• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಜ್ಜನರ ಸಂಘದಲ್ಲಿರಲಿ

May 11 2025, 11:51 PM IST
ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಕ್ಷಕರ ಮಾರ್ಗದರ್ಶನ, ಒಳ್ಳೆಯ ಜನರ ಸಹವಾಸ ಮತ್ತು ಒಳ್ಳೆಯ ಕನಸುಗಳನ್ನು ನೋಡಬೇಕು.

ವಿದ್ಯಾರ್ಥಿಗಳು ಮಾನವೀಯ ಗುಣ ಅಳವಡಿಸಿಕೊಳ್ಳುವುದು ಅಗತ್ಯ

May 11 2025, 01:19 AM IST
ಚಿತ್ರದುರ್ಗ: ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಜೀವನದಲ್ಲಿ ಮಾನವೀಯತೆ ಅಳವಡಿಸಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಮಹಬೂಬ್ ಜಿಲಾನಿ ಖುರೇಷಿ ಹೇಳಿದರು.

ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಳ್ಳಬೇಕು: ಚುಂಚಶ್ರೀ

May 11 2025, 01:18 AM IST
ವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಬೇಕು. ಆಗ ಮಾತ್ರ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಕೇವಲ ಅಧ್ಯಾಪಕರು ಮಾಡುವ ಪಾಠ ಪ್ರವಚನಗಳಿಂದ, ಪೋಷಕರು ತೋರುವ ಪ್ರೀತಿಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲಸುವುದಿಲ್ಲ. ಸಂಕಲ್ಪಕ್ಕೆ ಪೂರಕವಾಗಿ ಸಾಧನೆ ಮಾಡಬೇಕು. ಓದುವ ಸಂದರ್ಭದಲ್ಲಿ ಯಾರು ಸುಖವನ್ನು ಅಪೇಕ್ಷೆ ಪಡುತ್ತಾರೋ ಅವರು ಎಂದಿಗೂ ಜೀವನದಲ್ಲಿ ಏಳಿಗೆಯನ್ನು ಹೊಂದಲು ಸಾಧ್ಯವಿಲ್ಲ

ಎನ್‌ಡಿಎ ಪರೀಕ್ಷೆ: ಆಳ್ವಾಸ್‌ನ 25 ವಿದ್ಯಾರ್ಥಿಗಳು ಉತ್ತೀರ್ಣ

May 08 2025, 12:31 AM IST
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೂಲಕ ಏಪ್ರಿಲ್‌ನಲ್ಲಿ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಿ-ಶಾಸಕ ಸಿಸಿಪಾ

May 06 2025, 12:16 AM IST
ಜೀವನದಲ್ಲಿ ಕೇವಲ ಅಂಕಗಳೇ ನಿರ್ಣಾಯಕವಲ್ಲ. ಎಷ್ಟೇ ಅಂಕ ಪಡೆದರೂ ಜೀವನದಲ್ಲಿ ಗುರಿ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಲು ಮುಂದಾಗುವಂತೆ ಲಯನ್ಸ್ ಶಿಕ್ಷಣ ಸಂಸ್ಥೆ ಚೇರಮನ್ ಹಾಗೂ ಶಾಸಕ ಸಿ.ಸಿ. ಪಾಟೀಲ ಹೇಳಿದರು.

ವಿದ್ಯಾರ್ಥಿಗಳು ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು: ಚಿಂತಕ ಡಾ.ಎಚ್.ಜಯಪ್ರಕಾಶ್ ಶೆಟ್ಟಿ.

May 03 2025, 12:15 AM IST
ಶೃಂಗೇರಿ , ವಿದ್ಯಾರ್ಥಿ ಜೀವನವೆಂದರೆ ಕೇವಲ ಪಠ್ಯ ಕಲಿಕೆ, ಓದುವಿಕೆ, ಫಲಿತಾಂಶಕ್ಕೆ ಸೀಮಿತವಾಗಿರಬಾರದು. ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಭದ್ರ ಬುನಾದಿಯಾಗುವಂತಿರಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆ ಜೊತೆ ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಚಿಂತಕ ಡಾ.ಎಚ್.ಜಯಪ್ರಕಾಶ್ ಶೆಟ್ಟಿ ಹೇಳಿದರು.

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು: ಎ.ಎಸ್.ಪೊನ್ನಣ್ಣ

Apr 30 2025, 12:32 AM IST
ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸುವತ್ತ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ ಹೇಳಿದರು.

ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು: ಡಾ. ಮಂತರ್ ಗೌಡ

Apr 28 2025, 11:52 PM IST
ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಡಾ. ಮಂತರ್‌ಗೌಡ ಹೇಳಿದರು.

ವಿದ್ಯಾರ್ಥಿಗಳು ಔದ್ಯೋಗಿಕ ಕ್ಷೇತ್ರಕ್ಕೆ ಬೇಕಾದ ಕೌಶಲ್ಯ ಬೆ‍ಳೆಸಿಕೊಳ್ಳಲಿ: ಸಂಕನೂರ

Apr 28 2025, 12:50 AM IST
ಸಾಮಾನ್ಯವಾಗಿ ಎಲ್ಲ ಪದವೀಧರರು ಪದವಿ ಶಿಕ್ಷಣ ಪೂರೈಸಿದ ಬಳಿಕ ತಮ್ಮ ಸ್ವ ವಿವರಗಳ ಮಾಹಿತಿ ತಯಾರಿಸಿಕೊಂಡು ಬೇರೆ ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಅಲೆಯುತ್ತಾರೆ. ಇದು ಅತ್ಯಂತ ಕಷ್ಟಕರ ಕೆಲಸ. ಈ ನಿಟ್ಟಿನಲ್ಲಿ ಪದವೀಧರರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಯೋಧರಂತೆ ವಿದ್ಯಾರ್ಥಿಗಳು ಸಮಾಜ ಕಾಪಾಡಬೇಕು: ವಿಜಯರಾಮೇಗೌಡ

Apr 20 2025, 01:55 AM IST
ಗ್ರಾಮ ಸ್ವರಾಜ್ಯದ ಕಲ್ಪನೆಯೆ ಅತ್ಯಂತ ಸುಂದರವಾದದ್ದು. ನಗರ ಪ್ರದೇಶದ ಜನರಿಗಿಂತ ಅತಿ ಹೆಚ್ಚು ಸೌಲಭ್ಯ ವಂಚಿತರಾಗಿರುವ ಗ್ರಾಮೀಣ ಜನರ ಬಳಿಗೆ ತೆರಳಿ ಅವರಿಗೆ ಸೇವೆ ಒದಗಿಸಬೇಕು. ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸಲು ಗ್ರಾಮೀಣರ ಜೀವನದ ಬಗೆಗೆ ಗೌರವ ಬರುವ ರೀತಿಯ ಶಿಕ್ಷಣ ಕೊಡಬೇಕಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 62
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved