• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಮಹನೀಯರ ಆದರ್ಶ ಅಳವಡಿಸಿ: ಸೋಮೇಶ್ವರನಾಥ ಸ್ವಾಮೀಜಿ

Dec 30 2024, 01:00 AM IST
ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಒಳ್ಳೆಯ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಸೋಮೇಶ್ವರನಾಥ ಸ್ವಾಮೀಜಿ ಹೇಳಿದರು.

ಹಿಂದುಳಿದ ವರ್ಗದ ವಸತಿ ನಿಲಯದ ಇಬ್ಬರು ವಿದ್ಯಾರ್ಥಿಗಳು ಪತ್ತೆ

Dec 25 2024, 12:50 AM IST
ಡಿ.14 ಮತ್ತು 15 ರಂದು ಶಾಲೆಗೆ ರಜೆ ಇದ್ದ ಕಾರಣ ತಾಯಿ ಊರಾದ ಹಾಲಂಶೆಟ್ಟಿಹಳ್ಳಿಗೆ ಬಂದ ನಂತರ ಶಾಲೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದರು. ನಂತರ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳಿ ಅಲ್ಲೆ ಉಳಿದುಕೊಂಡಿದ್ದರು. ಖರ್ಚು ವೆಚ್ಚಕ್ಕಾಗಿ ಭಕ್ತಾದಿಗಳಿಂದ ಭಿಕ್ಷೆಬೇಡಿಕೊಂಡು ಕಾಲ ಕಳೆಯುತ್ತಿದ್ದರು ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಪುಸ್ತಕ ಓದಿ ಜ್ಞಾನ ಬೆಳೆಸಿಕೊಳ್ಳಬೇಕು: ಡಾ .ಲೋಕೇಶ್

Dec 25 2024, 12:46 AM IST
ಅಸ್ಪೃಶ್ಯತೆ ಎನ್ನುವುದು ಸಾಮಾಜಿಕ ಪಿಡುಗು. ಎರಡು ಸಾವಿರದ ಐನೂರು ವರ್ಷಗಳ ಹಿಂದೆ ಯಾವುದೇ ಧರ್ಮ, ಜಾತಿ ರಹಿತ ಸಮ ಸಮಾಜ ನಿರ್ಮಾಣ ವಾಗಿತ್ತು. ಆದರೆ, ಕಾಲಾಂತರದಲ್ಲಿ ಕಸಬು ಆಧಾರಿತ ವ್ಯವಸ್ಥೆ ಇತ್ತು. ಕಸಬು ಆಧಾರಿತ ವ್ಯವಸ್ಥೆಯಿಂದ ಜಾತಿ ವ್ಯವಸ್ಥೆ ಉಂಟಾಗಲು ಕಾರಣವಾಯಿತು.

ಗುಣಮಟ್ಟದ ವಿದ್ಯಾರ್ಥಿಗಳು ಸಮಾಜದ ಬೆನ್ನೆಲುಬು

Dec 25 2024, 12:46 AM IST
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕೊಡಿಸುವುದು ಅಷ್ಟು ಸುಲಭದ ಮಾತಲ್ಲ, ಈ ಸಂಸ್ಥೆ ಕಳೆದ 23 ವರ್ಷಗಳಿಂದ ಬೆಳೆದು ಬಂದಿರುವ ಪರಿ ನಿಜಕ್ಕೂ ಮೆಚ್ಚುವಂಥದ್ದು,

ವಿದ್ಯಾರ್ಥಿಗಳು ದೇಶದ ಕಾನೂನನ್ನು ಗೌರವಿಸಲಿ: ಸಿಪಿಐ ಯೋಗೀಶ

Dec 25 2024, 12:45 AM IST
ವಿದ್ಯಾರ್ಥಿಗಳು ದುಶ್ಚಟಗಳಿಂದ, ಕೆಟ್ಟ ಸಂಗದಿಂದ ದೂರವಿದ್ದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.

ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಸಾಧನೆ ಮಾಡಿ: ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ

Dec 23 2024, 01:00 AM IST
ಹಾಸನ ಜಿಲ್ಲೆ ಒಂದು ಅದ್ಭುತ ಜಗತ್ತು. ನಮ್ಮಲ್ಲಿರುವ ಸಂಸ್ಕೃತಿ, ರಾಜಕೀಯ ಬೇರೆ ಜಿಲ್ಲೆಯಲ್ಲಿಲ್ಲ, ನಮ್ಮ ಜಿಲ್ಲೆಯ ಮಹತ್ವವನ್ನು ಸಾರುವ ಕೆಲಸವನ್ನು ನಾವು ಮಾಡುತ್ತಿದ್ದೇವೆ, ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಲು, ಸಂಘ ಸದೃಢವಾಗಿ ಬೆಳೆಯಲು ಎಲ್ಲ ಸದಸ್ಯರು ಸಹಕಾರ ನೀಡಬೇಕು .

ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ದೂರವಿರಬೇಕು: ಡಾ.ಪ್ರಬುದ್ಧ

Dec 22 2024, 01:34 AM IST
ಶೃಂಗೇರಿ, ಮೊಬೈಲ್ ನಿಂದ ಎಷ್ಟು ಅನುಕೂಲವಾಗುತ್ತಿದೆಯೋ ಅಷ್ಟೆ ಅನಾನುಕೂಲವೂ ಇದೆ. ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳ ಬದುಕನ್ನೇ ಹಾಳು ಮಾಡುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ದೂರವಿಡಬೇಕು ಎಂದು ಐಎಫ್ಎಸ್ ಅಧಿಕಾರಿ ಡಾ.ಪ್ರಬುದ್ಧ ಹೇಳಿದರು.

ವಿದ್ಯಾರ್ಥಿಗಳು ಜಿಲ್ಲೆಯ ಇತಿಹಾಸ ಅರಿಯಲಿ: ಶಾಸಕ ದಿನಕರ ಶೆಟ್ಟಿ

Dec 21 2024, 01:17 AM IST
ಜಿಲ್ಲೆಯ ಸಮಗ್ರ ಇತಿಹಾಸವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಇದರಿಂದ ಇತಿಹಾಸದ ಅಭಿಮಾನದ ಕ್ಷಣಗಳ ಅರಿವಿನ ಜತೆಗೆ ಭವಿಷ್ಯದ ಪ್ರೇರಣೆಯೂ ಸಿಗುತ್ತದೆ.

ವಿದ್ಯಾರ್ಥಿಗಳು ಮನಸ್ಸನ್ನು ಕೇಂದ್ರೀಕರಿಸಲು ಧ್ಯಾನ ಸಹಕಾರಿ

Dec 21 2024, 01:15 AM IST
ತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡಿದರೆ, ಇಡೀ ದಿನ ಮನಸ್ಸನ್ನು ಶಾಂತಿಯುತವಾಗಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ.

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕೌಶಲ್ಯತೆ ಕರಗತ ಮಾಡಿಕೊಳ್ಳಿ

Dec 21 2024, 01:15 AM IST
Students master skills with education
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 76
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್‌ ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved