• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಏಕಾಗ್ರತೆಯಿಂದ ಗುರಿ ಸಾಧನೆ ಮಾಡಬೇಕು: ಡಾ.ಜೆ.ಎನ್.ರಾಮಕೃಷ್ಣೇಗೌಡ

Aug 04 2024, 01:17 AM IST
ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಮೂಲಕ ತಮ್ಮ ತಂದೆ ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರಬೇಕು.

ವಿದ್ಯಾರ್ಥಿಗಳು ಜೀವನದಲ್ಲಿ ಸಂತೃಪ್ತಿ ಮನೋಭಾವ ಬೆಳೆಸಿಕೊಳ್ಳಿ: ಎಚ್.ಮಾದೇಗೌಡ

Aug 04 2024, 01:16 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಎನ್ನುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಪ್ರತಿ ವಿದ್ಯಾರ್ಥಿಯ ಜೀವನ ಶಿಕ್ಷಣದ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು.

ವಿದ್ಯಾರ್ಥಿಗಳು ಮೊಬೈಲ್ ಹೆಚ್ಚು ಬಳಸಬಾರದು : ನ್ಯಾ. ಹನುಮಂತಪ್ಪ

Aug 04 2024, 01:15 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದಾರಿ ತಪ್ಪುತ್ತಿದು, ಮಕ್ಕಳು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.

ಯೋಗ : ಆಳ್ವಾಸ್‌ನ ೮ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Aug 03 2024, 12:39 AM IST
ಆಳ್ವಾಸ್ ಸಂಸ್ಥೆಯ ೮ ವಿದ್ಯಾರ್ಥಿಗಳು ಹಿಮಾಚಲ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ

Aug 03 2024, 12:37 AM IST
ತುಮಕೂರು ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು: ಶಾಸಕ ತಮ್ಮಯ್ಯ

Aug 03 2024, 12:36 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ಮಾಡಿದರು.

ವಿದ್ಯಾರ್ಥಿಗಳು ಉಜ್ವಲ್‌ ರೂಪಿಸಿಕೊಳ್ಳಿ: ಡಾ.ನಾಗಪ್ಪ

Aug 02 2024, 12:48 AM IST
ಶಹಾಪುರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭ ಗಣ್ಯರು ಉದ್ಘಾಟಿಸಿದರು.

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಬೇಕು

Aug 02 2024, 12:48 AM IST
ಇಂದಿನ ದಿನಮಾನದಲ್ಲಿ ವಿದ್ಯಾರ್ಥಿಗಳಲ್ಲಿ ದುಶ್ಚಟಗಳು ವ್ಯಕ್ತಿತ್ವವನ್ನೇ ಹಾಳು ಮಾಡುತ್ತಿವೆ. ಒಂದಿಲ್ಲೊಂದು ವ್ಯಸನ ಬದುಕನ್ನೇ ನರಕಕ್ಕೆ ಒಯ್ಯುತ್ತಿದೆ. ಕಾರಣ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಬೇಕೆಂದು ಇಲ್ಲಿನ ಭಂಡಾರಿ ಮತ್ತು ರಾಠಿ ಪದವಿ ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕಿ ಗಾಯತ್ರಿ ಕಲ್ಯಾಣಿ ಹೇಳಿದರು.

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ

Jul 31 2024, 01:10 AM IST
ಪ್ರತಿಭಾ ಪುರಸ್ಕಾರಕ್ಕಾಗಿ ಒಟ್ಟು ₹1 ಲಕ್ಷ 20 ಸಾವಿರಕ್ಕೂ ಹೆಚ್ಚು ನಗದು, ಸುಮಾರು ₹60 ಸಾವಿರ ಮೌಲ್ಯದ ಬ್ಯಾಗ ಪ್ರಮಾಣ ಪತ್ರ ಹಾಗೂ ಸಿಹಿ ವಿತರಿಸಲಾಗಿದೆ

ವಿದ್ಯಾರ್ಥಿಗಳು ಕಾರಂತರ ಸಾಹಿತ್ಯ ಓದಬೇಕು: ಶಿಕ್ಷಕ ನೆಲ್ಲಗಿ

Jul 31 2024, 01:07 AM IST
ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಕ ಪಂಡಿತ್ ನೆಲ್ಲಗಿ ಬಣ್ಣಿಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved