• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಮತದಾನದ ಮಹತ್ವ ಅರಿಯಲಿ

Jul 22 2024, 01:25 AM IST
ಭವಿಷ್ಯದಲ್ಲಿ ಸಮರ್ಥ ಮತದಾರರನ್ನಾಗಿ ಪರಿವರ್ತಿಸುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಶ್ರಮ ಶ್ಲಾಘನೀಯ

ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ಮಾಡಬೇಕು-ಶಾಸಕ ಲಮಾಣಿ

Jul 21 2024, 01:24 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ತೋರುವ ಮೂಲಕ ಜಿಲ್ಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ರಾ.ಸಬ್‌ ಜೂನಿಯರ್‌ ದ.ವಲಯ ಹಾಕಿ ತಂಡಕ್ಕೆ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ಆಯ್ಕೆ

Jul 19 2024, 01:02 AM IST
ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯ ವೈ.ಇ.ಎಸ್ ವಿಧ್ಯಾರ್ಥಿಗಳು ರಾಷ್ಟ್ರೀಯ ಸಬ್ ಜೂನಿಯರ್ ದಕ್ಷಿಣ ವಲಯ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಹಾಕಿ ತರಬೇತುದಾರರಾದ ಕುಪ್ಪಂಡ ಸುಬ್ಬಯ್ಯ, ಮುಕಳಮಾಡ ಗಣಪತಿ ಗರಡಿಯಲ್ಲಿ ಪಳಗಿದ ಸುಮಾರು ೧೨ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

ಡಿವೈಎಸ್ಪಿ ರಾಜೇಶ್‌ ಮಾರ್ಗದರ್ಶನದಲ್ಲಿ SSLC ಫೇಲಾದ 103 ವಿದ್ಯಾರ್ಥಿಗಳು ತೇರ್ಗಡೆ

Jul 16 2024, 01:35 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ‘ರಾಜಲಾಂಛನ ಯುಕ್ತಿ ಸಂಸ್ಥಾನ’ ಹಾಗೂ ‘ದರ್ಪಣ’ ತಂಡದ ಸಹಯೋಗದಲ್ಲಿ ನಡೆಸಿದ ವಿಶೇಷ ತರಗತಿಯಲ್ಲಿ ಪಾಲ್ಗೊಂಡಿದ್ದ 178 ವಿದ್ಯಾರ್ಥಿಗಳ ಪೈಕಿ 103 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳು ಆದರ್ಶದ ಬದುಕಿನ ಕನಸು ಕಾಣಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ

Jul 16 2024, 12:34 AM IST
ಗಜೇಂದ್ರಗಡದ ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ವಿವಿಧ ಸಾಂಘಿಕ ಚಟುವಟಿಕೆ ಉದ್ಘಾಟನಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.

ವಿದ್ಯಾರ್ಥಿಗಳು, ಉಪನ್ಯಾಸಕರ ಬಾಂಧವ್ಯ ನಿರಂತರವಾಗಿರಬೇಕು: ಡಾ.ಎಚ್.ಎಸ್.ರವೀಂದ್ರ ಅಭಿಮತ

Jul 16 2024, 12:31 AM IST
ವಿದ್ಯಾರ್ಥಿ ದಿಸೆಯ ನಂತರವೂ ಕೂಡ ತಾರ್ಕಿಕ ನೆಲೆಗಟ್ಟಿನಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಜೊತೆಗೆ ಬಾಂಧವ್ಯ ಗಟ್ಟಿಯಾಗಿರಬೇಕು. ಇಂತಹ ಪ್ರವೃತ್ತಿ ಹೆಚ್ಚು ಹೆಚ್ಚು ಪಸರಿಸ ತೊಡಗಿದಾಗ ಮಾತ್ರ ಜಡ್ಡುಗಟ್ಟಿರುವ ಸಮಾಜವನ್ನು ಸರಿಪಡಿಸುವಲ್ಲಿ ನಮ್ಮದು ಅಳಿಲು ಸೇವೆ ಎಂದರೆ ತಪ್ಪಾಗಲಾರದು.

ವಿದ್ಯಾರ್ಥಿಗಳು ಸಮಾಜ ರಥದ ಸಾರಥಿಗಳಾಬೇಕು: ಡಾ.ಕರುಣಾಕರ್

Jul 15 2024, 01:57 AM IST
ಪ್ರಾಂಶುಪಾಲೆ ಸ್ವಾತಿ ಕುಲಕರ್ಣಿ, ವಿದ್ಯಾರ್ಥಿ ನಾಯಕಿ ಸಂಹಿತಾ ಜಿ.ಪಿ. ನೇತೃತ್ವದ ಶಾಲಾ ಸಂಪುಟದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವಿದ್ಯಾರ್ಥಿಗಳು ಜಾತಿವಾದಿ ಆಗದೆ, ಜಾತ್ಯತೀತರಾಗಿ

Jul 14 2024, 01:33 AM IST
ಬದಲಾಗುತ್ತಿರುವ ಜಗತ್ತಿನಲ್ಲಿ ಮಾನವೀಯತೆ ನಶಿಸದಂತೆ ಕಾಪಾಡುವ ಹೊಣೆ ಎಲ್ಲರ ಮೇಲಿದೆ. ವಿದ್ಯಾರ್ಥಿಗಳು ಮಾನವೀಯತೆ ಗುಣದ ಜತೆಗೆ ಬುದ್ಧ, ಬಸವ ಅಂಬೇಡ್ಕರ್‌ ತತ್ವ ಅಳವಡಿಸಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್‌ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ವಿದ್ಯಾರ್ಥಿಗಳು ನಿರ್ದಿಷ್ಟ ಸಾಧನೆಯತ್ತ ಗಮನ ಹರಿಸಲಿ

Jul 12 2024, 01:32 AM IST
Students should keep life beautiful by developing emotional world

ಎಸ್ಸೆಸ್ಸೆಲ್ಸಿ ಪರೀಕ್ಷೆ-2: ಕೇವಲ 31% ವಿದ್ಯಾರ್ಥಿಗಳು ಪಾಸ್

Jul 11 2024, 01:34 AM IST
ಎಸ್ಸೆಸ್ಸೆಲ್ಸಿ ‘ಪರೀಕ್ಷೆ 2’ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 2,23,293 ವಿದ್ಯಾರ್ಥಿಗಳ ಪೈಕಿ 69,275 ಮಂದಿ ಉತ್ತೀರ್ಣರಾಗುವ ಮೂಲಕ ಶೇ.31.02 ರಷ್ಟು ಫಲಿತಾಂಶ ಬಂದಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved