ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಳ್ಳಬೇಕು: ನ್ಯಾ.ಆರ್.ಎಸ್ ಜೀತು.
Jul 07 2025, 12:17 AM ISTಶೃಂಗೇರಿ: ಮನುಷ್ಯನಿಗೆ ಬದುಕಲು ನೀರು, ಗಾಳಿ,ಆಹಾರ ಹೇಗೆ ಅವಶ್ಯವೋ ಹಾಗೆಯೇ ನಾಗರಿಕ ಸಮಾಜದಲ್ಲಿ ದಿನನಿತ್ಯದ ಬದುಕಿನಲ್ಲಿ ಕಾನೂನುಗಳು ಪ್ರಚಲಿತವಾಗಿದ್ದು, ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಳ್ಳಬೇಕು ಎಂದು ಶೃಂಗೇರಿ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.