• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂದಾಪುರ: ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

Sep 08 2025, 01:01 AM IST
ಗೌತಮ್ (19), ಲೋಕೇಶ್ (19) ಹಾಗೂ ಆಶೀಸ್ (18) ಮೃತರು. ಕಾಲೇಜಿಗೆ ಸಾಲಾಗಿ ರಜೆಗಳಿದ್ದುದರಿಂದ ಒಟ್ಟು 10 ಮಂದಿ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಗೆ ಆಗಮಿಸಿದ್ದರು. ಇಲ್ಲಿನ ಕುಂಬಾಶಿಯ ಹೊಟೇಲಿನಲ್ಲಿ ತಂಗಿದ್ದು, ಭಾನುವಾರ ಮಧ್ಯಾಹ್ನ ಸುಮಾರು 1.30ರ ಹೊತ್ತಿಗೆ ಚೆರ್ಕಿಕಡು ಬೀಚಿಗೆ ಬಂದು ಸಮುದ್ರಕ್ಕೆ ಇಳಿದಿದ್ದರು.

ವಿದ್ಯಾರ್ಥಿಗಳು ಶಿಕ್ಷಕರ ಜತೆ ವಿಧೇಯತೆಯಿಂದ ಇರಲಿ

Sep 08 2025, 01:01 AM IST
ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಂತೆ ಶ್ರದ್ಧೆಯಿಂದ ಜ್ಞಾನಾರ್ಜನೆ ಮಾಡಿದರೆ ದೇಶದ ಉತ್ತಮ ಪ್ರಜೆಗಳಾಗಲು ಸಾಧ್ಯ.

ವಿದ್ಯಾರ್ಥಿಗಳು ಸಾಧನೆಯತ್ತ ಗಮನಹರಿಸಲು ಸಲಹೆ

Sep 08 2025, 01:00 AM IST
ಹೊಸಕೋಟೆ: ಮನುಷ್ಯ ಜೀವನದಲ್ಲಿ ಎತ್ತರದ ಸ್ಥಾನಕ್ಕೆ ತಲುಪಬೇಕಾದರೆ ಕಾಲೇಜು ಹಂತದಿಂದಲೆ ನಿಶ್ಚಿತ ಗುರಿ ಹೊಂದಿ ಆ ಗುರಿಯನ್ನು ತಲುಪುವತ್ತ ಗಮನಹರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ತಿಳಿಸಿದರು.

ವಿದ್ಯಾರ್ಥಿಗಳು ಕಾಲಹರಣ ಮಾಡಬಾರದು: ಡಾ.ಜಿ.ಬಿ.ಮಲ್ಲಪ

Sep 08 2025, 01:00 AM IST
ವಿದ್ಯಾರ್ಥಿಗಳು ಮೊಬೈಲ್ ಗೇಮ್, ಫೇಸ್ ಬುಕ್, ವ್ಯಾಟ್ಸಾಪ್ ಎಂದು ತಮ್ಮ ಅಮೂಲ್ಯ ಸಮಯ ವ್ಯರ್ಥವಾಗಿ ಕಳೆಯದೆ ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ನಿಯಮಿತವಾಗಿ ಓದಿ ಜ್ಞಾನಾರ್ಜನೆ ಮಾಡಿಕೊಂಡು ಸಾಧನೆ ಮಾಡುವ ಕಡೆ ದೃಢವಾದ ಮನಸ್ಸು ಮಾಡಬೇಕು.

ಸೇಕ್ರೆಡ್ ಆರ್ಟ್ಸ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Sep 07 2025, 01:01 AM IST
ಬೇತು ಗ್ರಾಮದ ಸೇಕ್ರೆಡ್‌ ಆರ್ಟ್ಸ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜರಾಜೇಶ್ವರಿ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Sep 06 2025, 01:01 AM IST
ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆತ್ಮ ರಕ್ಷಣೆಗೆ ವಿದ್ಯಾರ್ಥಿಗಳು ಕರಾಟೆ ಕಲಿಯಬಹುದು: ಜಿ.ಎಚ್.ಶ್ರೀನಿವಾಸ್

Sep 02 2025, 01:00 AM IST
ತರೀಕೆರೆಕರಾಟೆ ಕಲಿಯುವ ಮೂಲಕ ವಿದ್ಯಾರ್ಥಿಗಳು ಆತ್ಮ ರಕ್ಷಣೆ ಮಾಡಿಕೊಳ್ಳಬಹುದು. ಪಟ್ಟಣದಲ್ಲಿ ಕರಾಟೆ ತರಬೇತುದಾರ ಸೈಯದ್ ರಿಯಾಜ್ ಸೇವಾ ಮನೋಭಾವದಿಂದ ಮಕ್ಕಳಿಗೆ ಕರಾಟೆ ಕಲೆ ಕಲಿಸುತ್ತಿದ್ದಾರೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಸುಜ್ಞಾನ ನಿಧಿ ಸಹಕಾರಿ: ಭರತ್

Sep 02 2025, 01:00 AM IST
ಕಡೂರು, ವೃತ್ತಿಪರ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸುಜ್ಞಾನ ನಿಧಿ ಹೆಚ್ಚು ಸಹಕಾರಿಯಾಗುತ್ತಿವೆ ಎಂದು 12 ಹರಿವಾಣದ ಗುಡಕಟ್ಟಿನ ಸಮಿತಿ ಅಧ್ಯಕ್ಷ ಭರತ್ ಕೆಂಪರಾಜ್ ಹೇಳಿದರು.

ವಲಯ ಮಟ್ಟದ ಕ್ರೀಡಾಕೂಟ: ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Sep 01 2025, 01:04 AM IST
ಚೇರಂಬಾಣೆ ಅರುಣ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಭಾಗಮಂಡಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕೊಟ್ಟೂರು ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಓದಿ: ಸಿಪಿವೈ

Sep 01 2025, 01:03 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ವಿದ್ಯಾರ್ಥಿ ಅಬಧಿಯಲ್ಲಿ ಸಮಯ ವ್ಯರ್ಥ ಮಾಡಬಾರದು. ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಕಲಿತ ಶಾಲೆ ಹಾಗೂ ಪೋಷಕರಿಗೆ ಒಳ್ಳೆಯ ಹೆಸರು ತರಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಕಿವಿಮಾತು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 76
  • next >

More Trending News

Top Stories
ಇಂದೋರಲ್ಲಿ ಆಸೀಸ್‌ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ
ಆತ್ಮ*ತ್ಯೆ ಮಾಡಿಕೊಂಡ ವೈದ್ಯೆಗೆ ಬೆದರಿಸಿದ್ದ ಸಂಸದ?
ಬೆಂಕಿ ಬಿದ್ದಾಗ ಬಸ್‌ ಚಾಲಕ ಮುಖ್ಯಬಾಗಿಲಿನಿಂದಲೇ ಪರಾರಿ!
ಶಬರಿಮಲೆ ಚಿನ್ನಕ್ಕೆ ಕನ್ನ ಪ್ರಕರಣ । ಬೆಂಗ್ಳೂರು, ಬಳ್ಳಾರೀಲಿ ಕೇರಳ ಎಸ್‌ಐಟಿ ದಾಳಿ
ಶೀಘ್ರ 15 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved