ವಿದ್ಯಾರ್ಥಿಗಳು ಗುರು ಹಿರಿಯರಿಗೆ ಭಕ್ತಿ ಸಮರ್ಪಿಸಬೇಕು: ಪ್ರಶಾಂತ್ ಕಿವಿಮಾತು
Jul 08 2024, 12:36 AM ISTಶಾಲೆಗೆ ನಿಮ್ಮಿಂದಾಗುವ ಹಾಗೂ ಶಾಲೆಗೆ ಬೇಕಾದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಬೇಕು. ಹಳೆಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸಿ ಶಾಲೆ ಅಭಿವೃದ್ಧಿ ಪಡಿಸಬೇಕು. ವಿದ್ಯಾರ್ಥಿಗಳಿಗೆ ಪಿತೃದೇವೋಭವ, ಮಾತೃದೇವೋಭವ , ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎಂಬ ನೀತಿ ಪಾಠವನ್ನು ಅವರಿಂದಲೇ ಹೇಳಿಸ ಸದಾ ನೀವು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.