• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೆಯ ವಿದ್ಯಾರ್ಥಿಗಳು, ಪೋಷಕರಿಂದ ಸರ್ಕಾರಿ ಶಾಲೆಗೆ ಮರುಜೀವ!

Jun 14 2024, 01:00 AM IST
ಇತ್ತೀಚಿನ ವರ್ಷಗಳಲ್ಲಿ ಶಿಥಿಲಾವಸ್ಥೆಗೆ ತಲುಪಿದ್ದ ಶಾಲೆಗೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಮರುಜೀವ ತುಂಬಿದ್ದಾರೆ.

ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಬೇಕು-ಬಣಕಾರ

Jun 13 2024, 12:50 AM IST
ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ವ್ಯಾಸಂಗ ಮಾಡಿ ವೈದ್ಯಕೀಯ ಸೇರಿದಂತೆ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸುವತ್ತ ಹೆಚ್ಚು ಗಮನ ನೀಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪ್ರತಿಭೆಗಳ ಅನಾವರಣಕ್ಕೆ ವಿದ್ಯಾರ್ಥಿಗಳು ಶ್ರಮವಹಿಸಬೇಕು

Jun 13 2024, 12:45 AM IST
ಶಾಲೆಗಳು ದೇವಾಲಯಗಳಂತೆ ಕಂಗೊಳಿಸಲು ವಿದ್ಯಾರ್ಥಿಗಳು ಪರಿಶ್ರಮ ವಹಿಸಬೇಕು. ಉತ್ತಮ ಪರಿಶ್ರಮದಿಂದ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ಬೆಂಗಳೂರಿನ ಕೃತಗ್ಯತಾ ಟ್ರಸ್ಟ್ ಮುಖ್ಯಸ್ಥೆ ಅರುಣಾ ದಿವಾಕರ್ ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳು ಉನ್ನತ ಗುರಿ ಇಟ್ಟುಕೊಂಡು ಸಾಧನೆಗೆ ಶ್ರಮಿಸಬೇಕು

Jun 12 2024, 12:34 AM IST
ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು, ಆದರೆ ಕನಸೇ ಇಲ್ಲದ ದಾರಿಯಲ್ಲಿ ನಡೆಯಲಾಗದು, ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ಇಟ್ಟುಕೊಂಡು ಸಾಧನೆ ಮಾಡಲು ಶ್ರಮಿಸಬೇಕು ಎಂದು ಗೌರಿಮಠ ಶಿವಯೋಗಿ ಶಿವಾಚಾರ್ಯರು ಹೇಳಿದರು.

ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು

Jun 12 2024, 12:32 AM IST
ವಿದ್ಯಾಭ್ಯಾಸದ ಜೊತೆಗೆ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಲಾಭ ಪಡೆಯಲಿ: ಕುಲಪತಿ ಡಾ. ಬಿ.ಕೆ. ರವಿ

Jun 10 2024, 02:00 AM IST
ಮಹಾತ್ಮಾ ಗಾಂಧೀಜಿ ಅವರ ಕನಸಿನಂತೆ ಪ್ರತಿಯೊಬ್ಬರೂ ದೇಶಭಕ್ತಿ ಅಳವಡಿಸಿಕೊಂಡು ಶಿಕ್ಷಣವಂತರಾಗಿ, ಸಮರ್ಥ ನಾಯಕತ್ವ ಗುಣ ಬೆಳೆಸಿಕೊಂಡು ದೇಶ ಕಟ್ಟುವ ಕೆಲಸಕ್ಕೆ ಅಣಿಯಾಗಬೇಕು.

ಪ್ರತಿಷ್ಠಿತ ಶಾಲೆಗಳಿಗೆ 49 ವಿದ್ಯಾರ್ಥಿಗಳು ಆಯ್ಕೆ: ಎಡಿಸಿ

Jun 09 2024, 01:42 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಹತಾ ಪರೀಕ್ಷೆ ಮೂಲಕ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 49 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಇಂದಿನ ವಿದ್ಯಾರ್ಥಿಗಳು ಜೆರಾಕ್ಸ್ ಸಂಸ್ಕೃತಿಗೆ ಮೊರೆ: ಡಾ.ಕೃಷ್ಣಯ್ಯಗೌಡ ಬೇಸರ

Jun 09 2024, 01:32 AM IST
ದೇಶದಲ್ಲಿಂದು ಸರಿಯಾದ ಶಿಕ್ಷಣ, ಉದ್ಯೋಗ, ಪೌಷ್ಟಿಕ ಆಹಾರ ಪ್ರತಿಯೊಬ್ಬರಿಗೂ ಪೂರೈಕೆ ಆಗಬೇಕು. ಈ ನಿಟ್ಟಿನಲ್ಲಿ ದೇಶ ಆಳುವ ನಾಯಕರು ಗಮನ ಹರಿಸಬೇಕು.

ಇಲಿ ಬಿದ್ದ ಊಟ ಸೇವನೆ: 20 ವಿದ್ಯಾರ್ಥಿಗಳು ಅಸ್ವಸ್ಥ

Jun 07 2024, 01:31 AM IST
ಸಾಂಬಾರ್‌ನಲ್ಲಿ ಇಲಿ ಬಿದ್ದು ಊಟ ಸೇವಿಸಿದ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿ ಅಸ್ವಸ್ಥರಾದ ಘಟನೆ ಜಿಗಣಿ ಸಮೀಪದ ಎಸ್.ವ್ಯಾಸ ವಿವಿಯಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಿ

Jun 07 2024, 12:33 AM IST
ಮಾಗಡಿ: ಗ್ರಾಮೀಣ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸ್ಥಳೀಯವಾಗಿ ಗ್ರಂಥಾಲಯದ ಸೌಲಭ್ಯ ಬಳಸಿಕೊಂಡಲ್ಲಿ ಉತ್ತಮ ಭವಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಗ್ರಾಪಂ ಅಧ್ಯಕ್ಷ ಆರ್.ಸತೀಶ್ ಹೇಳಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved