ಮಂಡ್ಯ ಜಿಲ್ಲೆಯಲ್ಲಿ ಟಿಇಟಿ ಪರೀಕ್ಷೆಗೆ ೩೮೯೨ ವಿದ್ಯಾರ್ಥಿಗಳು ನೋಂದಣಿ: ಡಾ.ರೋಹಿಣಿ
Jun 27 2024, 01:12 AM ISTಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ.೩೦ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಮೊದಲ ಪತ್ರಿಕೆ, ಮಧ್ಯಾಹ್ನ ೨ ರಿಂದ ಸಂಜೆ ೪.೩೦ ರವರೆಗೆ ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದ್ದು ೧೧ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಪತ್ರಿಕೆ ೧ಕ್ಕೆ ೧೩೪೬ ಅಭ್ಯರ್ಥಿಗಳು ಮತ್ತು ಪತ್ರಿಕೆ-೨ಕ್ಕೆ ೨೫೪೬ ಅಭ್ಯರ್ಥಿಗಳು ಒಟ್ಟು ೩೮೯೨ ಅಭ್ಯರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ.