• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಗ್ನಿವೀರರಾಗಿ ಆಯ್ಕೆಯಾದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು

Apr 20 2025, 01:47 AM IST
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಕೊಕಟನೂರದಲ್ಲಿ ವ್ಯಾಸಂಗ ಮಾಡುತ್ತಿರುವ 5 ಜನ ವಿದ್ಯಾರ್ಥಿಗಳು ಭಾರತೀಯ ಸೇನಾ ಅಗ್ನಿವೀರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸೇನೆಗೆ ನೇಮಕಗೊಂಡಿದ್ದಾರೆ.

ವಿದ್ಯಾರ್ಥಿಗಳು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಿ: ಕೊಂಡಿರ ಗಣೇಶ್ ನಾಣಯ್ಯ

Apr 12 2025, 12:49 AM IST
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಇಲ್ಲಿಯ ಕೆಪಿಎಸ್ ಶಾಲಾ ಕ್ರೀಡಾಂಗಣದಲ್ಲಿ 25ನೇ ವರ್ಷದ ಹಾಕಿ ಹಾಗೂ ಇನ್ನಿತರ ಬೇಸಿಗೆ ತರಬೇತಿ ಶಿಬಿರ ನಡೆಯಿತು.

ವಿದ್ಯಾರ್ಥಿಗಳು ಅಂಕ ಗಳಿಕೆಗೆ ಮಾತ್ರ ಸೀಮಿತ ಆಗಬಾರದು: ವಾಗ್ಮಿ ಪ್ರೊ.ಕೃಷ್ಣೇಗೌಡ

Apr 11 2025, 12:36 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಅಂಕ ಗಳಿಕೆಗೆ ಮಾತ್ರ ಸೀಮಿತ ಆಗಬಾರದು. ಮುಂದಿನ ಬದುಕನ್ನು ರೂಪಿಸುವ ಶಿಕ್ಷಣವನ್ನು ಪಡೆಯಬೇಕು ಎಂದು ಪ್ರೊ. ಕೃಷ್ಣೇಗೌಡ ಹೇಳಿದರು.

ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಛಲದಿಂದ ಸಾಧನೆ ಮಾಡಿ

Apr 11 2025, 12:31 AM IST
ಮನುಷ್ಯ ಈ ಭೂಮಿ ಮೇಲೆ ಹುಟ್ಟಿದ ಮೇಲೆ ಏನಾದರೂ ಗುರುತು ಬಿಟ್ಟು ಹೋಗಬೇಕು. ಒಳ್ಳೆಯ ಸ್ನೇಹಿತರ ಸಹವಾಸ ಮಾಡಬೇಕು.

ಶುಶ್ರೂಷಕ ವೃತ್ತಿಯನ್ನು ವಿದ್ಯಾರ್ಥಿಗಳು ಗೌರವದಿಂದ ಸ್ವೀಕರಿಸಿ

Apr 10 2025, 01:03 AM IST
ಶುಶ್ರೂಷಕ ವೃತ್ತಿ ಸೇವೆಯ ಜತೆಗೆ ಆತ್ಮ ತೃಪ್ತಿ ನೀಡುವ ವೃತ್ತಿಯಾಗಿದ್ದು, ನರ್ಸಿಂಗ್‌ ವಿದ್ಯಾರ್ಥಿಗಳು ವೃತ್ತಿಯನ್ನು ಗೌರವದಿಂದ ಸ್ವೀಕರಿಸಬೇಕು ಎಂದು ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಹಾಗೂ ಡೀನ್ ಡಾ.ಎಂ.ಎಲ್.ಮಂಜುನಾಥ್ ತಿಳಿಸಿದರು.

ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು: ಪುರುಷೋತ್ತಮಾನಂದನಾಥ ಸ್ವಾಮೀಜಿ

Apr 10 2025, 01:02 AM IST
ರೋಗಿಗಳ ಪಾಲಿಗೆ ವೈದ್ಯರೇ ದೇವರು. ವೈದ್ಯಕೀಯ ಕ್ಷೇತ್ರದ ಪದವಿ ಪಡೆದು ಪಾದಾರ್ಪಣೆ ಮಾಡುತ್ತಿರುವ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಸೇವೆ ಮಾಡುವ ಮೂಲಕ ಜನಾನುರಾಗಿಯಾಗಿರಬೇಕು. ತಮ್ಮ ಓದಿಗೆ ಕಾರಣರಾದ ನಿಮ್ಮ ತಂದೆ, ತಾಯಿ ಸೇರಿದಂತೆ ಕುಟುಂಬದವರ ಪರಿಶ್ರಮವನ್ನು ಸ್ಮರಿಸಬೇಕು, ಮನುಷ್ಯನಿಗೆ ಎಷ್ಟೇ ಹಣವಿದ್ದರೂ ಆರೋಗ್ಯ ಅತೀ ಅಮೂಲ್ಯವಾಸದದ್ದು.

ವಿದ್ಯಾರ್ಥಿಗಳು ಇಚ್ಚಾಶಕ್ತಿ, ಕ್ರಿಯಾಶಕ್ತಿ ಬೆಳೆಸಿಕೊಳ್ಳಬೇಕು: ವಿಧುಶೇಖರ ಶ್ರೀ

Apr 10 2025, 01:02 AM IST
ಶೃಂಗೇರಿ, ವಿದ್ಯಾರ್ಥಿಗಳು ಎಳೆಯ ವಯಸ್ಸಿನಿಂದಲೇ ಇಚ್ಚಾಶಕ್ತಿ, ಕತೃತ್ವಶಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಉತ್ತಮ ಸಾಧನೆ ಮಾಡಲು ಕೇವಲ ಇಚ್ಚಾಶಕ್ತಿಯೊಂದೇ ಇದ್ದರೆ ಸಾಲದು. ಅದನ್ನು ಸಾಧಿಸಲು ಬೇಕಾದ ಜ್ಞಾನ, ಕ್ರಿಯಾಶಕ್ತಿ ಬೆಳೆಸಿಕೊಳ್ಳಬೇಕು ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಹೇಳಿದರು.

ಪಿಯು ಫಲಿತಾಂಶ : ರಾಜ್ಯದ ಟಾಪ್ 10 ಸ್ಥಾನಗಳಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 45 ವಿದ್ಯಾರ್ಥಿಗಳು

Apr 09 2025, 12:35 AM IST
ಪಿಯುಸಿ ಫಲಿತಾಂಶದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ಸ್ಥಾನಗಳನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆ ನಿರ್ಮಿಸಿದೆ.

ಹೊಸ ಆವಿಷ್ಕಾರದೊಂದಿಗೆ ವಿದ್ಯಾರ್ಥಿಗಳು ಬೆಳೆಯಲಿ: ವರಸದ್ಯೋಜಾತ ಸ್ವಾಮೀಜಿ

Apr 09 2025, 12:31 AM IST
ಅಂಗೈಯಲ್ಲಿ ಜಗತ್ತನ್ನು ವೀಕ್ಷಿಸುವಷ್ಟು ತಂತ್ರಜ್ಞಾನ ಬೆಳೆದು ನಿಂತಿದ್ದು, ನೂತನ ಆವಿಷ್ಕಾರದ ಚಿಂತನೆಯ ಮೂಲಕ ವಿದ್ಯಾರ್ಥಿಗಳು ಬೆಳೆಯಬೇಕು.

ನಿಸರ್ಗ ಕಾಲೇಜಿನ 3 ವಿದ್ಯಾರ್ಥಿಗಳು ಜಿಲ್ಲಾ ಟಾಪರ್

Apr 09 2025, 12:30 AM IST
ಕೊಳ್ಳೇಗಾಲದ ನಿಸರ್ಗ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಸಾಧನಗೈದ ಹಿನ್ನೆಲೆಯಲ್ಲಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 62
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved