• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಲಿ: ಲೇಖಕಿ ಸವಿತಾ ನಾಗಭೂಷಣ

Jul 09 2024, 12:54 AM IST
ಪ್ರೊ. ಎಚ್‌.ಎಂ. ಮಹೇಶ್ವರಯ್ಯ ಅವರ ಪರಿಶ್ರಮ ಪ್ರಯತ್ನಗಳಿಂದಲೇ ಉನ್ನತವಾದದ್ದನ್ನು ಸಾಧಿಸಿದವರು. ಅವರದು ವೇಗದ ವ್ಯಕ್ತಿತ್ವ, ತಾವು ಅಂದುಕೊಂಡಿದ್ದನ್ನು ಛಲ ಬಿಡದೆ ಸಾಧಿಸಿದವರು.

ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ತುನ್ನೂರು

Jul 09 2024, 12:53 AM IST
ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕರೆ ನೀಡಿದರು.

ವಿದ್ಯಾರ್ಥಿಗಳು ಆಟ ಪಾಠಗಳ ಮೂಲಕ ಉತ್ತಮ ನಾಗರಿಕರಾಗಬೇಕು: ಕರ್ನಲ್ ಕೆ.ಸಿ ಸುಬ್ಬಯ್ಯ

Jul 09 2024, 12:45 AM IST
ಅಮ್ಮತ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿರಾಜಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್‌ ಕುಮಾರ್‌ ಗುಹ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳು ಗುರು ಹಿರಿಯರಿಗೆ ಭಕ್ತಿ ಸಮರ್ಪಿಸಬೇಕು: ಪ್ರಶಾಂತ್ ಕಿವಿಮಾತು

Jul 08 2024, 12:36 AM IST
ಶಾಲೆಗೆ ನಿಮ್ಮಿಂದಾಗುವ ಹಾಗೂ ಶಾಲೆಗೆ ಬೇಕಾದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಬೇಕು. ಹಳೆಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸಿ ಶಾಲೆ ಅಭಿವೃದ್ಧಿ ಪಡಿಸಬೇಕು. ವಿದ್ಯಾರ್ಥಿಗಳಿಗೆ ಪಿತೃದೇವೋಭವ, ಮಾತೃದೇವೋಭವ , ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎಂಬ ನೀತಿ ಪಾಠವನ್ನು ಅವರಿಂದಲೇ ಹೇಳಿಸ ಸದಾ ನೀವು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಲಿ: ರನ್ನ ಗೌಡ

Jul 08 2024, 12:35 AM IST
ಮಾದಕ ವ್ಯಸನ ಒಂದು ಸಾಮಾಜಿಕ ಪಿಡುಗಾಗಿದೆ. ಪ್ರತಿವರ್ಷ 5.70 ಲಕ್ಷ ಜನರು ಮಾದಕ ವ್ಯಸನದಿಂದ ಸಾವಿಗೀಡಾಗುತ್ತಿದ್ದಾರೆ. ದೇಶದಲ್ಲಿ 7.5 ಕೋಟಿ ಮಾದಕ ವ್ಯಸನಿಗಳಿದ್ದಾರೆ.

ಸಮಸ್ಯೆಗಳನ್ನು ಮೆಟ್ಟಲು ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು: ಬಿವೈಆರ್‌

Jul 07 2024, 01:19 AM IST
ಕುಮದ್ವತಿ ಕೇಂದ್ರೀಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗಲಿ: ಶಾಸಕ ಗವಿಯಪ್ಪ

Jul 06 2024, 12:48 AM IST
ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪರಿಸರದಿಂದ ನಮಗೆ ಉತ್ತಮವಾದ ಆಮ್ಲಜನಕ ದೊರೆಯುತ್ತದೆ.

ಗ್ರಾಮೀಣ ಸಂಸ್ಕೃತಿ, ಕೃಷಿ ಪರಂಪರೆಯನ್ನು ವಿದ್ಯಾರ್ಥಿಗಳು ಅರಿಯಬೇಕು: ಖಾದರ್‌

Jul 05 2024, 12:50 AM IST
ಸರ್ಕಾರಿ ಪ್ರೌಢಶಾಲೆ ಕೊಣಾಜೆಪದವು ಮತ್ತು ದ.ಕ. ಜಿಲ್ಲಾ ಪಂ. ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಪದವು ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಗದ್ದೆಗಿಳಿದು ಕ್ರೀಡಾಕೂಟದಲ್ಲಿ ‌ತೊಡಗಿಸಿಕೊಂಡರು.

ವಿದ್ಯಾರ್ಥಿಗಳು ನಾಡು ನುಡಿಯ ಅಭಿಮಾನ ಬೆಳೆಸಿಕೊಳ್ಳಲಿ: ಪುಷ್ಪಲತಾ

Jul 03 2024, 12:16 AM IST
ಜಿಲ್ಲಾದ್ಯಂತ ಕನ್ನಡದಲ್ಲಿ ಸಾಧನೆ‌ ಮಾಡಿದ ವಿದ್ಯಾರ್ಥಿಗಳನ್ನು ಪರಿಷತ್ತು ಅಭಿನಂದಿಸುವ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಬೇರೆ ಯಾವ ಜಿಲ್ಲೆಯಲ್ಲೂ ನಡೆಯದ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ‌ ನಡೆಯುತ್ತಿದೆ.

ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲವಾಗಲು ಶ್ರಮಿಸಿ: ಡೀಸಿ ಡಾ.ಶಿವಶಂಕರ್

Jul 03 2024, 12:15 AM IST
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಾವು ಹಳ್ಳಿಯಿಂದ ಬಂದಿದ್ದೇವೆ ಅಲ್ಲದೇ, ಕನ್ನಡ ಮಾಧ್ಯಮದಲ್ಲಿ ಓದಿರುವುದು ಎಂಬ ಭಯವನ್ನು ಮೊದಲು ನಿಮ್ಮ ಮನಸ್ಸಿನಿಂದ ತೆಗೆದುಹಾಕಿ, ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸಲು ಶ್ರಮಿಸಲು ಮುಂದಾಗಬೇಕು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved