ವಿದ್ಯಾರ್ಥಿಗಳು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು: ಡಾ.ಪಿ.ವಿ. ಭಂಡಾರಿ
Oct 31 2024, 12:54 AM ISTಆಳ್ವಾಸ್ ವೆಲ್ನೆಸ್ ತರಬೇತಿ ಕೇಂದ್ರದ ನಿರ್ದೇಶಕಿ ಡಾ. ದೀಪಾ ಕೊಠಾರಿ, ಆಳ್ವಾಸ್ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಡಾ. ಮೂಕಾಂಬಿಕಾ ಜಿ.ಎಸ್., ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಆಡ್ರಿ ಪಿಂಟೋ, ಕಾಲೇಜಿನ ಕುಲಸಚಿವ (ಮೌಲ್ಯ ಮಾಪನ) ನಾರಾಯಣ ಶೆಟ್ಟಿ, ವಿವಿಧ ವಿಭಾಗದ ವಿದ್ಯಾರ್ಥಿ ಪ್ರತಿನಿಧಿಗಳು ಭಾಗಿಯಾಗಿದ್ದರು.