• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಸರ್ಗ ಕಾಲೇಜಿನ 42 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Sep 20 2024, 01:32 AM IST
ಹನೂರು ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪಟ್ಟಣದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 42 ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜ್ಞಾನಸುಧಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವುಶು ಚಾಂಪಿಯನ್‌ಶಿಪ್‌ಗೆ ಆಯ್ಕೆ

Sep 19 2024, 01:46 AM IST
Gnanasudha students selected for National Wushu Championship

ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಲು ಸ್ಪರ್ಧೆಗಳಲ್ಲಿ ಭಾಗವಹಿಸಿ: ಮುನಿಶ್ರೀ ಮಹೋಜಿತ್‌ಕುಮಾರ್‌ಜಿ

Sep 17 2024, 12:48 AM IST
ಚಿಕ್ಕಮಗಳೂರು,ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಕ್ರಿಯಾಶೀಲರಾಗಿರುತ್ತಾರೆಂದು ಮುನಿಶ್ರೀ ಮಹೋಜಿತ್‌ ಕುಮಾರ್‌ಜಿ ನುಡಿದರು.

ವಿದ್ಯಾರ್ಥಿಗಳು ಮೊಬೈಲ್‌ಗಳಿಂದ ದೂರವಿರಿ: ಗಿರೀಶ್‌

Sep 16 2024, 01:47 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಏಕಾಗ್ರತೆಗೆ ಮಾರಕವಾಗಿರುವ ಮೊಬೈಲ್ ಬಳಕೆಯಿಂದ ದೂರವಿದ್ದು, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯೆ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಚನ್ನಪಟ್ಟಣ ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್ ತಿಳಿಸಿದರು.

ವಿದ್ಯಾರ್ಥಿಗಳು ಗಣಿತ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು: ಪ್ರವೀಣ ಪೂಜಾರಿ

Sep 15 2024, 01:50 AM IST
ಶೃಂಗೇರಿ, ಗಣಿತ ಮನುಷ್ಯನ ಬದುಕಿನ ದೈನಂದಿನ ಚಟುವಟಿಕೆಗೆ ಅಗತ್ಯವಾದ ವಿಷಯವಾಗಿದೆ. ವ್ಯವಹಾರ, ಲೆಕ್ಕಾಚಾರಗಳು ಎಲ್ಲದಕ್ಕೂ ಗಣಿತ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆ, ಅಧ್ಯಯನಗಳ ದೃಷ್ಟಿಯಿಂದ ಗಣಿತ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಸಲಹೆ ನೀಡಿದರು.

ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭ

Sep 14 2024, 01:47 AM IST
ಹೊಸಮಠದ ಚಿದಾನಂದ ಶ್ರೀಗಳು ನೇರ ನಡೆ ನುಡಿಗೆ ಹೆಸರಾದವರು

ಸ್ನೇಹಿತರ ಜತೆ ಹುಟ್ಟುಹಬ್ಬ ಆಚರಿಸಿಕೊಂಡು ಮರಳುವಾಗ ಸಂಭವಿಸಿದ ಭೀಕರ ಅಪಘಾತಕ್ಕೆ 3 ವಿದ್ಯಾರ್ಥಿಗಳು ಬಲಿ

Sep 13 2024, 01:41 AM IST
ತನ್ನ ಸ್ನೇಹಿತರ ಜತೆ ಹುಟ್ಟುಹಬ್ಬ ಆಚರಿಸಿಕೊಂಡು ಮರಳುವಾಗ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಶಿಕ್ಷಣ ಜೊತೆ ಕೃಷಿಯಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ: ಜಯಣ್ಣ

Sep 11 2024, 01:01 AM IST
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗ, ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನದ ವತಿಯಿಂದ ಪೊಸ ಒಸರ್-೨೦೨೪ ಕಾರ್ಯಕ್ರಮ ನಡೆಯಿತು.

ಸಾಹಸ ಮೆರೆದ ನೈಪುಣ್ಯ ವಿದ್ಯಾರ್ಥಿಗಳು

Sep 04 2024, 01:57 AM IST
ಮಕ್ಕಳಲ್ಲಿ ಸಾಹಸ ಪ್ರವೃತಿ ಜೊತೆಗೆ ನಾಯಕತ್ವದ ಗುಣವನ್ನು ಬೆಸೆಯುವಲ್ಲಿ ಸಾಹಸ ಕ್ರೀಡಗಳು ಉತ್ತಮ ಪರಿಣಾಮ

ರಾಜ್ಯಮಟ್ಟದ ಸ್ಪರ್ಧೆಗೆ ಆಳ್ವಾಸ್‌ನ 90 ವಿದ್ಯಾರ್ಥಿಗಳು

Sep 04 2024, 01:49 AM IST
ರಾಜ್ಯಮಟ್ಟದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವರಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ನವರಾಗಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 70
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved