ತಿಯನ್ನು ನೀಡುವ ಕಲೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಹೇಳಿದರು. ಚಾಮರಾಜನಗರದಲ್ಲಿ ಮೂರು ದಿನಗಳ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಮಾನವೀಯ ಗುಣ ರೂಪಿಸಿಕೊಳ್ಳಿ

Nov 30 2024, 12:45 AM IST
ಶಿವಮೊಗ್ಗದ ಸಹ್ಯಾದಿ ಕಲಾ ಕಾಲೇಜಿನಲ್ಲಿ ಗುರುವಾರ ನಡೆದ ಸಂವಿಧಾನ ಓದು ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾವಧಿ ಬೋಧಿಸಲಾಯಿತು.

ಬೈಲಂದೂರು ಊರಿನವರ ಪ್ರತಿಷ್ಠೆಗೆ ಶಾಲಾ ವಂಚಿತರಾದ 32 ವಿದ್ಯಾರ್ಥಿಗಳು

Nov 29 2024, 01:01 AM IST
ಬೈಲಂದೂರು ಶಾಲೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್‌. ಹೆಗಡೆ, ಪೊಲೀಸ್‌ ಇಲಾಖೆಯ ಸಹಕಾರ ಪಡೆದು ಪಾಲಕರ ಮನವೊಲಿಸುವ ಎಲ್ಲ ಪ್ರಯತ್ನ ಮಾಡಿದ್ದರಿಂದ ೧೧ ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪಿದ್ದಾರೆ.

ಕಾನೂನು ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು

Nov 27 2024, 01:06 AM IST
ಭಾರತದ ಸಂವಿಧಾನವು ವಿಶ್ವದ ಅತ್ಯಂತ ಸುದೀರ್ಘವಾದ ಲಿಖಿತ ಸಂವಿಧಾನವಾಗಿದೆ.

ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿರಬೇಕು

Nov 24 2024, 01:48 AM IST
ಎಲ್ಲರೂ ತಮ್ಮ ತಮ್ಮ ತಂದೇ ತಾಯಿಗಳನ್ನೇ ರೋಲ್ ಮಾಡೆಲ್‌ಗಳನ್ನಾಗಿಸಿ ಕೊಳ್ಳಬೇಕು. ವಿದ್ಯಾಬ್ಯಾಸ ಮುಗಿಸಿದ ನಂತರ ಕನಿಷ್ಟ ನಾಲ್ಕು ಜನರಿಗಾದರೂ ಸಹಾಯ ಮಾಡ ಬೇಕು.ಯುವಪೀಳಿಗೆ ಓದುವ ಕಾಲದಲ್ಲಿ ದುಶ್ಚಟಗಳಿಂದ ದೂರವಿರಬೇಕು. ಉತ್ತಮ ಕೆಲಸಗಳಿಗೆ ಮಾತ್ರ ಮೋಬೈಲ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಬೇಕು.

ವಿದ್ಯಾರ್ಥಿಗಳು ಕನ್ನಡತನ ರೂಢಿಸಿ: ಕೆ.ಆರ್.ಜ್ಯೋತಿ

Nov 23 2024, 12:33 AM IST
ಯಡೂರಿನ ಬಿ.ಟಿ. ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ೬೯ನೇ ಕನ್ನಡ ರಾಜ್ಯೋತ್ಸವ ನಡೆಯಿತು. ಹಿರಿಯ ಸಾಹಿತಿ ನ.ಲ. ವಿಜಯ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಸವಾಲನ್ನು ಯಶಸ್ವಿಯಾಗಿ ಎದುರಿಸಿ

Nov 22 2024, 01:19 AM IST
ಜೀವನದಲ್ಲಿ ಸೋಲು-ಗೆಲುವು, ಸಂಕಷ್ಟಗಳು ಎದುರಾಗುವುದು ಸಹಜ. ಜೀವನದ ಸಂಕಷ್ಟಗಳಿಗೆ ಎದೆಗುಂದದೆ ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಉದ್ದೇಶಿತ ಉತ್ತಮ ಗುರಿ ಸಾಧಿಸಲು ವರ್ತಮಾನದ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಸಾಧನೆಯ ಶಿಖರ ತಲುಪಬೇಕು ಎಂದು ಮುಖ್ಯಸ್ಥ ಡಾ. ಶಿವರಾಜ ದೇಶಮುಖ ತಿಳಿಸಿದರು.

ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲಿ

Nov 21 2024, 01:04 AM IST
ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಲು ಮಕ್ಕಳು ಶಿಕ್ಷಣ ತರಬೇತಿಗಳ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಬೇಕು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 63
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved