• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಓದಿನೊಂದಿಗೆ ಮೌಲ್ಯಗಳ ಬೆಳೆಸಿಕೊಳ್ಳುವುದು ಮುಖ್ಯ-ಇಂಗಳಗಿ

Nov 18 2024, 12:00 AM IST
ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಓದಿನ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸಹ ಮುಖ್ಯವಾಗಿದೆ ಎಂದು ನಗರಸಭೆ ಪೌರಾಯುಕ್ತ ಎಫ್.ಐ. ಇಂಗಳಗಿ ಹೇಳಿದರು.

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ: ಡಾ.ಗೋವಿಂದರಾಯ

Nov 17 2024, 01:18 AM IST
ಎನ್ನೆಸ್ಸೆಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ವ್ಯಕ್ತಿತ್ವ ವಿಕಸನಗಳಿಗೆ ಪೂರಕವಾಗಿವೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೂ ಎನ್ನೆಸ್ಸೆಸ್‌ ಶಿಬಿರಗಳು ಅನುಕೂಲ.

ಕಟೀಲು ವಿದ್ಯಾಲಯದಲ್ಲಿ ತುಳು ಲಿಪಿ ಕಲಿತ 300 ವಿದ್ಯಾರ್ಥಿಗಳು

Nov 16 2024, 12:36 AM IST
ಕಟೀಲು ಸಮೂಹ ವಿದ್ಯಾಸಂಸ್ಥೆಗಳ ಮುನ್ನೂರು ವಿದ್ಯಾರ್ಥಿಗಳು ತುಳು ಲಿಪಿ ಬರೆಯಲು ಓದಲು ಕಲಿತು ಪರೀಕ್ಷೆಯನ್ನೂ ಬರೆದಿದ್ದಾರೆ. ತುಳುಲಿಪಿ ಕಲಿತವರಿಗೆ ಪ್ರಮಾಣಪತ್ರವನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಕಲೆ, ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲಿ: ಸುಬ್ರಹ್ಮಣ್ಯ ಭಟ್ಟ

Nov 16 2024, 12:31 AM IST
ಡಿ. ೨೩ರಂದು ತಾಲೂಕಿನ ೬ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಚಿಕೇರಿಯಲ್ಲಿ ನಡೆಯಲಿದ್ದು, ಎಲ್ಲರೂ ಸಹಕರಿಸಬೇಕು ಎಂದು ತಾಲೂಕು ಕಸಾಪ ಘಟಕಾಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ವಿನಂತಿಸಿದರು.

ವಿದ್ಯಾರ್ಥಿಗಳು ಪುಸ್ತಕ ಓದುವ ಅಭ್ಯಾಸ ರೂಢಿಸಿಕೊಳ್ಳಲಿ

Nov 15 2024, 12:34 AM IST
ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದಲ್ಲಿ ಸದಾ ಬೆಳೆಸಿಕೊಂಡರೆ, ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ನೆರವಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಹನೂರಿನ ಕೊಂಗರಹಳ್ಳಿ ಗ್ರಾಮದಲ್ಲಿ ಬಸ್‌ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ

Nov 15 2024, 12:34 AM IST
ಹನೂರು ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಗಳಿoದ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು. ಗುರುವಾರ ಬೆಳಗ್ಗೆ 8.45ರ ಸಮಯದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳನ್ನು ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರೀಲ್ಸ್‌ಗಾಗಿ ಪೆಟ್ರೋಲ್‌ ಬಾಂಬ್‌ ಸಿಡಿಸಿದ ವಿದ್ಯಾರ್ಥಿಗಳು

Nov 15 2024, 12:32 AM IST
ಚನ್ನಪಟ್ಟಣ ಬೈಪಾಸ್‌ ಬಳಿ ಇರುವ ರಾಜೀವ್ ಆರ್ಯುವೇದ ಕಾಲೇಜಿನ ವಿದ್ಯಾರ್ಥಿಗಳು ರೀಲ್ಸ್ ಮಾಡುವ ಉದ್ದೇಶದಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಪ್ರದರ್ಶನ ಮಾಡಿದ್ದಾರೆ. ಸಾಲದ್ದಕ್ಕೆ ಅದನ್ನು ವೀಡಿಯೋ ಮಾಡಿ ಇನ್ಸ್ಟಾಗ್ರಾಮಿನಲ್ಲಿ ಅಪ್‌ಲೋಡ್‌ ಮಾಡಿ ತೀವ್ರ ಟೀಕೆಗೆ ಒಳಗಾಗಿದ್ದಾರೆ. ಪೊಲೀಸರು ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು ಮಾಡಿ ಮೂವರನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿ ದಂಡ ವಿಧಿಸಲಾಗಿದೆ.

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು

Nov 14 2024, 12:51 AM IST
ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತಾತ್ಮಕ ಅಂಶಗಳನ್ನು ಕಲಿಯಬೇಕು. ಅವುಗಳು ಭವಿಷ್ಯದಲ್ಲಿ ನಮ್ಮನ್ನು ನಾಯಕನನ್ನಾಗಿ ರೂಪಿಸುತ್ತವೆ.ಯಾವುದೇ ಉದ್ಯೋಗ ಆರಂಭಿಸಿದರೂ ತಕ್ಷಣಕ್ಕೆ ಸಾಧನೆ ನಿರೀಕ್ಷೆ ಮಾಡಬಾರದು. ಅದು ಸಾಧ್ಯವೂ ಆಗುವುದಿಲ್ಲ. ಬದಲಾಗಿ ಅವಿರತ ಶ್ರಮದಿಂದ ಪ್ರಯತ್ನ ಪಟ್ಟರೆ ಸಾಧನೆ ಸಾಧ್ಯವಾಗಲಿದೆ

ವಿದ್ಯಾರ್ಥಿಗಳು ಕಾನೂನು ಅರಿತು ಪಾಲಿಸಲಿ: ನ್ಯಾ.ವೈದ್ಯ ಶ್ರೀಕಾಂತ್

Nov 13 2024, 12:05 AM IST
ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈದ್ಯ ಶ್ರೀಕಾಂತ್ ವಕೀಲರಾದ ಜಿ.ಮಂಜುನಾಥ್ ಸೇರಿ ಹಲವು ಗಣ್ಯರು ಉದ್ಘಾಟಿಸಿದರು.

ವಿದ್ಯಾರ್ಥಿಗಳು ಓಬವ್ವನ ಶೌರ್ಯ ಬೆಳಸಿಕೊಳ್ಳಿ

Nov 11 2024, 11:48 PM IST
ಜಗಳೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒನಕೆ ಓಬವ್ವ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಇತರರು ಇದ್ದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 70
  • next >

More Trending News

Top Stories
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved