• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಗುಣ ಬೆಳೆಸಿಕೊಳ್ಳಲಿ: ಡಿ.ಡಿ. ಕಾಮತ

Sep 23 2024, 01:16 AM IST
ಕಾರ್ಯಾಗಾರದ ಸದುಪಯೋಗದಿಂದ ಮುಂದಿನ ದಿನದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಸಿಗುವಂತಾಗಲಿ. ವಿದ್ಯಾರ್ಥಿಗಳು ಪ್ರಶ್ನೆ ಕೇಳಿ ವಿಷಯ ಅರ್ಥೈಸಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಲಿ.

ವಿದ್ಯಾರ್ಥಿಗಳು ಧೈರ್ಯದಿಂದ ಪ್ರತಿಭೆ ಪ್ರದರ್ಶಿಸಬೇಕು : ಎಂ.ರವಿ

Sep 22 2024, 01:47 AM IST
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಬಂಧ, ಆಶುಭಾಷಣ, ಕಂಠಪಾಠ ಸ್ಪರ್ಧೆ, ಛಗ್ಮಾವೇಷ, ಮಿಮಿಕ್ರಿ, ಕವನ ವಾಚನ, ಭಾವಗೀತೆ, ದೇಶಭಕ್ತಗೀತೆ, ಭಕ್ತಿಗೀತೆ, ಜಾನಪದ ಗೀತೆ, ಪ್ಲೇಮಾಡ್ಲಿಂಗ್, ಧಾರ್ಮಿಕ ಪಟ್ಟಣ, ಸಂಸ್ಕೃತ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Sep 21 2024, 02:06 AM IST
Hard work concentration is the reason for success : Sompur

ವಿದ್ಯಾರ್ಥಿಗಳು ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ: ಬಿಇಒ ಕೃಷ್ಣೇಗೌಡ

Sep 21 2024, 01:59 AM IST
ಆಲೂರು: ವಿದ್ಯಾರ್ಥಿಗಳು ಕೇವಲ ಓದು ಬರಹಕ್ಕೆ ಸೀಮಿತವಾಗದೆ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ ತಿಳಿಸಿದರು.

ನಿಸರ್ಗ ಕಾಲೇಜಿನ 42 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Sep 20 2024, 01:32 AM IST
ಹನೂರು ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪಟ್ಟಣದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 42 ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜ್ಞಾನಸುಧಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವುಶು ಚಾಂಪಿಯನ್‌ಶಿಪ್‌ಗೆ ಆಯ್ಕೆ

Sep 19 2024, 01:46 AM IST
Gnanasudha students selected for National Wushu Championship

ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಲು ಸ್ಪರ್ಧೆಗಳಲ್ಲಿ ಭಾಗವಹಿಸಿ: ಮುನಿಶ್ರೀ ಮಹೋಜಿತ್‌ಕುಮಾರ್‌ಜಿ

Sep 17 2024, 12:48 AM IST
ಚಿಕ್ಕಮಗಳೂರು,ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಕ್ರಿಯಾಶೀಲರಾಗಿರುತ್ತಾರೆಂದು ಮುನಿಶ್ರೀ ಮಹೋಜಿತ್‌ ಕುಮಾರ್‌ಜಿ ನುಡಿದರು.

ವಿದ್ಯಾರ್ಥಿಗಳು ಮೊಬೈಲ್‌ಗಳಿಂದ ದೂರವಿರಿ: ಗಿರೀಶ್‌

Sep 16 2024, 01:47 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಏಕಾಗ್ರತೆಗೆ ಮಾರಕವಾಗಿರುವ ಮೊಬೈಲ್ ಬಳಕೆಯಿಂದ ದೂರವಿದ್ದು, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯೆ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಚನ್ನಪಟ್ಟಣ ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್ ತಿಳಿಸಿದರು.

ವಿದ್ಯಾರ್ಥಿಗಳು ಗಣಿತ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು: ಪ್ರವೀಣ ಪೂಜಾರಿ

Sep 15 2024, 01:50 AM IST
ಶೃಂಗೇರಿ, ಗಣಿತ ಮನುಷ್ಯನ ಬದುಕಿನ ದೈನಂದಿನ ಚಟುವಟಿಕೆಗೆ ಅಗತ್ಯವಾದ ವಿಷಯವಾಗಿದೆ. ವ್ಯವಹಾರ, ಲೆಕ್ಕಾಚಾರಗಳು ಎಲ್ಲದಕ್ಕೂ ಗಣಿತ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆ, ಅಧ್ಯಯನಗಳ ದೃಷ್ಟಿಯಿಂದ ಗಣಿತ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಸಲಹೆ ನೀಡಿದರು.

ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭ

Sep 14 2024, 01:47 AM IST
ಹೊಸಮಠದ ಚಿದಾನಂದ ಶ್ರೀಗಳು ನೇರ ನಡೆ ನುಡಿಗೆ ಹೆಸರಾದವರು
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved