• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಟ್ರಿಕ್ ಮೇಳದಲ್ಲಿ ೬೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

Sep 01 2024, 01:46 AM IST
ಪುಸ್ತಕ, ಪೆನ್ನು ಕೈಯಲ್ಲಿಡಿದು ವಿದ್ಯಾಭ್ಯಾಸ ಕಲಿಯುತ್ತಿದ್ದ ವಿದ್ಯಾರ್ಥಿಗಳು ವ್ಯಾಪಾರ ಮಾಡಿದರು. ‘ಬನ್ನಿ ಅಣ್ಣ, ಬನ್ನಿ ಅಕ್ಕ, ತಾಜಾ ತಾಜಾ ತರಕಾರಿ ಕಡಿಮೆ ಬೆಲೆಗೆ ಖರೀದಿ ಮಾಡಿಕೊಳ್ಳಿ, ಬನ್ನಿ ಸಿಹಿ ತಿಂಡಿಗಳು ಮಾಡಿದ್ದೀವಿ, ಒಂದು ತಗೊಂಡ್ರೆ, ಮತ್ತೊಂದು ಫ್ರೀ’ ಎಂದು ಜನರನ್ನು ವ್ಯಾಪಾರ ಮಾಡುವಂತೆ ಆಕರ್ಷಣೆ ಮಾಡಿದರು.

ಕೊಳ್ಳೇಗಾಲದ ವಾಸವಿ ವಿದ್ಯಾಸಂಸ್ಥೆಯ 20 ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Aug 30 2024, 01:13 AM IST
ಕೊಳ್ಳೇಗಾಲದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ವಾಸವಿ ವಿದ್ಯಾಕೇಂದ್ರದ 20 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಭಾಗವಹಿಸಬೇಕು:ತಮ್ಮಯ್ಯ

Aug 28 2024, 12:57 AM IST
ಚಿಕ್ಕಮಗಳೂರು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಹೆಚ್ಚಿಸಿಕೊಳ್ಳಬೇಕು: ಶಾಸಕ ಮಂಜುನಾಥ್

Aug 28 2024, 12:51 AM IST
ಕೊಳ್ಳೇಗಾಲ ಮಹದೇಶ್ವರ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಸಂಯುಕ್ತಾಶ್ರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶಾಸಕ ಎ.ಆರ್‌.ಕೃಷ್ಣಮೂರ್ತಿ ಮಾತನಾಡಿದರು.

ತಾಲೂಕು ಮಟ್ಟಕ್ಕೆ ಎಸ್‌ಜಿಕೆ ಪ್ರೌಢಶಾಲೆ ವಿದ್ಯಾರ್ಥಿಗಳು ಆಯ್ಕೆ

Aug 28 2024, 12:51 AM IST
ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಸಚ್ಚಿದಾನಂದ ಗಂಗಾಧರ ಕುಮಾರ ಸ್ವಾಮಿಗಳ ಪ್ರೌಢಶಾಲೆ (ಎಸ್‌ಜಿಕೆ)ಯ ವಿದ್ಯಾರ್ಥಿಗಳನ್ನು ಶ್ರೀ ಆರ್.ಎಂ.ಕತ್ತಿ ಪ್ರೌಢಶಾಲೆ ಚುಂಚನೂರ ಆಶ್ರಯದಲ್ಲಿ ನಡೆದ ಚಂದರಗಿ ವಲಯಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ತಾಲೂಕುಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಲಿ: ಸಂಗೀತಾ ಪ್ರಭು

Aug 27 2024, 01:38 AM IST
ಹಳಿಯಾಳ ಪಟ್ಟಣದ ಶ್ರೀ ವಿ.ಆರ್.ಡಿ.ಎಂ. ಟ್ರಸ್ಟ್‌ನ ವಿಮಲಾ ವಿ. ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್‌ ಶಾಲೆಯಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಾಲೆಯ ಧರ್ಮದರ್ಶಿ ರಾಧಾ ಆರ್. ದೇಶಪಾಂಡೆ ಅವರ ಜನ್ಮದಿನ ಆಚರಿಸಲಾಯಿತು.

ಶಾಲೆಯಲ್ಲಿ ಶಿಕ್ಷಕರಿಲ್ಲದೆ ಟಿಸಿ ಕೇಳಿದ ವಿದ್ಯಾರ್ಥಿಗಳು

Aug 27 2024, 01:32 AM IST
ಕೊಟ್ಟಿಗೆಹಾರ, ಬಣಕಲ್ ಸಮೀಪದ ಬಗ್ಗಸಗೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಶಿಕ್ಷಣ ವಂಚಿತ ಮಕ್ಕಳು ಟಿ.ಸಿ, ಕೇಳಿ ಪ್ರತಿಭಟಿಸಿದ ಘಟನೆ ನಡೆದಿದೆ.

ವಿದ್ಯಾರ್ಥಿಗಳು ತಮ್ಮೊಳಗಿನ ಶಕ್ತಿ ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರ ಏರಬಹುದು

Aug 26 2024, 01:43 AM IST
ವಿದ್ಯಾರ್ಥಿ ಜೀವನ ಬದುಕಿನಲ್ಲಿ ಅತ್ಯಂತ ಪ್ರಮುಖವಾದ ಹಂತವಾಗಿದ್ದು, ಜಗತ್ತಿನ ಜ್ಞಾನವನ್ನು ವ್ಯವಸ್ಥಿತವಾಗಿ ಪಡೆಯುವ ಸುವರ್ಣ ಅವಕಾಶವಾಗಿದೆ. ಈಗ ಕನಸುಗಳಿಗೆ ಬಣ್ಣ ತುಂಬಿ ನನಸು ಮಾಡುವ ಉತ್ಸಾಹವಿರುತ್ತದೆ. ವಿದ್ಯಾರ್ಥಿಗಳು ತಮ್ಮೊಳಗಿನ ಈ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರವನ್ನು ಏರಬಹುದು ಎಂದು ವಿಧಾಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಗದ್ದೆಗಿಳಿದು ಭತ್ತ ನಾಟಿ ಮಾಡಿದ ವಿದ್ಯಾರ್ಥಿಗಳು

Aug 25 2024, 01:52 AM IST
ವಿದ್ಯಾರ್ಥಿಗಳು ಜೋಯಿಡಾ ತಾಲೂಕಿನ ಜಗಲಬೇಟದಲ್ಲಿರುವ ಪ್ರಗತಿಪರ ಕೃಷಿಕ ಮಹಾದೇವರ ಅವರ ಹೊಲಗದ್ದೆಯಲ್ಲಿ ಇಳಿದು ಭತ್ತದ ನಾಟಿ ಮಾಡಿದರು.

ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಿ: ಕೇಂದ್ರ ಸಚಿವ ಜೋಶಿ

Aug 25 2024, 01:50 AM IST
ಹುಬ್ಬಳ್ಳಿ ಶ್ರೀನಿವಾಸ್‌ ಗಾರ್ಡನ್‌ನಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved